ಎಸ್.ಆರ್ ವಿಶ್ವನಾಥ್ ಅವರಿಗೆ ಪ್ರತಿಷ್ಠಿತ `ಗೋಲ್ಡನ್ ಪೀಸ್ ಮೇಕರ್ ಸ್ಟಾರ್’ ಪ್ರಶಸ್ತಿ


Team Udayavani, Jun 2, 2021, 8:16 AM IST

vishwanath

ಬೆಂಗಳೂರು: ಯಲಹಂಕ ಶಾಸಕ ಮತ್ತು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರನ್ನು ರಷ್ಯಾ ಸರ್ಕಾರದ ಪ್ರತಿಷ್ಠಿತ `ಗೋಲ್ಡನ್ ಪೀಸ್ ಮೇಕರ್ ಸ್ಟಾರ್’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ವಿಶ್ವನಾಥ್ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾರಿಷಸ್ ನ ಮಿನಿಸ್ಟರ್ ಕೌನ್ಸೆಲರ್ ಜೆ.ಬಿಸ್ಸೊಂಡೊಯಾಲ್ ಅವರು ಈ ಪ್ರಶಸ್ತಿಯನ್ನು ಘೋಷಣೆ ಮಾಡಿದರು. ಈ ಸಂದರ್ಭದಲ್ಲಿ ಏಷ್ಯನ್ ಅಕಾಡೆಮಿ ಆಫ್ ಫಿಲ್ಮ್ ಅಂಡ್ ಟೆಲಿವಿಷನ್ ನ ಅಧ್ಯಕ್ಷ ಸಂದೀಪ್ ಮಾರ್ವ ಹಾಗೂ ರಷ್ಯಾ ಸರ್ಕಾರದ ಸಚಿವ ಗಾಡ್ಝಿಮುರಾಡ್ ಒಮರೊವ್ ಅವರು ಹಾಜರಿದ್ದು, ವಿಶ್ವನಾಥ್ ಅವರಿಗೆ ಅಭಿನಂದನೆ ಸಲ್ಲಿಸಿದರು.

ಸಮಾಜಸೇವೆಯಲ್ಲಿ ಮತ್ತು ಸಮಾಜದಲ್ಲಿ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವವರನ್ನು ಗುರುತಿಸಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ.

ಕೋವಿಡ್-19 ಬಿಕ್ಕಟ್ಟು ಶಮನವಾದ ನಂತರ ವಿಶ್ವನಾಥ್ ಅವರನ್ನು ರಷ್ಯಾಗೆ ಆಮಂತ್ರಿಸಿ ಅಲ್ಲಿನ ಸಂಸತ್ತಿನಲ್ಲಿ ನಡೆಯುವ ಸಮಾರಂಭದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಸ್.ಆರ್.ವಿಶ್ವನಾಥ್, ದೂರದ ರಷ್ಯಾ ದೇಶದವರು ನನ್ನ ಜನಸೇವೆಯನ್ನು ಗುರುತಿಸಿ ಈ ಪ್ರತಿಷ್ಠಿತ ಪ್ರಶಸ್ತಿ ನೀಡಿರುವುದು ಸಂತಸ ತಂದಿದೆ. ಇದರಿಂದಾಗಿ ನನ್ನ ಜವಾಬ್ದಾರಿ ಹೆಚ್ಚಿದೆ ಮತ್ತು ನಾನು ಕಳೆದ ಮೂರು ದಶಕಗಳಿಂದ ನಡೆಸುತ್ತಿರುವ ಜನಸೇವೆಯನ್ನು ಮತ್ತಷ್ಟು ವಿಸ್ತಾರಗೊಳಿಸಲು ಶಕ್ತಿ ಮತ್ತು ಸ್ಫೂರ್ತಿಯನ್ನು ತುಂಬಿದಂತಾಗಿದೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.