ಪೂರ್ವಿಕ ಮೊಬೈಲ್ಸ್‌ನಿಂದ ಸ್ಮಾರ್ಟ್‌ ಆಡಿ ಸೇಲ್‌


Team Udayavani, Aug 4, 2018, 12:05 PM IST

poorvika.jpg

ಬೆಂಗಳೂರು: ಮೊಬೈಲ್‌ ಮಾರಾಟ ಕ್ಷೇತ್ರದ ಪೂರ್ವಿಕ ಮೊಬೈಲ್ಸ್‌ ಆ.1ರಿಂದ 15ವರೆಗೆ “ಸ್ಮಾರ್ಟ್‌ ಆಡಿ ಸೇಲ್‌’ ಹಮ್ಮಿಕೊಂಡಿದೆ. ಈ ವಿಶೇಷ ಸಂದರ್ಭದಲ್ಲಿ ಫೋನ್‌ಗಳನ್ನು ಕೊಳ್ಳುವ ಗ್ರಾಹಕರು ಆಕರ್ಷಕ ಬಹುಮಾನಗಳನ್ನು ಗೆಲ್ಲುವ ಅವಕಾಶ ಕಲ್ಪಿಸಿದೆ.

ಕರ್ನಾಟಕ, ತಮಿಳುನಾಡು, ಪಾಂಡಿಚೇರಿಯ 295 ಪೂರ್ವಿಕಾ ಔಟ್‌ಲೆಟ್‌ಗಳಲ್ಲಿ ಗ್ರಾಹಕರು ಖರೀದಿಸುವ ಸ್ಮಾರ್ಟ್‌ಫೋನ್‌ಗಳ, ಫೀಚರ್‌ ಫೋನ್‌ಗಳ ಮೇಲೆ ವೋಚರ್‌ಗಳನ್ನು ನೀಡಲಾಗುತ್ತದೆ. ಆಡಿ ಮಾರಾಟ ಅವಧಿ ಮುಗಿದ ನಂತರ ಏರ್ಪಡಿಸುವ ಲಕ್ಕಿ ಡಿಪ್‌ನಲ್ಲಿ ವಿಜೇತ ಗ್ರಾಹಕರು ಕಾರುಗಳು, ಬೈಕ್‌ಗಳು, ಫ್ರಿಡ್ಜ್ಗಳು ಹಾಗೂ ಟಿವಿಗಳನ್ನು ಪಡೆಯಲಿದ್ದಾರೆ.

ಸ್ಲೋಗನ್‌ ಸ್ಪರ್ಧೆ: ಜುಲೈ ಮತ್ತು ಆಗಸ್ಟ್‌ ತಿಂಗಳು ಹಬ್ಬದ ಮಾಸಗಳಾಗಿದ್ದು, ಈ ವಿಶೇಷ ಸಂದರ್ಭದಲ್ಲಿ ಸಂಸ್ಥೆ ಸ್ಮಾರ್ಟ್‌ ಬಂಪರ್‌ ಸೇಲ್‌ ಸ್ಪರ್ಧೆ ಹಮ್ಮಿಕೊಂಡಿದೆ. ಇದರಲ್ಲಿ ಭಾಗವಹಿಸಿದವರು ವಿಶಿಷ್ಟ ಮತ್ತು ಆಕರ್ಷಕ ಸ್ಲೋಗನ್‌ ಸೂಚಿಸುವ ಮೂಲಕ ಬಹುಮಾನ ಗೆಲ್ಲಬಹುದಾಗಿದೆ. ಈ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಗ್ರಾಹಕರು 10,000 ರೂ.ಗಿಂತ ಅಧಿಕ ಬೆಲೆಯ ಸ್ಮಾರ್ಟ್‌ಫೋನ್‌ ಖರೀದಿಸಿರಬೇಕು.

ಇಷ್ಟೇ ಅಲ್ಲದೆ, ಶೂನ್ಯ ಡೌನ್‌ಪೇಮೆಂಟ್‌ ಕೊಡುಗೆ ಮಾರಾಟ ಹಾಗೂ ಸ್ಯಾಮ್‌ಸಂಗ್‌ ಮೊಬೈಲ್‌ಗ‌ಳ ಮೇಲೆ ಶೇ.5 ಕ್ಯಾಷ್‌ಬ್ಯಾಕ್‌ ಆಫರ್‌ ಕೂಡ ಇರುತ್ತದೆ. ಬೇಸಿಕ್‌ ಮೊಬೈಲ್‌ಗ‌ಳ ಕೊಂಬೋ ಆಫರ್‌ ಹಾಗೂ ಇನ್ನಿತರ ಕೊಡುಗೆಗಳೊಂದಿಗೆ ಮೆಗಾ ಬಂಪರ್‌ ಸೇಲ್‌ ಕೂಡ ಇರಲಿದೆ. ವಿಶೇಷ ರಿಯಾಯಿತಿಯಲ್ಲಿ ಬ್ಲೂಟೂತ್‌ ಹೆಡ್‌ಸೆಟ್ಸ್‌, ಮೊಡೆಮ್ಸ್‌, ಡಾಂಗಲ್‌, ಚಾರ್ಜರ್, ಸೀನ್‌ ಗಾರ್ಡ್ಸ್‌, ಮೊಬೈಲ್‌ ಕವರ್, ಮ್ಯೂಸಿಕ್‌ ಗಾಡೆಟ್ಸ್‌ ಇತರೆ ಉಪಕರಣಗಳನ್ನು ಈ ಸಂದರ್ಭದಲ್ಲಿ ಮಾರಾಟ ಮಾಡಲಾಗುತ್ತದೆ ಎಂದು ಸಂಸ್ಥೆ ತಿಳಿಸಿದೆ.

ಟಾಪ್ ನ್ಯೂಸ್

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

2-kushtagi

Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

950 ಕೋಟಿ ರೂಪಾಯಿ ವೈದ್ಯ ಸೀಟು ಹಂಚಿಕೆ ಅಕ್ರಮ: ಬಿಜೆಪಿ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

15

Bengaluru: ಅಪಘಾತ ಗಲಾಟೆ: ಕಪಾಳಮೋಕ್ಷಕ್ಕೆ ವ್ಯಕ್ತಿ  ಬಲಿ

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

21

Rachana inder: ಮರ್ಡರ್‌ ಮಿಸ್ಟರಿ 4 ಎನ್‌ 6

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.