ನಿಸರ್ಗ ಬಡಾವಣೆಯಲ್ಲಿ ಕ್ರೀಡಾ ಉತ್ಸವ


Team Udayavani, Nov 10, 2018, 11:48 AM IST

nisarga.jpg

ಬೆಂಗಳೂರು: ಬನ್ನೇರುಘಟ್ಟ ಸಮೀಪದ ನಿಸರ್ಗ ಬಡಾವಣೆಯಲ್ಲಿ ಆರು ವರ್ಷದ ಮಕ್ಕಳಿಂದ 60 ವರ್ಷದ ವಯೋಮಾನದ ಎಲ್ಲಾ ನಿವಾಸಿಗಳಿಗೆ ಇತೀಚೆಗೆ ವಿವಿಧ ಕ್ರೀಡಾವಳಿಗಳ ಕ್ರೀಡಾ ಉತ್ಸವ-2018ಅನ್ನು ವಿಎಲ್‌ಎನ್‌ ಕ್ರೀಡಾ ಸಮಿತಿ ಹಮ್ಮಿಕೊಂಡಿದೆ.

ನಿರ್ಮಾಣ್‌ ಸಮೂಹ ಸಂಸ್ಥೆಗಳ ಸಂಸ್ಥಾಪಕರೂ, ನಿಪ್‌ ಮ್ಯಾಟ್‌ನ ಅಧ್ಯಕ್ಷರೂ ಆದ ಲಕ್ಷೀನಾರಾಯಣ್‌ ಮಾತನಾಡಿ, ಕ್ರೀಡೆಗಳು ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಅತ್ಯಂತ ಆವಶ್ಯಕವಾಗಿದ್ದು ಕ್ರೀಡೆಗಳಿಗೆ ಹೆಚ್ಚಿನ ಪೋ›ತ್ಸಾಹ ನೀಡುವಂತೆ ಬಡಾವಣೆಯ ನಿವಾಸಿಗಳಿಗೆ ಸಲಹೆ ನೀಡಿದರು.

ಜಿಗಣಿ ಆರಕ್ಷಕ ಠಾಣೆಯ- ಆರಕ್ಷಕ ನಿರೀಕ್ಷಕರಾದ ಸಿದ್ದೇಗೌಡರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಬಡಾವಣೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಮಾತ್ರವಲ್ಲದೆ ಕ್ರೀಡಾ ಚಟುವಟಿಕೆಗಳಿಗೂ ಹೆಚ್ಚಿನ ಪೋ›ತ್ಸಾಹ ನೀಡುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ನಿಸರ್ಗ ಬಡಾವಣೆಯ ಪಶ್ಚಿಮ ದ್ವಾರದ ಭದ್ರತಾ ಕಚೇರಿಯ ಮುಂಭಾಗದಲ್ಲಿ ಕ್ರೀಡಾ ಜ್ಯೋತಿಯನ್ನು ಬೆಳಗಿಸಿ ಸೆಂಟ್‌ ಜೋಸೆಫ್‌ ಶಾಲಾ ಮಕ್ಕಳ ಜೊತೆಯಲ್ಲಿ ಪಥ ಸಂಚಲನದೊಂದಿಗೆ ಕ್ರೀಡಾ ಜ್ಯೋತಿಯನ್ನು ಹಿಡಿದು ಬಡಾವಣೆಯ ಮುಖ್ಯ ರಸ್ತೆಗಳಲ್ಲಿ ಸಂಚರಿಸಿದ ನಂತರ ವಿಎಲ್‌ಎನ್‌ ಹೊರಾಂಗಣ ಕ್ರೀಡಾಂಗಣಕ್ಕೆ ತಲುಪಿ ಮುಖ್ಯ ದ್ವಾರದಲ್ಲಿ ಉದ್ಘಾಟನೆ ನೆರವೇರಿಸಲಾಯಿತು.

ರೆಡ್‌ ಬ್ರಿಡ್ಜ್ ಇಂಟರ್‌ ನ್ಯಾಷನಲ್‌ ಅಕಾಡೆಮಿಯ ಅಧಿಕಾರಿ ಪೆಮ್‌ ಲಚುಂಗಾ³, ವಿಕಾಸ್‌ ಹಾಗೂ ನಿಸ್ವಾರ್ಥ್, ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷೆ ಬಿ.ಎಂ. ಭಾರತಿ ಹಾಗೂ ನಿಪ್‌ ಮ್ಯಾಟ್‌ ವಿಶ್ವಸ್ಥರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಬಡಾವಣೆ ಜನರು ಉತ್ಸವದಲ್ಲಿ ಪಾಲ್ಗೊಂಡಿದ್ದರು.

ಕ್ರೀಡಾ ಸ್ಪರ್ಧೆಗಳು ನ.4 ರಿಂದ 30 ರವರೆಗೆ ನಡೆಯಲಿದ್ದು, ಎಲ್ಲಾ ಸ್ಪರ್ಧೆಗಳನ್ನು ಬಡಾವಣೆಯ ನಿವಾಸಿಗಳಿಗೆ ಅನುಕೂಲವಾಗುವಂತೆ ಭಾನುವಾರದಂದು ನಡೆಯಲಿವೆ ಎಂದು ಎಲ್‌ಎನ್‌ ಕ್ರೀಡಾ ಸಮಿತಿಯ ಸಂಚಾಲಕ ಮೈಕೊ ನಾಗರಾಜ್‌ರವರು ತಿಳಿಸಿದರು.

ಟಾಪ್ ನ್ಯೂಸ್

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.