ಶಿವರಾಮಕಾರಂತ ಬಡಾವಣೆ 300 ಕಟ್ಟಡ ಸಕ್ರಮ


Team Udayavani, Dec 3, 2021, 11:57 AM IST

shivaram karanda building

ಬೆಂಗಳೂರು: ಡಾ.ಶಿವರಾಮಕಾರಂತ ಬಡಾವಣೆಯ 300ಕಟ್ಟಡಗಳನ್ನು ಸುಪ್ರೀಂ ಕೋರ್ಟ್‌ ಸಕ್ರಮಗೊಳಿಸಿ ಬಿಡಿಎಗೆ ಆದೇಶ ನೀಡಿದ್ದು ನಾಲ್ಕು ವಾರದ ಒಳಗೆ ಕಟ್ಟಡದ ಮಾಲೀಕರಿಗೆ ಸಕ್ರಮ ದೃಢೀಕರಣ ಪತ್ರ ನೀಡುವಂತೆ ಸರ್ವೋಚ್ಚ ನ್ಯಾಯಾಲಯ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ಕ್ಕೆ ಸೂಚನೆ ನೀಡಿದೆ ಎಂದು ಹೈಕೋರ್ಟ್‌ ನಿವೃತ್ತ ನ್ಯಾಯ ಮೂರ್ತಿ ಎ.ವಿ.ಚಂದ್ರಶೇಖರ್‌ ಹೇಳಿದ್ದಾರೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸುಪ್ರೀಂ ಕೋರ್ಟ್‌ನ ಈ ತೀರ್ಪು ಸೂರಿಲ್ಲದವರಿಗೆ ಸೂರು ಕಲ್ಪಿಸಿಕೊಟ್ಟಿದೆ ಎಂದು ಸಂತಸ ವ್ಯಕ್ತಪಡಿಸಿದರು. ಸಕ್ರಮ ದೃಢೀಕರಣ ಪತ್ರವನ್ನು ಕಟ್ಟಡದ ಮಾಲೀಕರಿಗೆ ನೀಡುವ ಪ್ರಕ್ರಿಯೆ ಕೂಡ ಜಸ್ಟೀಸ್‌ ಚಂದ್ರಶೇಖರಯ್ಯ ಕಮಿಟಿಯ ಮಾರ್ಗದರ್ಶನದಲ್ಲಿ ನಡೆಯಬೇಕು ಎಂದು ಕೂಡ ಸುಪ್ರೀಂ ಕೋರ್ಟ್‌ ಹೇಳಿದೆ ಎಂದರು.

ಸಕ್ರಮ ದೃಢೀಕರಣ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಇದಕ್ಕೆ ಸಂಬಂಧಿಸಿದಂತೆ 300 ಕಟ್ಟಡಗಳ ಮಾಲೀಕರಿಗೆ ಶುಕ್ರವಾರ ಬೆಳಗ್ಗೆಯೊ ಳಗೆ ಅವರು ನೀಡಿರುವಂತಹ ಮೊಬೈಲ್‌ ಸಂಖ್ಯೆಗೆ ಸಂದೇಶ ಕೂಡ ನೀಡ ಲಾಗು ವುದು. ಈ ಪ್ರಕರಣಗಲ್ಲಿ ಸುಪ್ರೀಂ ಕೋರ್ಟ್‌ ಆರ್ಟಿಕಲ್‌ 142ರ ಅಧಿಕಾರವನ್ನು ಸದು ಪಯೋಗ ಮಾಡಿಕೊಂಡಿದ್ದು ಇದರಿಂದಾಗಿ ಸೂರು ಇಲ್ಲದ ಬಡ ಮತ್ತು ಮಧ್ಯವ ವರ್ಗ ದವರಿಗೆ ಸೂರ ಕಲ್ಪಿಸಿದಂತಾಗಿದೆ. ಕೋರ್ಟ್‌ ಈ ತೀರ್ಪು ಸ್ವಾಗತಾರ್ಹವಾಗಿದೆ ಎಂದು ತಿಳಿಸಿದರು.

ಇದು ಟ್ರೈಲರ್‌ ಅಷ್ಟೇ: ಡಾ.ಶಿವರಾಮ ಕಾರಂತ ಲೇಔಟ್‌ ಭೂಸ್ವಾಧೀನ ಅಧಿಸೂಚನೆ ಸಂಬಂಧ ಬಿಡಿಎಗೆ ಸುಪ್ರೀಂಕೋರ್ಟ್‌ ನಿರ್ದೇಶನ ನೀಡಿದೆ.ಇಲ್ಲಿವರೆಗೆ 6,200 ಸಾವಿರ ಅರ್ಜಿಗಳು ಬಂದಿವೆ. ಇದರಲ್ಲಿ 5700 ಅರ್ಜಿಗಳು ಬಾಕಿ ಇವೆ.ಉಳಿದ ಅರ್ಜಿಗಳನ್ನು ಪರಿಶೀಲನೆ ಮಾಡುವ ಕೆಲಸ ನಡೆಯುತ್ತಿದೆ.ಈಗ ಆಗಿದ್ದು ಟ್ರೈಲರ್‌ ಅಷ್ಟೇ ಡಿ. 15ರ ಒಳಗೆ ಮತ್ತೂಂದು ವರದಿಯನ್ನು ನೀಡಲಾಗುತ್ತದೆ ಎಂದರು.

ಸಕ್ರಮ ಸಂಬಂಧ ಒಂದಿಷ್ಟು ಹಣನ್ನು ಬಿಡಿಎಗೆ ಮನೆ ಮಾಲೀಕರು ನೀಡಬೇಕಾಗು ತ್ತದೆ.ಅದನ್ನು ಬಿಡಿಎ ನಿರ್ಧರಿಸಲಿದೆ .2018 ಒಳಗೆ ಕಟ್ಟಡ ನಿರ್ಮಾಣ ಮಾಡಿಕೊಂಡವರಿಗೆ ಮಾತ್ರ ಈ ಆದೇಶ ಅನ್ವಯಿಸಲಿದೆ.ಉಳಿದವ ರಿಗೆ ಈ ತೀರ್ಪು ಅನ್ವಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.