ಗುಂಡು ಕಲ್ಲು ಎತ್ತುವ ಕ್ರೀಡಾಪಟುಗಳ ಮನವಿಗೆ ಸ್ಪಂದಿಸಿದ ಕ್ರೀಡಾ ಸಚಿವ :ಮಾಸಾಶನ ಜಾರಿಗೆ ಆದೇಶ


Team Udayavani, Sep 22, 2021, 4:22 PM IST

ಗುಂಡು ಕಲ್ಲು ಎತ್ತುವ ಕ್ರೀಡಾಪಟುಗಳಿಂದ ಮಾಸಾಶನಕ್ಕೆ ಮನವಿ : ಮನವಿಗೆ ಸ್ಪಂದಿಸಿ ಕ್ರೀಡಾ ಸಚಿವ

ಬೆಂಗಳೂರು : ಗುಂಡು ಕಲ್ಲು ಎತ್ತುವ ಸ್ಪರ್ಧೆ ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಪ್ರಸಿದ್ಧಿಯಾಗಿದೆ. ಆದರೆ ಕ್ರೀಡಾಪಟುಗಳಿಗೆ ಮಾಸಾಶನ ಇಲ್ಲದ ಕಾರಣ ಯುವಜನತೆ ಈ ಕ್ರೀಡೆ ಬಗ್ಗೆ ಹೆಚ್ಚಿನ ಆಸಕ್ತಿ ತೋರಿಸುತ್ತಿಲ್ಲ. ಕ್ರೀಡೆ ನಶಿಸಿ ಹೋಗುವ ಸಾಧ್ಯತೆ ಇದೆ. ಆದ್ದರಿಂದ ಗುಂಡು ಕಲ್ಲು ಎತ್ತುವ ಕ್ರೀಡಾಪಟುಗಳಿಗೆ ಮಾಸಾಶನ ನೀಡುವಂತೆ ಬೃಹತ್‍ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಅವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಗುಂಡು ಕಲ್ಲು ಎತ್ತುವ ಕ್ರೀಡಾಪಟುಗಳ ಸಂಘದವರು ಸಚಿವ ಡಾ. ನಾರಾಯಣಗೌಡ ಅವರಿಗೆ ಮನವಿ ಸಲ್ಲಿಸಿದರು.

ಇಂದು ವಿಧಾನ ಸೌಧದಲ್ಲಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರನ್ನು ಭೇಟಿಯಾದ ಸಚಿವ ಮುರುಗೇಶ್ ನಿರಾಣಿ ಹಾಗೂ ಗುಂಡು ಕಲ್ಲು ಎತ್ತುವ ಕ್ರೀಡಾಪಟುಗಳ ಸಂಘದವರು, ಗುಂಡು ಕಲ್ಲು ಎತ್ತುವ ಕ್ರೀಡೆ ಹಾಗೂ ಕ್ರೀಡಾಪಟುಗಳ ಸಮಸ್ಯೆ ಬಗ್ಗೆ ಚರ್ಚಿಸಿದರು.

ಗುಂಡು ಕಲ್ಲು ಎತ್ತುವ ಸ್ಪರ್ಧೆಯನ್ನು ದಸರಾ ಹಬ್ಬದಲ್ಲಿಯೂ ಆಯೋಜಿಸಲಾಗುತ್ತದೆ. ಉತ್ತರ ಕರ್ನಾಟಕ ಭಾಗದಲ್ಲಿ ಹಬ್ಬ ಹಾಗೂ ವಿಶೇಷ ಸಂದರ್ಭದಲ್ಲಿ ಆಯೋಜಿಸಲಾಗುತ್ತದೆ. ರಾಜ್ಯ ಸರ್ಕಾರ ಸಹ ಈ ಹಿಂದೆ ಕ್ರೀಡಾಪಟುಗಳಿಗೆ ಕ್ರೀಡಾ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ. ಆದರೆ ರಾಜ್ಯ ಸರ್ಕಾರದಿಂದ ಈ ಕ್ರೀಡೆಗೆ ಪ್ರೋತ್ಸಾಹ ಹಾಗೂ ಅನುದಾನ ದೊರಕಲಿಲ್ಲ. ಹಾಗಾಗಿ ಕ್ರೀಡೆ ಬಗ್ಗೆ ಯುವ ಜನತೆ ಆಸಕ್ತಿ ತೋರಿಸುತ್ತಿಲ್ಲ. ಇದರಿಂದ ಕ್ರೀಡೆಯೇ ನಶಿಸಿ ಹೋಗುವ ಸಾಧ್ಯತೆ ಇದೆ. ಆದ್ದರಿಂದ ಮಾಸಾಶನ ನೀಡಿ, ಕ್ರೀಡೆ ಹಾಗೂ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವಂತೆ ಮನವಿ ಮಾಡಿದರು.

ಇದನ್ನೂ ಓದಿ :ಧಾರಾವಾಡದಲ್ಲೊಂದು ಹೀನ ಕೃತ್ಯ : ತಿಂಡಿ ಆಸೆ ತೋರಿಸಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

ಸಚಿವ ಮುರುಗೇಶ್ ನಿರಾಣಿ ಹಾಗೂ ಕ್ರೀಡಾಪಟುಗಳ ಸಂಘದವರು ಮಾಡಿದ ಮನವಿಗೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣಗೌಡ ಅವರು ಗುಂಡು ಕಲ್ಲು ಎತ್ತುವ ಕ್ರೀಡಾಪಟುಗಳಿಗೆ ಸರ್ಕಾರ ಎಲ್ಲ ರೀತಿಯ ಪ್ರೋತ್ಸಾಹ ನೀಡಲಿದೆ. ಗ್ರಾಮೀಣ ಭಾಗದ ಈ ಕ್ರೀಡೆ ನಶಿಸಿ ಹೋಗಬಾರದು. ಯುವ ಜನರು ಕೂಡ ಈ ಕ್ರೀಡೆಯಲ್ಲಿ ತೊಡಗಿಕೊಳ್ಳಬೇಕು. ಪ್ರತಿ ತಿಂಗಳು ರೂ. 2 ಸಾವಿರ ಮಾಸಾಶನ ನೀಡುವಂತೆ ತಕ್ಷಣ ಆದೇಶಿಸುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.