ಡಿಸಿಎಂ ಕಾರಜೋಳ ಕುಟುಂಬದ ಸಂಕಷ್ಟ ಪರಿಹಾರಕ್ಕಾಗಿ ವಿಶೇಷ ಪೂಜೆ
Team Udayavani, Oct 26, 2020, 2:09 PM IST
ಬೆಂಗಳೂರು: ಕೋವಿಡ್ ಸಂಕಷ್ಟದಲ್ಲಿರುವ ಡಿಸಿಎಂ ಗೋವಿಂದ ಕಾರಜೋಳ ಕುಟುಂಬದ ಒಳಿತಿಗಾಗಿ ಕುಟುಂಬದ ಹಿತೈಷಿಗಳು ಹಾಗೂ ಅಭಿಮಾನಿಗಳಿಂದ ಇಲ್ಲಿನ ಓಂಕಾರೇಶ್ವರ ದೇವಾಲಯದಲ್ಲಿ ಪೂಜಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ದೇವಸ್ಥಾನದಲ್ಲಿ ನವಗ್ರಹ ಪೂಜಾ, ಮೃತ್ಯುಂಜಯ ಜಪ ಹಾಗೂ ಓಂಕಾರೇಶ್ವರ ಪೂಜೆ ನೆರವೇರಿಸಲಾಯಿತು.
ಪೂಜಾ ಕಾರ್ಯಕ್ರಮವನ್ನು ಕರಬಂಟನಾಳ ಶ್ರೀ ಶಿವಕುಮಾರ ಸ್ವಾಮಿ, ವೀರಭದ್ರಶಾಸ್ತ್ರಿ ಹಾಗೂ ಪ್ರಜ್ವಲ್ ಶಾಸ್ತ್ರಿ ನೆರವೇರಿಸಿದರು. ಗೋವಿಂದ ಕಾರಜೋಳರ ಪುತ್ರ ಗೋಪಾಲ ಕಾರಜೋಳ ಕೋವಿಡ್ ಸಂಕಷ್ಟದಲ್ಲಿದ್ದು, ಇವರು ಶೀಘ್ರ ಗುಣಮುಖರಾಗಲೆಂದು ಶ್ರೀಗಳಾದ ಮಲ್ಲಿಕಾರ್ಜುನ ದೇವರು ವಿಶೇಷ ಪೂಜೆ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ