ಶಶಿಕಲಾಗೆ ವಿಶೇಷ ಸವಲತ್ತಿಗೆ ಸೂಚಿಸಿಲ್ಲ
Team Udayavani, Mar 8, 2018, 6:35 AM IST
ಬೆಂಗಳೂರು: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಸ್ನೇಹಿತೆ ಶಶಿಕಲಾಗೆ ಜೈಲಿನಲ್ಲಿ ವಿಶೇಷ ಸವಲತ್ತು ನೀಡುವಂತೆ ಪೊಲಿಸ್ ಅಧಿಕಾರಿಗಳಿಗೆ ಶಿಫಾರಸು ಮಾಡಿಲ್ಲ. ಜೈಲಿನ ನಿಯಮದಂತೆ ಸವಲತ್ತು ನೀಡುವಂತೆ ಸೂಚಿಸಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಶಶಿಕಲಾ ಶಿಕ್ಷೆಗೆ ಗುರಿಯಾದ ಮೇಲೆ ತಮಿಳುನಾಡಿನ ನಿಯೋಗ ಬಂದು ಅಗತ್ಯ ಸವಲತ್ತು ನೀಡುವಂತೆ ಮನವಿ ಮಾಡಿತ್ತು. ಹೀಗಾಗಿ,ನಾನೇ ಪರಪ್ಪನ ಅಗ್ರಹಾರದ ಡಿಜಿಪಿ ಸತ್ಯನಾರಾಯಣ್ ರಾವ್ ಅವರಿಗೆ ದೂರವಾಣಿ ಮೂಲಕ ಕರೆ ಮಾಡಿ ಜೈಲಿನ ನಿಯಮದ ಪ್ರಕಾರ ಅಗತ್ಯ ಸವಲತ್ತು ನೀಡುವಂತೆ ಸೂಚಿಸಿದ್ದೆ. ಯಾವುದೇ ಹೈ ಫೈ ಸೌಲಭ್ಯ ಕಲ್ಪಿಸುವಂತೆ ನಾನು ಹೇಳಿಲ್ಲ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State government: ರಾಜ್ಯ ಸರಕಾರಕ್ಕೆ ಎನ್ಸಿಬಿ ನೋಟಿಸ್?
Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ