ವಿಮಾನ ಹಾರಾಟಕ್ಕೆ ಇಬ್ಬನಿಯ ತೊಂದರೆ
Team Udayavani, Jan 15, 2018, 11:50 AM IST
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ವ್ಯಾಪ್ತಿಯಲ್ಲಿ ದಟ್ಟ ಮಂಜು ಆವರಿಸಿದ್ದರಿಂದ
ಭಾನುವಾರ ಮುಂಜಾನೆ 4.44ರಿಂದ 8.25ರ ಅವಧಿಯಲ್ಲಿ 110ಕ್ಕೂ ಅಧಿಕ ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದೆ.
ಭಾನುವಾರ ಬೆಳಗ್ಗೆ 5 ಗಂಟೆಗಳ ಅವಧಯಲ್ಲಿ 63 ವಿಮಾನಗಳ ನಿರ್ಗಮನ ಹಾಗೂ 54 ವಿಮಾನಗಳ ಆಗಮನ
ವಿಳಂಬವಾಗಿದೆ. ಇದರ ಪರಿಣಾಮ ಹೈದರಾಬಾದ್ ಹಾಗೂ ಚೆನ್ನೈ ನಿಲ್ದಾಣದ ತಲಾ 4 ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಹಾಗೆಯೇ ಮುಂಬೈ, ಕಲ್ಲಿಕೋಟೆ, ದೆಹಲಿ ಹಾಗೂ ಹೈದರಾಬಾದ್ನಿಂದ ಬೆಂಗಳೂರಿಗೆ ಆಗಮಿಸ ಬೇಕಾಗಿದ್ದ 7 ವಿಮಾನ ಹಾಗೂ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನದಿಂದ ಹೈದರಾ ಬಾದ್, ದೆಹಲಿ, ಕಲ್ಲಿಕೋಟೆ,ಮುಂಬೈ, ಚೆನ್ನೈಗೆ ತೆರಳಬೇಕಾಗಿದ್ದ 8 ಇಂಡಿಗೋ ವಿಮಾನಗಳ ಹಾರಾಟರದ್ದು ಮಾಡಿದೆ. ಜತೆಗೆ ಒಂದು ವೇಳೆ ಸೋಮವಾರವೂ ಇದೇ ರೀತಿಯ ವಾತಾವರಣವಿದ್ದರೆ ಮತ್ತೆ ವಿಮಾನ ಹಾರಾಟದಲ್ಲಿ ವ್ಯತ್ಯಯವಾಗಬಹುದು ಎಂದು ಇಂಡಿಗೋ ತನ್ನ ವೆಬ್ಸೈಟ್ನಲ್ಲಿ ಪ್ರಕಟಿಸಿದೆ. ಇದರಿಂದ ಪ್ರಯಾಣಿಕರಿಗೆ ಸಮಸ್ಯೆ ಎದರಾಗಿತ್ತು. ಕಳೆದವರ್ಷ ಸುಮಾರು 102 ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್
MUST WATCH
ಹೊಸ ಸೇರ್ಪಡೆ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ