ರಾಜ್ಯ ಬಜೆಟ್; ಈ ಬಾರಿ ಚುನಾವಣೆಯತ್ತ ಸಿಎಂ ಸಿದ್ದರಾಮಯ್ಯ ಚಿತ್ತ
Team Udayavani, Feb 16, 2018, 12:54 PM IST
ಬೆಂಗಳೂರು: 2018-19ನೇ ಸಾಲಿನ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಕ್ರವಾರ ವಿಧಾನಸಭೆಯಲ್ಲಿ ಮಂಡಿಸಿದ್ದು, ಚುನಾವಣೆಯ ಹೊಸ್ತಿನಲ್ಲಿ ಇರುವ ಹಿನ್ನೆಲೆಯಲ್ಲಿ ಎಲ್ಲ ವರ್ಗಗಳ ಹಿತ ಕಾಯುವಲ್ಲಿ ಹೆಚ್ಚಿನ ಒತ್ತು ನೀಡಿದ್ದಾರೆ.
ರೈತರಿಗೆ ಶೇ.3ರ ಬಡ್ಡಿದರದಲ್ಲಿ 10 ಲಕ್ಷ ರೂಪಾಯಿ ವರೆಗೆ ಸಾಲ. ತೋಟಗಾರಿಕೆಗೆ 1091 ಕೋಟಿ ಅನುದಾನ. ಮೀನುಗಾರಿಕೆಗೆ 337 ಕೋಟಿ, ಕ್ರೈಸ್ತರ ಅಭಿವೃದ್ಧಿಗೆ 200 ಕೋಟಿ. ಶೇಂಗಾ ಬೆಳೆಗಾರರಿಗೆ 50 ಕೋಟಿ ವಿಶೇಷ ಪ್ಯಾಕೇಜ್.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿನ ಸಾಲಮನ್ನಾ, ನಿಧನ ಹೊಂದಿದ ರೈತರ ಒಂದು ಲಕ್ಷ ರೂ.ವರೆಗಿನ ಸಾಲ ಮನ್ನಾ.
ಅಂಗನವಾಡಿ ಮೇಲ್ವಿಚಾರಕಿಯರಿಗೆ ಕೊಡುಗೆ. ಆತ್ಮಹತ್ಯೆ ಮಾಡಿಕೊಂಡ ರೈತನ ಪತ್ನಿಗೆ ಮಾಸಿಕ 2 ಸಾವಿರ ರೂ. ಪಿಂಚಣಿ, ಮಹಿಳೆಯರ ಸಾಲದ ಮಿತಿ 1ರಿಂದ 3ಲಕ್ಷಕ್ಕೆ ಏರಿಕೆ. ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೇರಿದಂತೆ ಚುನಾವಣೆ ಮೇಲೆ ದೃಷ್ಟಿಯನ್ನಿಟ್ಟು ಸಮಾಜದ ಎಲ್ಲಾ ವರ್ಗಗಳ ಹಿತ ಕಾಯುವ ಘೋಷಣೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
MUST WATCH
ಹೊಸ ಸೇರ್ಪಡೆ
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ