ಎಸ್ಪಿಬಿಗೆ ಎಸ್ವಿಎನ್ ಸಂಗೀತ ಪ್ರಶಸ್ತಿ
Team Udayavani, Apr 22, 2019, 3:00 AM IST
ಬೆಂಗಳೂರು: ಹಲವು ವೇದಿಕೆಗಳಲ್ಲಿ ಹಾಡಿದ್ದೇನೆ. ಆದರೆ, ಶ್ರೀರಾಮಸೇವಾ ಮಂಡಳಿಯ ವೇದಿಕೆಯಲ್ಲಿ ಹಾಡುತ್ತಿರುವುದು ವಿಶೇಷ ಅನುಭವ ನೀಡುತ್ತಿದೆ ಎಂದು ಎಸ್.ಪಿ. ಬಾಲಸುಬ್ರಮಣ್ಯಂ ಹೇಳಿದರು.
ಶ್ರೀರಾಮಸೇವಾ ಮಂಡಳಿ ವತಿಯಿಂದ ಚಾಮರಾಜಪೇಟೆಯ ಹಳೇ ಕೋಟೆ ಮೈದಾನದಲ್ಲಿ ಆಯೋಜಿಸಿದ್ದ “ಶ್ರೀರಾಮಸೇವಾ ಮಂಡಳಿಯ 18ನೇ ಸಂಗೀತೋತ್ಸವ’ ಕಾರ್ಯಕ್ರಮದಲ್ಲಿ ಭಾನುವಾರ ಮಂಡಳಿಯಿಂದ “ಎಸ್.ವಿ.ನಾರಾಯಣಸ್ವಾಮಿ ಸಂಗೀತ ಪ್ರಶಸ್ತಿ’ ಸ್ವೀಕರಿಸಿ ಮಾತನಾಡಿದರು.
ಶ್ರೀರಾಮಸೇವಾ ಮಂಡಳಿಯಲ್ಲಿ ಹಲವು ಮಹಾನೀಯರು ಹಾಡಿದ್ದಾರೆ ಇಂತಹ ಒಂದು ವೇದಿಕೆಯಲ್ಲಿ ಹಾಡುವುದೇ ಪುಣ್ಯ. ಪ್ರಶಸ್ತಿಯೂ ನೀಡಿ ಗೌರವಿಸುತ್ತಿರುವುದು ಸಂತೋಷವಾಗಿದೆ ಎಂದರು. ಕಾರ್ಯಕ್ರಮದಲ್ಲಿ ಶ್ರೀರಾಮಸೇವಾ ಮಂಡಳಿಯ ಕಾರ್ಯದರ್ಶಿ ಎಸ್.ಎನ್. ವರದರಾಜ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ