ಆಯ್ದ ಭಾಗಗಳಲ್ಲಿ ತುಂತುರು ಮಳೆ
Team Udayavani, Jul 31, 2018, 6:00 AM IST
ಬೆಂಗಳೂರು: ಕರಾವಳಿ ಸೇರಿ ರಾಜ್ಯದಲ್ಲಿ ಮಳೆ ಸಂಪೂರ್ಣವಾಗಿ ತಗ್ಗಿದ್ದು, ಆಯ್ದ ಭಾಗಗಳಲ್ಲಿ ಮಾತ್ರ ತುಂತುರು ಮಳೆ ಬಿದ್ದಿದೆ. ರಾಜ್ಯದಲ್ಲಿ ಮುಂಗಾರು ಮಾರುತಗಳು ಬಹುತೇಕ ಕ್ಷೀಣಗೊಂಡಿವೆ. ಈ ಮಧ್ಯೆ ಹವಾಮಾನದಲ್ಲೂ ಯಾವುದೇ ಬೆಳವಣಿಗೆಗಳು ಕಂಡುಬಂದಿಲ್ಲ. ಹಾಗಾಗಿ, ಮಳೆ ಇಳಿಮುಖವಾಗಿದೆ. ಘಟ್ಟಪ್ರದೇಶ ಮತ್ತು ಕರಾವಳಿಯ ಆಯ್ದ ಭಾಗಗಳಲ್ಲಿ ಮಾತ್ರ ಜಿಟಿಜಿಟಿ ಮಳೆಯಾಗಿದೆ.
ಮುಂದಿನ 48 ಗಂಟೆ ಇದೇ ವಾತಾವರಣ ಮುಂದುವರಿಯಲಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಬಹುಭಾಗದಲ್ಲಿ ಮೋಡಕವಿದ ವಾತಾವರಣ ಇದೆ. ಸೋಮವಾರ ಬೆಳಗ್ಗೆ ಆಗುಂಬೆಯಲ್ಲಿ ಅತಿ ಹೆಚ್ಚು 30 ಮಿ.ಮೀ. ಮಳೆ ದಾಖಲಾಗಿದೆ. ದಕ್ಷಿಣ ಕನ್ನಡದ ಸುಬ್ರಹ್ಮಣ್ಯ, ಉಡುಪಿ, ಕಾರ್ಕಳ, ಕೊಲ್ಲೂರಿನಲ್ಲಿ 20 ಮಿ.ಮೀ., ಮುಲ್ಕಿ, ಬೆಳ್ತಂಗಡಿ, ಸುಳ್ಯ, ಶಿರಾಲಿ
ಮತ್ತಿತರ ಕಡೆ 10 ಮಿ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್