ಕಂನಾಡಿಗಾ ನಾರಾಯಣಗೆ ಕಾರಂತ ಪುರಸ್ಕಾರ
Team Udayavani, Jan 16, 2018, 6:30 AM IST
ಬೆಂಗಳೂರು: ಮೂಡಬಿದಿರೆಯ ಶಿವರಾಮ ಕಾರಂತ ಪ್ರತಿಷ್ಠಾನವು ಕೊಡಮಾಡುವ ಶಿವರಾಮ ಕಾರಂತ ಪುರಸ್ಕಾರ ಪ್ರಸಕ್ತ ಸಾಲಿನಲ್ಲಿ ಸಾಹಿತಿ ಕಂನಾಡಿಗಾ ನಾರಾಯಣ ಅವರ ದ್ವಾಪರ ಕೃತಿಗೆ ಲಭಿಸಿದೆ.
ಈ ಪುರಸ್ಕಾರವು 10 ಸಾವಿರ ನಗದು ಹಾಗೂ ಫಲಕ ಹೊಂದಿದೆ. ಫೆ.3 ರಂದು ಮೂಡಬಿದಿರೆಯ ಎಂಸಿಎಸ್ ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಕೆ. ಅಮರನಾಥ ಶೆಟ್ಟಿ ಮತ್ತು ಪ್ರಧಾನ ಕಾರ್ಯದರ್ಶಿ ಡಾ. ಜಯಪ್ರಕಾಶ ಮಾವಿನಕುಳಿ ತಿಳಿಸಿದ್ದಾರೆ.
ಕಂನಾಡಿಗಾ ನಾರಾಯಣರವರು 1986ರಿಂದ ಬರವಣಿಗೆ ಆರಂಭಿಸಿ ಮಂಡಲ, ಕ್ಷುದ್ರ ನಕ್ಷತ್ರದ ಕಪ್ಪುರಂಧ್ರ, ಹಸಿರು ಕಣ್ಣಿನ ಹುಡುಗಿ, ನರವಿಂಧ್ಯ, ತಲ್ಲಣದ ಆ ಕ್ಷಣ, ಜೀ ಗಾಂಧಿ, ಇಹದ ಪರಿಮಳ, ಕಥಾ ಸಂಕಲನ, ಆನೆ ಬಂತೊಂದಾನೆ,
ಹುಲಿಯ ಹೆಜ್ಜೆ, ನವಿಲು ಗರಿ, ಮಕ್ಕಳ ಪುಸ್ತಕ, ಕಾಂಡ,ಆಕಾಶ, ಭೂಮಿ ಮೊದಲಾದ ಕಾದಂಬರಿ ಹಾಗೂ ಮನದ ಮೊನೆ ಎಂಬ ವಿಮಶಾì ಗ್ರಂಥ ಬರೆದಿದ್ದಾರೆ.
ಮಹಾಭಾರತವನ್ನು ಆಧುನಿಕ ಮನಸ್ಸಿನಿಂದ ತಳಸ್ಪರ್ಶಿ ಅಧ್ಯಯನ ಮಾಡಿ ಬರೆದಿರುವ ದ್ವಾಪರ ಕೃತಿಗೆ ಕಾರಂತ
ಪುರಸ್ಕಾರ ಲಭಿಸಿದೆ ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ