ಯುಗಾದಿ ಪ್ರಯುಕ್ತ ವಿಶೇಷ ಅಲಂಕಾರ
Team Udayavani, Apr 8, 2019, 3:00 AM IST
ಕೆಂಗೇರಿ: ಇಲ್ಲಿನ ಶ್ರೀ ವಿಶ್ವವಿದ್ಯಾ ಗಣಪತಿ ದೇವಾಲಯದ ಆವರಣದಲ್ಲಿರುವ “ಶ್ರೀ ಅರುಣಾಚಲೇಶ್ವರ ಸ್ವಾಮಿ’ಗೆ ಯುಗಾಗಿ ಅಂಗವಾಗಿ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು.
ಬೆಳಗ್ಗೆ 5 ಗಂಟೆಯಿಂದ ಪ್ರಾರಂಭವಾದ ಕಾರ್ಯಕ್ರಮ ಪಂಚಾಮೃತ ಅಬೀಷೇಕ, ರುದ್ರಾಬೀಷೇಕ, ವಿಭೂತಿ ಅಬೀಷೇಕ, ಪಂಚಮೇವಾಭಿಷೇಕ ನಡೆಸಲಾಯಿತು. ಸ್ವಾಮಿಗೆ ವಿಶೇಷ ಪುಷ್ಪಗಳಿಂದ ಅಲಂಕಾರ ಮಾಡಿ, ಶ್ರೀಸೂಕ್ತ, ಪುರುಷ ಸೂಕ್ತ, ಶಿವಾಷ್ಟೋತ್ತರಗಳ ಮೂಲೊಕ ಪೂಜೆ ನೆರವೇರಿಸಲಾಯಿತು. ನೂರಾರು ಭಕ್ತರು ಸ್ವಾಮಿಯ ದರ್ಶನ ಪಡೆದರು.
ಪ್ರಧಾನ ಅರ್ಚಕ ಅರುಣ್ಕುಮಾರ್, ದೇವಾಲಯ ಟ್ರಸ್ಟ್ ಅಧ್ಯಕ್ಷ ಸುರೇಶ್ ಮುನಿ, ಕಾರ್ಯದರ್ಶಿ ನಿರಂಜನ್, ಖಜಾಂಚಿ ಗಿರೀಶ್, ಗೌರವಾಧ್ಯಕ್ಷ ಜಿ. ಮುನಿರಾಜು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?