ಶಾಲಿನಿಗೌಡ 2017ನೇ ಸಾಲಿನ “ಮಿಸ್‌ ಕರ್ನಾಟಕ’


Team Udayavani, Jan 18, 2017, 11:49 AM IST

Miss-karnataka.jpg

ಬೆಂಗಳೂರು: ಇಂಡಿಯನ್‌ ಕ್ಲಾಸಿಕ್‌ ಆರ್ಟ್ಸ್(ಐಸಿಎ) ಮತ್ತು ಕೆಎಸ್‌ಐಸಿ ಮೈಸೂರು ಸಿಲ್ಕ್ಸ್ ಸಹಯೋಗದಲ್ಲಿ ಆಯೋಜಿಸಲಾಗಿದ್ದ “ಮಿಸ್‌ ಕರ್ನಾಟಕ-2017′ ಸೌಂದರ್ಯ ಪ್ರದರ್ಶನ ಸ್ಪರ್ಧೆಯಲ್ಲಿ ರಾಮನಗರದ ಶಾಲಿನಿಗೌಡ 2017ನೇ ಸಾಲಿನ “ಮಿಸ್‌ ಕರ್ನಾಟಕ’ ಆಗಿ ಹೊರಹೊಮ್ಮಿದ್ದಾರೆ.

ಸ್ತನ ಕ್ಯಾನ್ಸರ್‌ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ನಗರದ ಅಂಬೇಡ್ಕರ್‌ ಭವನದಲ್ಲಿ ಈ ಸೌಂದರ್ಯ ಸ್ಪರ್ಧೆ ಆಯೋಜಿಸಲಾಗಿತ್ತು.  ಸ್ಪರ್ಧೆಯಲ್ಲಿ ಶಾಲಿನಿಗೌಡ “ಮಿಸ್‌ ಕರ್ನಾಟಕ’ ಪ್ರಶಸ್ತಿಗೆ ಭಾಜನರಾದರು. ಮೊದಲ ರನ್ನರ್‌ ಅಪ್‌ ಆಗಿ ಹಾಸನದ ಅರ್ಚನಾ ಮೊಸಲೆ, 2ನೇ ರನ್ನರ್‌ ಅಪ್‌ ಪ್ರಶಸ್ತಿಗೆ ಬೆಂಗಳೂರಿನ ಬಿಂದ್ಯ ಹರೀಶ್‌ ಭಾಜನರಾದರು.  

ಅಲ್ಲದೆ, ಮಿಸ್‌ ಬ್ಯೂಟಿಫ‌ುಲ್‌ ಪ್ರಶಸ್ತಿಗೆ ಬೆಂಗಳೂರಿನ ಸೋನಿಖಾನ್‌, ಮಿಸ್‌ ಪರ್‌ಫೆಕ್ಷಿಯಲ್‌ ಆಗಿ ಅರ್ಚನ ಮೊಸಲೆ, ಮಿಸ್‌ ವೆಲ್‌ವುಮೆನ್‌ ಪ್ರಶಸ್ತಿಗೆ ಬಿಂದ್ಯ ಹರೀಶ್‌ ಮತ್ತು ಕೆಎಸ್‌ಐಸಿ ಮಿಸ್‌ ಕಾನ್ಫಿಡೆಂಟ್‌ ಪ್ರಶಸ್ತಿಗೆ ಲಾಸ್ಯ ನಾಗರಾಜ್‌ ಪಾತ್ರರಾದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಹಜ್‌ ಮತ್ತು ನಗರಾಭಿವೃದ್ಧಿ ಸಚಿವ ರೋಷನ್‌ ಬೇಗ್‌, ಪಶುಸಂಗೋಪನಾ ಸಚಿವ ಎ.ಮಂಜು ಅವರನ್ನು ಸನ್ಮಾನಿಸಲಾಯಿತು. ಇಂಡಿಯನ್‌ ಕ್ಲಾಸಿಕ್‌ ಆರ್ಟ್ಸ್ನ ರೂಪಾ ಐಯ್ಯರ್‌ ಪಾಲ್ಗೊಂಡಿದ್ದರು. 
 

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.