ಪಾಲಿಕೆ ಸದಸ್ಯರಿಗೆ ಯಡಿಯೂರಪ್ಪ ಕ್ಲಾಸ್
Team Udayavani, Aug 5, 2018, 3:20 PM IST
ಬೆಂಗಳೂರು: ನಗರ ಕಾರ್ಯಕಾರಿಣಿಯಲ್ಲಿ ನಗರದ ಪಾಲಿಕೆ ಸದಸ್ಯರು ಹಾಗೂ ಶಾಸಕರಿಗೆ ಕ್ಲಾಸ್ ತೆಗೆದಕೊಂಡ ಯಡಿಯೂರಪ್ಪ, ಸ್ವಂತ ಬೆಳವಣಿಗೆ ಬಿಟ್ಟು ಪಕ್ಷ ಸಂಘಟನೆ ಬಲವರ್ಧನೆಗೆ ನಿಮ್ಮ ಕೊಡುಗೆ ಏನು ಎಂದು ಪ್ರಶ್ನಿಸಿದರು. ರಾಜ್ಯ ಬಿಜೆಪಿ ಕಚೇರಿಯಲ್ಲಿ ನಗರ ಜಿಲ್ಲೆ ಕಾರ್ಯಕಾರಿಣಿ ಉದ್ಘಾಟಿಸಿ ಮಾತನಾಡಿದರು.
ಬಿಬಿಎಂಪಿ ಸದಸ್ಯರು ಹಾಗೂ ಶಾಸಕರು ಎಷ್ಟು ದುಡಿದಿದ್ದಾರೆ ಎಂದು ಪ್ರಶ್ನಿಸಿದರಲ್ಲದೆ, ಪಾಲಿಕೆ ಸದಸ್ಯರಾಗಿ ತಮ್ಮ ಅಭಿವೃದ್ಧಿಯನ್ನು ಮಾತ್ರ ಮಾಡಿಕೊಂಡವರು ಎಷ್ಟೇ ಶ್ರೀಮಂತರಾಗಿರಲಿ, ಬಲಾಡ್ಯರಾಗಿರಲಿ ಯಾವುದೇ ಕಾರಣಕ್ಕೆ ಮುಂದಿನ ಚುನಾವಣೆಯಲ್ಲಿ ಟಿಕೆಟ್ ನೀಡುವುದಿಲ್ಲ ಎಂದು ಎಚ್ಚರಿಸಿದರು.
ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಸಂಸದ ಪಿ.ಸಿ. ಮೋಹನ್, ವಿಧಾನಪರಿಷತ್ ಸದಸ್ಯರಾದ ಎನ್. ರವಿಕುಮಾರ್, ಅ. ದೇವೇಗೌಡ, ಶಾಸಕರಾದ ಎಸ್.ಆರ್. ವಿಶ್ವನಾಥ್, ಎ. ರಘು, ಪೂರ್ಣಿಮಾ ಶ್ರೀನಿವಾಸ್, ನಗರ ಜಿಲ್ಲಾ ಅಧ್ಯಕ್ಷ ಮುನಿರಾಜು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ
ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ
Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ
ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು