ರಣಜಿ ಆಟಗಾರನಿಗೆ 40 ಲಕ್ಷ ರೂ. ಆಫ‌ರ್‌


Team Udayavani, Jan 17, 2022, 11:41 AM IST

ರಣಜಿ ಆಟಗಾರನಿಗೆ 40 ಲಕ್ಷ ರೂ. ಆಫ‌ರ್‌

ಬೆಂಗಳೂರು: ಸಾಮಾಜಿಕ ಜಾಲತಾಣಇನ್‌ಸ್ಟ್ರಾಗ್ರಾಂನಲ್ಲಿ ತಮಿಳುನಾಡಿನ ರಣಜಿ ಕ್ರಿಕೆಟ್‌ ಆಟಗಾರ ಸತೀಶ್‌ ರಾಜ ಗೋಪಾಲ್‌ ಅವರಿಗೆ ಸ್ಪಾಟ್‌ ಫಿಕ್ಸಿಂಗ್‌ಗೆ 40 ಲಕ್ಷ ರೂ. ಆಮಿಷವೊಡ್ಡಿದ್ದ ಸಂಬಂಧ ನಗರದ ನಿವಾಸಿಯೊಬ್ಬರ ವಿರುದ್ಧ ಜಯನಗರ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್‌ ದಾಖಲಾಗಿದೆ.

ಬೆನ್ಸನ್‌ಟೌನ್‌ ನಿವಾಸಿ ಲೋಕೇಶ್‌ ಎಂಬುವವರು ನೀಡಿದ ದೂರಿನಮೇರೆಗೆ ಜಯನಗರ ಪೊಲೀಸರು ಬನ್ನಿ ಆನಂದ್‌ ಎಂಬಾತನ ವಿರುದ್ಧ ಎಫ್ಐಆರ್‌ ದಾಖಲಿಸಿ, ಆತನಿಗಾಗಿ ಶೋಧ ನಡೆಸುತ್ತಿದ್ದಾರೆ.

ಆರೋಪಿ ಬನ್ನಿ ಆನಂದ್‌ಜ.3ರಂದು ಇನ್‌ಸ್ಟ್ರಾಗ್ರಾಂನಲ್ಲಿ ಕ್ರಿಕೆಟಿಗ ಸತೀಶ್‌ ರಾಜಗೋಪಾಲ್‌ ಅವರನ್ನು ಸಂಪರ್ಕಿಸಿ, ಕ್ರಿಕೆಟ್‌ ಪಂದ್ಯದಲ್ಲಿ “ನಾನು ಹೇಳಿದಂತೆ ಆಟವಾಡಿದರೆ, ಪ್ರತಿ ಪಂದ್ಯಕ್ಕೆ 40 ಲಕ್ಷ ರೂ. ನೀಡುವುದಾಗಿ ಆಮಿಷವೊಡ್ಡಿದ್ದಾನೆ. ಈಗಾಗಲೇ ಇಬ್ಬರು ಕ್ರಿಕೆಟಿಗರು ಸ್ಪಾಟ್‌ ಫಿಕ್ಸಿಂಗ್‌ಗೆ ಒಪ್ಪಿಕೊಂಡಿದ್ದಾರೆ. ಹೀಗಾಗಿ ನೀವು ಒಪ್ಪಿಕೊಳ್ಳಿ’ ಎಂದು ಪ್ರಚೋದಿಸಲು ಮುಂದಾಗಿದ್ದಾನೆ.

ಆದರೆ, ಸತೀಶ್‌ ಬನ್ನಿ ಆನಂದ್‌ನ ಆಫ‌ರ್‌ ತಿರಸ್ಕರಿಸಿದ್ದರು. ಟಿಎನ್‌ಪಿಎಲ್‌ ಪಂದ್ಯಗಳಲ್ಲಿ ಫಿಕ್ಸಿಂಗ್‌ ಗೆ ಆಫರ್‌? ಆರೋಪಿ ಬನ್ನಿ ಆನಂದ್‌,ಮುಂಬರುವ ತಮಿಳುನಾಡುಪ್ರೀಮಿಯರ್‌ ಲೀಗ್‌(ಟಿಎನ್‌ಪಿಎಲ್‌) ಟೂರ್ನಿಯಲ್ಲಿ ಪಂದ್ಯಗಳಲ್ಲಿ ಸ್ಪಾಟ್‌ ಫಿಕ್ಸಿಂಗ್‌ ಮಾಡುವ ಸಂಬಂಧ ತಮಿಳನಾಡಿನ ರಣಜಿ ಕ್ರಿಕೆಟಿಗ ಸತೀಶ್‌ ರಾಜ್‌ಗೋಪಾಲ್‌ ಅವರನ್ನು ಸಂಪರ್ಕಿಸಿ ಆಫ‌ರ್‌ ನೀಡಿದ್ದ ಎಂದು ಹೇಳಲಾಗಿದೆ.

ಈ ಆಫ‌ರ್‌ ತಿರಸ್ಕರಿಸಿದ್ದ ಸತೀಶ್‌, ಕೂಡಲೇ ಬಿಸಿಸಿಐ ಭ್ರಷ್ಟಾಚಾರ ನಿಗ್ರಹ ಘಟಕಕ್ಕೆ ದೂರು ನೀಡಿದ್ದರು. ಬನ್ನಿ ಆನಂದ್‌ನ ಇನ್‌ಸ್ಟ್ರಾಗ್ರಾಂ ಖಾತೆ ಬೆಂಗಳೂರಿನಿಂದಲೇ ನಿರ್ವಹಣೆ ಆಗುತ್ತಿರುವುದರಿಂದ ಬಿಸಿಸಿಐ ಸೂಚನೆ ಮೇರೆಗೆ ಲೋಕೇಶ್‌ ಎಂಬುವರುಜಯನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸತೀಶ್‌ ಆಲ್‌ ರೌಂಡರ್‌ :

ಆಲ್‌ರೌಂಡರ್‌ ಆಗಿರುವ ಕ್ರಿಕೆಟಿಗ ಸತೀಶ್‌ ರಾಜಗೋಪಾಲ್‌ ಐಪಿಎಲ್‌ನಲ್ಲಿ ಮುಂಬೈ, ಪಂಜಾಬ್‌ ಹಾಗೂ ಕೊಲ್ಕೊತ್ತಾ ಪರ ಆಡಿದ್ದರು. ಪ್ರಸ್ತುತತಮಿಳುನಾಡು ರಣಜಿ ತಂಡದ ಸದಸ್ಯರಾಗಿರುವ ಅವರು ಮುಂಬರುವ ತಮಿಳುನಾಡು ಪ್ರೀಮಿಯರ್‌ ಲೀಗ್‌ನಲ್ಲಿ ಚೆಪಾಕ್‌ ಸೂಪರ್‌ ಗಿಲ್ಲೀಸ್‌ ಪರ ಕಣಕ್ಕಿಳಿಯುತ್ತಿದ್ದಾರೆ. ಹೀಗಾಗಿ ಬನ್ನಿ ಆನಂದ್‌, ಸತೀಶ್‌ ಅವರನ್ನು ಸಂಪರ್ಕಿಸಿ ಸ್ಪಾಟ್‌ ಫಿಕ್ಸಿಂಗ್‌ಗೆ ಆಫ‌ರ್‌ ನೀಡಿದ್ದಾನೆ ಎಂಬುದು ಗೊತ್ತಾಗಿದೆ. ಆರೋಪಿಯ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.