ಇನ್ನಿಂಗ್ಸ್‌ ಗೆಲುವಿನತ್ತ ಭಾರತ “ಎ’


Team Udayavani, Aug 7, 2018, 6:00 AM IST

pti862018000168a.jpg

ಬೆಂಗಳೂರು: ಇಲ್ಲಿ ನಡೆಯುತ್ತಿರುವ “ಎ’ ತಂಡಗಳ ನಡುವಿನ ಮೊದಲ ಟೆಸ್ಟ್‌ ಪಂದ್ಯದಲ್ಲಿ ಭಾರತ “ಎ’ ಪ್ರವಾಸಿ ದಕ್ಷಿಣ ಆಫ್ರಿಕಾ “ಎ’ ತಂಡದ ವಿರುದ್ಧ ಇನ್ನಿಂಗ್ಸ್‌ ಗೆಲುವಿನತ್ತ ದಾಪುಗಾಲಿಕ್ಕಿದೆ. 338 ರನ್ನುಗಳ ಭಾರೀ ಹಿನ್ನಡೆಗೆ ಸಿಲುಕಿದ ಪ್ರವಾಸಿ ಪಡೆ, 3ನೇ ದಿನವಾದ ಸೋಮವಾರದ ಅಂತ್ಯಕ್ಕೆ 4 ವಿಕೆಟ್‌ ಕಳೆದುಕೊಂಡು 99 ರನ್‌ ಗಳಿಸಿದೆ. ಮಂಗಳವಾರ ಪಂದ್ಯದ ಅಂತಿಮ ದಿನವಾಗಿದ್ದು, ಭಾರತದ ಗೆಲುವು ಖಚಿತವಾಗಿದೆ.

ದಕ್ಷಿಣ ಆಫ್ರಿಕಾ ತಂಡ ಮೊದಲ ಇನಿಂಗ್ಸ್‌ನಲ್ಲಿ 246 ರನ್‌ಗೆ ಆಲೌಟಾಗಿತ್ತು. ಜವಾಬಿತ್ತ ಭಾರತ 8 ವಿಕೆಟಿಗೆ 584 ರನ್‌ ಪೇರಿಸಿ ಡಿಕ್ಲೇರ್‌ ಮಾಡಿತು. 2ಕ್ಕೆ 411 ರನ್‌ ಗಳಿಸಿದಲ್ಲಿಂದ ಭಾರತ ಬ್ಯಾಟಿಂಗ್‌ ಮುಂದುವರಿಸಿತ್ತು. ದ್ವಿತೀಯ ದಿನದ ಅಂತ್ಯಕ್ಕೆ 220 ರನ್‌ ಗಳಿಸಿ ಬ್ಯಾಟಿಂಗ್‌ ಕಾಯ್ದುಕೊಂಡಿದ್ದ ಕರ್ನಾಟಕದ ಮಾಯಾಂಕ್‌ ಅಗರ್ವಾಲ್‌ ಇದೇ ಮೊತ್ತಕ್ಕೆ ಔಟಾದರು. 3ನೇ ದಿನ ಬ್ಯಾಟಿಂಗಿನಲ್ಲಿ ಮಿಂಚಿದವರೆಂದರೆ ಹನುಮ ವಿಹಾರಿ (54) ಮತ್ತು ಕೀಪರ್‌ ಕೆ.ಎಸ್‌. ಭರತ್‌ (64). ಅಕ್ಷರ್‌ ಪಟೇಲ್‌ ಅಜೇಯ 33 ರನ್‌ ಮಾಡಿದರು.

ಸಿರಾಜ್‌ ಘಾತಕ ಬೌಲಿಂಗ್‌
ದ್ವಿತೀಯ ಇನ್ನಿಂಗ್ಸ್‌ ಆರಂಭಿಸಿದ ದಕ್ಷಿಣ ಆಫ್ರಿಕಾ “ಎ’ ವೇಗಿ ಮೊಹಮ್ಮದ್‌ ಸಿರಾಜ್‌ ಬೌಲಿಂಗ್‌ ದಾಳಿಯನ್ನು ಎದುರಿಸಲಾಗದೆ ತೀವ್ರ ಕುಸಿತಕ್ಕೊಳಗಾಯಿತು. ಮೊದಲ 3 ವಿಕೆಟ್‌ಗಳು 6 ರನ್‌ ಆಗುವಷ್ಟರಲ್ಲಿ ಉರುಳಿ ಹೋದವು. ದ್ವಿತೀಯ ಸರದಿಯ ಎಲ್ಲ 4 ವಿಕೆಟ್‌ಗಳು ಸಿರಾಜ್‌ ಪಾಲಾಗಿವೆ. ಮೊದಲ ಇನಿಂಗ್ಸ್‌ನಲ್ಲೂ ಅವರು 5 ವಿಕೆಟ್‌ ಹಾರಿಸಿದ್ದರು. ಜುಬೈರ್‌ ಹಮ್ಜಾ (ಬ್ಯಾಟಿಂಗ್‌ 46) ಮತ್ತು ಮುತ್ತುಸ್ವಾಮಿ (41) 86 ರನ್‌ ಜತೆಯಾಟ ನಿರ್ವಹಿಸಿ ತಂಡಕ್ಕೆ ಸ್ವಲ್ಪ ಚೇತರಿಕೆ ನೀಡಿದರು. ದಕ್ಷಿಣ ಆಫ್ರಿಕಾ “ಎ’ ಇನ್ನೂ 239 ರನ್‌ ಹಿನ್ನಡೆಯಲ್ಲಿದೆ.

ಸಂಕ್ಷಿಪ್ತ ಸ್ಕೋರ್‌: ದಕ್ಷಿಣ ಆಫ್ರಿಕಾ “ಎ’-246 ಮತ್ತು 4 ವಿಕೆಟಿಗೆ 99 (ಹಮ್ಜಾ ಬ್ಯಾಟಿಂಗ್‌ 46, ಮುತ್ತುಸ್ವಾಮಿ 41, ಸಿರಾಜ್‌ 18ಕ್ಕೆ 4). ಭಾರತ “ಎ’-584/8 ಡಿಕ್ಲೇರ್‌ (ಅಗರ್ವಾಲ್‌ 220, ಪೃಥ್ವಿ ಶಾ 136, ಭರತ್‌ 64, ವಿಹಾರಿ 54, ಹೆಂಡ್ರಿಕ್ಸ್‌ 98ಕ್ಕೆ 3).

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.