ಸೇವೆ ಆರಂಭಿಸದ ಮೊಬೈಲ್‌ ಕ್ಯಾಂಟೀನ್‌


Team Udayavani, Feb 6, 2018, 11:40 AM IST

pic_article_manjunathprasad.jpg

ಬೆಂಗಳೂರು: ಸಂಚಾರಿ ಇಂದಿರಾ ಕ್ಯಾಂಟೀನ್‌ ವಾಹನಗಳಿಗೆ ಮುಖ್ಯಮಂತ್ರಿಗಳು ಚಾಲನೆ ನೀಡಿ ಹತ್ತು ದಿನಗಳು ಕಳೆದಿದೆ.
ಆದರೆ, ಈವರೆಗೆ ಮೊಬೈಲ್‌ ಕ್ಯಾಂಟೀನ್‌ಗಳು ಸೇವೆ ಆರಂಭಿಸಿಲ್ಲ.

ಇಂದಿರಾ ಕ್ಯಾಂಟೀನ್‌ಗಳಿಗೆ ಸ್ಥಳಾವಕಾಶ ದೊರೆಯದ ವಾರ್ಡ್‌ಗಳಲ್ಲಿನ ಜನರಿಗೆ ಮೊಬೈಲ್‌ ಕ್ಯಾಂಟೀನ್‌ಗಳ ಮೂಲಕ ಆಹಾರ ಪೂರೈಕೆ ಮಾಡಲು ಬಿಬಿಎಂಪಿ ಮೊಬೈಲ್‌ ಇಂದಿರಾ ಕ್ಯಾಂಟೀನ್‌ಗಳನ್ನು ಪರಿಚಯಿಸಿದೆ.

ಅದರಂತೆ ಜ.26ರಂದು ಮುಖ್ಯಮಂತ್ರಿಗಳು 18 ಸಂಚಾರಿ ಇಂದಿರಾ ಕ್ಯಾಂಟೀನ್‌ಗಳಿಗೆ ಚಾಲನೆ ನೀಡಿದ್ದರು. ಫೆಬ್ರವರಿ 1ರಿಂದ 24 ವಾರ್ಡ್‌ಗಳಲ್ಲಿ ಕ್ಯಾಂಟೀನ್‌ಗಳ ಮೂಲಕ ಬಡವರಿಗೆ ಆಹಾರ ಪೂರೈಸುವುದಾಗಿ ಅಧಿಕಾರಿ ಗಳು ತಿಳಿಸಿದರೂ ಈವರೆಗೆ ಸೇವೆ ಆರಂಭಿಸಿಲ್ಲ. ಬಿಬಿಎಂಪಿಯಿಂದ 174 ವಾರ್ಡ್‌ಗಳಲ್ಲಿ ಇಂದಿರಾ ಕ್ಯಾಂಟೀನ್‌ ನಿರ್ಮಿಸಲಾಗಿದ್ದು, ಕೇಂದ್ರ ಭಾಗದ 24 ವಾರ್ಡ್‌ಗಳಲ್ಲಿ ಕ್ಯಾಂಟೀನ್‌ ಗೆ ಅಗತ್ಯ ವಿಸ್ತೀರ್ಣದ ಸರ್ಕಾರಿ ಜಾಗ ಸಿಕ್ಕಿಲ್ಲ. ಆ ಹಿನ್ನೆಲೆಯಲ್ಲಿ ಪಾಲಿಕೆಯ ಅಧಿಕಾರಿಗಳು “ಮೊಬೈಲ್‌ ಇಂದಿರಾ ಕ್ಯಾಂಟೀನ್‌’ಗಳ ಮೂಲಕ ಊಟ ವಿತರಿಸಲು ಪಾಲಿಕೆಯ ಅಧಿಕಾರಿಗಳು ಯೋಜನೆ ರೂಪಿಸಿದ್ದಾರೆ.

ಪಾಲಿಕೆಯ 24 ವಾರ್ಡ್‌ಗಳಲ್ಲಿ 24 ಸಂಚಾರಿ ಇಂದಿರಾ ಕ್ಯಾಂಟೀನ್‌ಗಳು ಆಹಾರ ಪೂರೈಸಲು ಸಿದ್ಧವಾಗಿವೆ. ಆದರೆ, ಪಾಲಿಕೆಯ ಅಧಿಕಾರಿಗಳು 24 ವಾರ್ಡ್‌ಗಳಲ್ಲಿ ಆಹಾರ ವಿತರಿಸುವ ಜಾಗವನ್ನು ಅಂತಿಮಗೊಳಿಲ್ಲ. ಜತೆಗೆ ವಾಹನಗಳು ಯಾವ ಮಾರ್ಗದಲ್ಲಿ ಸಂಚರಿಸಬೇಕು ಎಂಬುದನ್ನು ನಿಗದಿಪಡಿಸದ ಹಿನ್ನೆಲೆಯಲ್ಲಿ ಮೊಬೈಲ್‌ ಇಂದಿರಾ ಕ್ಯಾಂಟೀನ್‌ ಸೇವೆ ಆರಂಭಿಸಿಲ್ಲ ಎಂದು ಪಾಲಿಕೆಯ
ಅಧಿಕಾರಿಗಳು ಸಮಜಾಯಿಷಿ ನೀಡುತ್ತಾರೆ. 

ಮೊಬೈಲ್‌ ಇಂದಿರಾ ಕ್ಯಾಂಟೀನ್‌ ಆಹಾರ ವಿತರಿಸುವ ಜಾಗದಲ್ಲಿ ಅಗತ್ಯ ಬೆಳಕಿನ ವ್ಯವಸ್ಥೆ ಬೇಕಾಗುತ್ತದೆ. ಆದರೆ, ಪಾಲಿಕೆಯ ಸಹಾಯಕ ಎಂಜಿನಿಯರ್‌ಗಳು ಆಯಾ ವಾರ್ಡ್‌ಗಳಲ್ಲಿ ಸೂಕ್ತ ಜಾಗ ಗುರುತಿಸಿ, ಬೆಳಕಿನ ವ್ಯವಸ್ಥೆ ಕಲ್ಪಿಸಿಲ್ಲ. ಶೀಘ್ರದಲ್ಲಿಯೇ ಬೆಳಕಿನ ವ್ಯವಸ್ಥೆ ಪೂರ್ಣಗೊಳ್ಳಲಿದ್ದು, ಸಂಚಾರಿ ಕ್ಯಾಂಟೀನ್‌ ಗಳು ಸೇವೆ ಆರಂಭಿಸಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ

ಸೇವೆ ಸ್ಥಳಗಳು
ಪಶ್ಚಿಮ ವಲಯ: ಕಾಡು ಮಲ್ಲೇಶ್ವರ, ಮೆಜೆಸ್ಟಿಕ್‌, ಓಕಳಿಪುರ, ದಯಾನಂದನಗರ, ಬಸವೇಶ್ವರನಗರ, ಚಾಮರಾ
ಜಪೇಟೆ, ಶ್ರೀರಾಮಮಂದಿರ  ದಕ್ಷಿಣ ವಲಯ: ಶ್ರೀನಗರ, ಗಿರಿನಗರ, ಮಡಿವಾಳ, ಜಯನಗರ, ಜೆ.ಪಿ.ನಗರ, ಕೆಂಪಾಪುರ ಅಗ್ರಹಾರ,
ಬಾಪೂಜಿನಗರ, ಯಡಿಯೂರು ಪೂರ್ವ ವಲಯ: ಕಾಚರಕನಹಳ್ಳಿ, ಮೋರಾಯ ನಪಾಳ್ಯ, ಹಲಸೂರು ಬೊಮ್ಮನಹಳ್ಳಿ: ಯಲಚೇನಹಳ್ಳಿ ಮಹದೇವಪುರ: ಎಚ್‌ಎಎಲ್‌ ಏರ್‌ಪೋರ್ಟ್‌ ರಾಜರಾಜೇಶ್ವರಿನಗರ: ಲಕ್ಷ್ಮೀದೇವಿ ನಗರ, ಜ್ಞಾನಭಾರತಿ ನಗರ, ಲಗ್ಗೆರೆ

ಆಹಾರ ಶೇಖರಣೆ ಹಾಗೂ ಇತರ ಅಂಶಗಳಿಗೆ ಸಂಬಂಧಿಸಿದಂತೆ ಮೊಬೈಲ್‌ ಇಂದಿರಾ ಕ್ಯಾಂಟೀನ್‌ ವಾಹನಗಳಲ್ಲಿ ಕೆಲವೊಂದು ಸಣ್ಣಪುಟ್ಟ ಬದಲಾ ವಣೆಗಳನ್ನು ಮಾಡುತ್ತಿದ್ದೇವೆ. ಈಘ್ರವೇ ಈ ಕಾರ್ಯ ಮುಗಿಯಲಿದ್ದು, ಫೆ.10ರಿಂದ ಎಲ್ಲ 24 ವಾಹನಗಳು ಆಹಾರವಿತರಿಸುವ ಕಾರ್ಯ ಆರಂಭಿಸಲಿವೆ.
ಎನ್‌.ಮಂಜುನಾಥ ಪ್ರಸಾದ್‌, ಪಾಲಿಕೆ ಆಯುಕ್ತರು

ಟಾಪ್ ನ್ಯೂಸ್

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.