ಜೀತ ವಿಮೋಚನೆ, ಕಾನೂನು ಹೋರಾಟದ ಚಿಂತನ-ಮಂಥನ


Team Udayavani, May 3, 2019, 10:31 AM IST

Udayavani Kannada Newspaper

ಬೆಂಗಳೂರು: ಅದು ಜೀತ ಇದ್ದವರು ಮತ್ತು ಅವರನ್ನು ಬಿಡುಗಡೆ ಮಾಡಿದವರ ವೇದಿಕೆ. ಸಮಾಜದಲ್ಲಿ ವಿವಿಧ ಕಾರಣಗಳಿಗಾಗಿ ಜೀತ ಎಂಬ ಅನಿಷ್ಟ ಪದ್ಧತಿಯಲ್ಲಿ ಸಿಲುಕಿ ಒದ್ದಾಡುತ್ತಿರುವವರ ವಿಮೋಚನೆ ಹೇಗೆ? ಇರುವ ಕಾನೂನುಗಳು ಏನು? ಸಂಘಟನಾತ್ಮಕ ಹೋರಾಟಗಳ ರೂಪುರೇಷೆ ಮತ್ತಿತರ ವಿಷಯಗಳ ಕುರಿತು ಚಿಂತನ-ಮಂಥನ ಅಲ್ಲಿ ನಡೆಯುತ್ತಿತ್ತು.

ನಗರದ ನಾಗರಬಾವಿಯಲ್ಲಿರುವ ಜೀವಿಕ (ಜೀತ ವಿಮುಕ್ತಿ ಕರ್ನಾಟಕ) ಸಂಸ್ಥೆಯ ಆವರಣದಲ್ಲಿ ಗುರುವಾರ ಕಾರ್ಮಿಕ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಸುಮಾರು ರಾಜ್ಯದ ಸುಮಾರು 20-22 ತಾಲ್ಲೂಕುಗಳಿಂದ ಆಗಮಿಸಿದ್ದ ಜೀತದಿಂದ ಬಿಡುಗಡೆ ಹೊಂದಿದವರು ಮತ್ತು ಅದಕ್ಕಾಗಿ ಶ್ರಮಿಸಿದ ಕಾರ್ಯಕರ್ತರು ಭಾಗವಹಿಸಿದ್ದರು. ಸಮಾಜ ಸಾಕಷ್ಟು ಮುಂದುವರಿದಿದ್ದರೂ ಸಾವಿರಾರು ಜನ ಈಗಲೂ ಜೀತದಾಳುಗಳಾಗಿದ್ದಾರೆ. ಅವರಿಗೆ ಬಿಡುಗಡೆ ಭಾಗ್ಯ ಕಲ್ಪಿಸಲು ಸಂಘಟಿತ ಹೋರಾಟ ನಡೆಸಬೇಕು ಎಂಬ ಒಕ್ಕೊರಲ ಕೂಗು ಸಭೆಯಲ್ಲಿ ಕೇಳಿಬಂದಿತು.

ಸಂಸ್ಥೆಯ ನಿರ್ದೇಶಕ ಕಿರಣ ಕಮಲ ಪ್ರಸಾದ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸುಮಾರು 70ಕ್ಕೂ ಹೆಚ್ಚು ಕಾರ್ಯಕರ್ತರು ನೆರೆದಿದ್ದರು. ಅಲ್ಲದೆ, ಇದೇ ವೇಳೆ ವರ್ಷಗಳಿಗೊಮ್ಮೆ ನಡೆಯುವ ಕರ್ನಾಟಕ ಜೀತದಾಳು ಮತ್ತು ಕೃಷಿ ಕಾರ್ಮಿಕರ ಒಕ್ಕೂಟಕ್ಕೆ ರಾಜ್ಯಮಟ್ಟದ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ನಡೆಯಿತು. ಅದರಲ್ಲಿ ನರಸಿಂಹಪ್ಪ (ಅಧ್ಯಕ್ಷರು), ಮುತ್ತಯ್ಯ (ಉಪಾಧ್ಯಕ್ಷರು), ಮಂಜುನಾಥ್‌ (ಕಾರ್ಯದರ್ಶಿ), ದ್ಯಾವಪ್ಪ (ಖಜಾಂಚಿ) ಪದಾಧಿಕಾರಿಗಳಾಗಿ ಆಯ್ಕೆಯಾದರು.

ಚಿತ್ರಗಳ ಬಿಡುಗಡೆ

ಅಲ್ಲದೆ, ಬಂಧನದಿಂದ ಬಿಡುಗಡೆ ಆ ಮೂಲಕ ಜೀವನೋಲ್ಲಾಸ, ಮಹಿಳೆಯರ ಒಗ್ಗಟ್ಟು ಪ್ರದರ್ಶನ, ಜೀತದಿಂದ ಕೊನೆಗೂ ಸಿಡಿದೆದ್ದ ಆಳು, ಬಿಡುಗಡೆಯನ್ನು ಸೂಚಿಸುವ ಬಾನಾಡಿ ಹೀಗೆ ಹತ್ತುಹಲವು ಸಂದೇಶಗಳನ್ನು ಜೀವಿಕ ಕಚೇರಿಯ ಗೋಡೆಗಳು ಸಾರುತ್ತಿದ್ದವು. ಕಲಾವಿದ ಜಾನ್‌ ದೇವರಾಜ್‌ ಮಾರ್ಗದರ್ಶನದಲ್ಲಿ ಸ್ವತಃ ಜೀತದಾಳುಗಳ ಕೈಯಲ್ಲಿ ಅರಳಿದ ಆ ಚಿತ್ರಗಳು ಜೀತಪದ್ಧತಿಯ ಕರಾಳ ಮುಖವನ್ನು ತೆರೆದಿಟ್ಟವು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.