ರುದ್ರಭೂಮಿಗೆ ವಿಶೇಷ ಒತ್ತು
Team Udayavani, Feb 19, 2019, 6:41 AM IST
ಬೆಂಗಳೂರು: ನಗರದ ಸ್ಮಶಾನಗಳ ಅಭಿವೃದ್ಧಿಗೆ ಬಿಬಿಎಂಪಿ ವಿಶೇಷ ಒತ್ತು ನೀಡಿದ್ದು, ಈ ಬಾರಿ 50 ಕೋಟಿ ರೂ.ಗಿಂತಲೂ ಅಧಿಕ ಹಣ ಮೀಸಲಿಟ್ಟಿದೆ. ಪಾಲಿಕೆ ವ್ಯಾಪ್ತಿಯ ನಾಲ್ಕೂ ದಿಕ್ಕುಗಳಲ್ಲಿ ರುದ್ರಭೂಮಿ ಅಥವಾ ಸ್ಮಶಾನಗಳ ನಿರ್ಮಾಣಕ್ಕಾಗಿ 40 ಕೋಟಿ ರೂ. ನೀಡಲಾಗಿದೆ.
ಅಲ್ಲದೆ, ಈಗಾಗಲೇ ಇರುವ ರುದ್ರಭೂಮಿಗಳ ನಿರ್ವಹಣೆಗೆ 12 ಕೋಟಿ ರೂ., ಸ್ಮಶಾನಗಳಲ್ಲಿ ತೋಟಗಳ ನಿರ್ವಹಣೆಗೆ 3 ಕೋಟಿ ರೂ. ನೀಡಲಾಗಿದೆ. ಇಷ್ಟೇ ಅಲ್ಲ, ಸ್ಮಶಾನಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ-ಪಂಗಡದ ಸಿಬ್ಬಂದಿಗೆ ವೈಯಕ್ತಿಕ ಮನೆ ನಿರ್ಮಿಸಿಕೊಡಲು ಉದ್ದೇಶಿಸಿದೆ. ಇದಕ್ಕಾಗಿ ಒಂದು ಕೋಟಿ ರೂ. ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ