ಶಿವರಾಜ್ ಕುಮಾರ್ಗೆ ಜ್ವರ: ಆಸ್ಪತ್ರೆಗೆ ದಾಖಲು
Team Udayavani, Oct 16, 2018, 6:00 AM IST
ಬೆಂಗಳೂರು: ಏಕಾಏಕಿ ಜ್ವರ ಕಾಣಿಸಿಕೊಂಡಿದ್ದರಿಂದ ನಟ ಶಿವರಾಜ್ ಕುಮಾರ್ ಸೋಮವಾರ ನಗರದ ಮಲ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಪಾಸಣೆ ನಡೆಸಿದ ವೈದ್ಯರು ಒಂದು ದಿನ ಆಸ್ಪತ್ರೆಯಲ್ಲೇ ಉಳಿಯುವಂತೆ ಹೇಳಿದ ಹಿನ್ನೆಲೆಯಲ್ಲಿ ಶಿವಣ್ಣ ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮಂಗಳವಾರ ಡಿಸ್ಚಾರ್ಜ್ ಆಗಲಿದ್ದಾರೆ.
ಶಿವರಾಜ್ ಕುಮಾರ್ ಆರೋಗ್ಯ ಏರುಪೇರು ಎಂಬ ಸುದ್ದಿ ತಿಳಿಯುತ್ತಿದ್ದಂತೆ ಆಸ್ಪತ್ರೆಯ ಮುಂದೆ ನೂರಾರು ಸಂಖ್ಯೆಯಲ್ಲಿ
ಅಭಿಮಾನಿಗಳು, ಚಿತ್ರರಂಗದ ಗಣ್ಯರು ಜಮಾಯಿಸಿದ್ದರು. ನಟ ಪುನೀತ್ ರಾಜಕುಮಾರ್, ನಿರ್ದೇಶಕ ಜೋಗಿ ಪ್ರೇಮ್
ಮೊದಲಾದವರು ಆಸ್ಪತ್ರೆಗೆ ಆಗಮಿಸಿ ಶಿವಣ್ಣನ ಆರೋಗ್ಯ ವಿಚಾರಿಸಿದರು. ಸಂಜೆ ವೇಳೆ ಆಸ್ಪತ್ರೆಯಿಂದ ಹೊಸಬಂದ
ಶಿವರಾಜ್ ಕುಮಾರ್, “ಸ್ವಲ್ಪ ಚಳಿ, ಜ್ವರ ಇದ್ದಿದ್ದರಿಂದ ಆಸ್ಪತ್ರೆಗೆ ಬಂದೆ. ಡಾಕ್ಟರ್ ಸಲಹೆ ಮೇರೆಗೆ ಇಂದು ಆಸ್ಪತ್ರೆಯಲ್ಲೇ ಇರುತ್ತೇನೆ. ನಾಳೆ ಡಿಸ್ಚಾರ್ಜ್ ಆಗುತ್ತೇನೆ. ಅಭಿಮಾನಿಗಳು ಆತಂಕಪಡಬೇಕಾಗಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
MUST WATCH
ಹೊಸ ಸೇರ್ಪಡೆ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ