ಸಿದ್ದರಾಮಯ್ಯಗೆ ಶೂ ತೊಡಿಸಿದ ಕಾರ್ಯಕರ್ತ 


Team Udayavani, Sep 28, 2018, 6:25 AM IST

ban28091807medn.jpg

ಬಾಗಲಕೋಟೆ: ಬಾದಾಮಿ ಶಾಸಕರಾಗಿ ಆಯ್ಕೆಯಾದ ನಾಲ್ಕು ತಿಂಗಳ ಬಳಿಕ ಸಿದ್ದರಾಮಯ್ಯನವರು ಗೃಹ ಕಚೇರಿ ಆರಂಭಿಸಿದ್ದಾರೆ.
ಬಾದಾಮಿ ಪಟ್ಟಣದ ನ್ಯಾಯಾಲಯ ಪಕ್ಕದ ಹೋಟೆಲ್‌ ಮಯೂರ ಆವರಣದ ಮಲಪ್ರಭಾ ಬಲದಂಡೆ ಕಾಲುವೆ ಯೋಜನೆಯ ಪ್ರವಾಸಿ ಮಂದಿರದ ಸುಮಾರು ನಾಲ್ಕು ಕೋಣೆ, ಒಂದು ಹಾಲ್‌, ಅಡುಗೆ ಕೋಣೆ, ಕಂಪ್ಯೂಟರ್‌ ಕೋಣೆ, ದೇವರ ಕೋಣೆ ಒಳಗೊಂಡ ಆಧುನೀಕರಣಗೊಂಡ ಕಟ್ಟಡವನ್ನೇ ಶಾಸಕರ ಗೃಹ ಕಚೇರಿ ಮಾಡಲಾಗಿದ್ದು, ಲೋಕೋಪಯೋಗಿ ಇಲಾಖೆಯಿಂದ ಅಂದಾಜು 25 ಲಕ್ಷ ರೂ.ಖರ್ಚು ಮಾಡಲಾಗಿದೆ. ಗುರುವಾರ ಮಧ್ಯಾಹ್ನ 3ರ ಸುಮಾರಿಗೆ ಸ್ವತಃ ಸಿದ್ದರಾಮಯ್ಯ ರಿಬ್ಬನ್‌ ಕತ್ತರಿಸುವ ಮೂಲಕ ಕಚೇರಿ ಉದ್ಘಾಟಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಮಾಜಿ ಸಚಿವರಾದ ಎಸ್‌.ಆರ್‌. ಪಾಟೀಲ, ಎಚ್‌.ವೈ. ಮೇಟಿ, ಬಿ.ಬಿ. ಚಿಮ್ಮನಕಟ್ಟಿ, ಆರ್‌.ಬಿ. ತಿಮ್ಮಾಪುರ ಹಾಗೂ ಇತರರು ಉದ್ಘಾಟನೆಯಲ್ಲಿ ಪಾಲ್ಗೊಂಡಿದ್ದರು.

ನೂತನ ಗೃಹ ಕಚೇರಿ ಉದ್ಘಾಟಿಸಿದ ಸಿದ್ದರಾಮಯ್ಯ, ಶೂ ಹಾಕಿಕೊಂಡೇ (ಎಲ್ಲರಿಗೂ ಶೂ, ಚಪ್ಪಲಿ ಹೊರ ಬಿಡಲು ಮನವಿ ಮಾಡಲಾಗಿತ್ತು) ಒಳ ಪ್ರವೇಶ ಮಾಡಿದರು. ಈ ವೇಳೆ ಅವರ ಆಪ್ತರು, “ಶೂ ಹೊರಗೆ ಬಿಡಿ ಸರ್‌’ ಎಂದು ಮನವಿ ಮಾಡಿದರು. ಆದರೂ, “ಮುಗಿತಲ್ಲಪ್ಪ, ಶೂ ಏಕೆ ಬಿಡಬೇಕು’ ಎನ್ನುತ್ತ ಒಳ ಬಂದರು. ವಿವಿಧ ಕೋಣೆ ಪರೀಕ್ಷಿಸಿದ ಬಳಿಕ, ದೇವರ ಕೋಣೆಗೆ ತೆರಳಿದರು. ಆಗ ಶೂ ತೆಗೆದು ದೇವರಿಗೆ ನಮಸ್ಕರಿಸಿದರು. ಬಳಿಕ ಶೂ ಹಾಕಿಕೊಳ್ಳಲು ಅವುಗಳತ್ತ ಬಂದಾಗ ಕಾರ್ಯಕರ್ತನೊಬ್ಬ ಶೂ ತೊಡಿಸಿದ. ಕಾರ್ಯಕರ್ತ ಶೂಗಳನ್ನು ಅವರ ಕಾಲಿನತ್ತ ತಂದು, ತೊಡಿಸುತ್ತಿದ್ದರೂ ಸಿದ್ದರಾಮಯ್ಯನವರು ಏನೂ ಮಾತನಾಡದೆ ಹಾಕಿಕೊಂಡು ಮುಂದಿನ ಕೋಣೆ ವೀಕ್ಷಣೆಗೆ ತೆರಳಿದರು.

ಬಾತ್‌ರೂಂ ಹೇಗೆ ಮಾಡೀರಿ?:
ಕಚೇರಿಗೆ ಚಾಲನೆ ನೀಡಿದ ಬಳಿಕ ಪ್ರತಿಯೊಂದು ಕೋಣೆಯನ್ನೂ ಪರೀಕ್ಷಿಸಿದ ಸಿದ್ದರಾಮಯ್ಯ, ಬಾತ್‌ ರೂಂ ಎಲ್ಲಿ, ಹೇಗೆ ಮಾಡೀರಿ ಎಂದು ಕೋಣೆಯನ್ನು ಇಣುಕಿ ಪರೀಕ್ಷಿಸಿದರು. ಉದ್ಘಾಟನೆಗೂ ಮುನ್ನ ದೇವರ ಕೋಣೆಯಲ್ಲಿ ವಿಶ್ವಗುರು ಬಸವಣ್ಣ ಹಾಗೂ ಬಾದಾಮಿ ಬನಶಂಕರಿ ಫೋಟೋ ಇಟ್ಟು ವಿಶೇಷ ಪೂಜೆ ಮಾಡಲಾಗಿತ್ತು.

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewq

Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.