ಅನಿಮೇಷನ್‌ ಹಬ್‌ ಆಗಲಿದೆ ರಾಜ್ಯ


Team Udayavani, Aug 24, 2017, 12:13 PM IST

blore 6.jpg

ಬೆಂಗಳೂರು: ಮಾಹಿತಿ ತಂತ್ರಜ್ಞಾನ ಕ್ಷೇತ್ರ ಹೊರತುಪಡಿಸಿ ಉಳಿದ ಕ್ಷೇತ್ರಗಳಲ್ಲಿ ಹೊಸ ತಂತ್ರಜ್ಞಾನಗಳ ಬಳಕೆಗೆ ಸಂಬಂಧಿಸಿದಂತೆ ಅನಿಮೇಷನ್‌ ವಿಶುಯೆಲ್‌ ಎಫೆಕ್ಟ್ಸ ಗೇಮಿಂಗ್‌ ಆ್ಯಂಡ್‌ ಕಾಮಿಕ್ಸ್‌ ನೀತಿ ರೂಪಿಸಲಾಗಿದ್ದು, 15,000ಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆಯಿದೆ
ಎಂದು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದರು. ನಗರದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಅನಿಮೇಷನ್‌ ವಿಶುಯೆಲ್‌ ಎಫೆಕ್ಟ್ಸಗೇಮಿಂಗ್‌ ಆ್ಯಂಡ್‌ ಕಾಮಿಕ್ಸ್‌ ನೀತಿಗೆ ಚಾಲನೆ ನೀಡಿ ಮಾತನಾಡಿದ ಅವರು, “ಎವಿಜಿಸಿ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ 2017ರಿಂದ 2022ರವರೆಗೆ ಜಾರಿಯಲ್ಲಿರುವ ನೀತಿ ರೂಪಿಸಲಾಗಿದೆ. ಕೌಶಲ್ಯ ಅಭಿವೃದ್ಧಿ, ಅದಕ್ಕೆ ಪೂರಕವಾದ ಮೂಲ ಸೌಕರ್ಯ,
ಆರ್ಥಿಕ ರಿಯಾಯಿತಿ ಇತರೆ ಪ್ರೋತ್ಸಾಹ ಧನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು. ಬೆಂಗಳೂರು ದೇಶದ ಕ್ರಿಯಾಶೀಲ ನಗರ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ. ಬೆಂಗಳೂರನ್ನು ರಾಷ್ಟ್ರ ಮಾತ್ರವಲ್ಲದೇ ವಿಶ್ವದ ಕ್ರಿಯಾಶೀಲ ನಗರವನ್ನಾಗಿಸುವ ನಿಟ್ಟಿನಲ್ಲಿ ವಿವಿಧ ಪ್ರಯತ್ನ ಆರಂಭಿಸಲಾಗಿದೆ. 2025ರ ವೇಳೆಗೆ ಕರ್ನಾಟಕವನ್ನು ಅನಿಮೇಷನ್‌, ವಿಶುಯೆಲ್‌ ಎಫೆಕ್ಟ್ಸ, ಗೇಮಿಂಗ್‌ ಮತ್ತು ಕಾಮಿಕ್ಸ್‌ ಕ್ಷೇತ್ರದ ಹಬ್‌ ಎಂಬಂತೆ ಅಭಿವೃದ್ಧಿಪಡಿಸಲಾಗುವುದು. ಹೊಸ ಎವಿಜಿಸಿ ನೀತಿಯಡಿ ಇಂಗ್ಲಿಷ್‌, ಹಿಂದಿ ಜತೆಗೆ ಕನ್ನಡ ಅನಿಮೇಷನ್‌ಗೂ ಒತ್ತು ನೀಡಲಾಗಿದೆ ಎಂದು ತಿಳಿಸಿದರು. ಐಟಿಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್‌ ಗುಪ್ತಾ, ಐಟಿಬಿಟಿ ಇಲಾಖೆ ನಿರ್ದೇಶಕಿ ಸಲ್ಮಾ ಫಾಹಿಂ, ಟೆಕ್ನಿಕಲರ್‌ ಇಂಡಿಯಾ ಮುಖ್ಯಸ್ಥ ಬಿರೇನ್‌ ಘೋಷ್‌, ಎಬಿಎಐ ಸಂಸ್ಥೆಯ  ಕಾರ್ಯದರ್ಶಿ ಆದಿ ಶಯನ್‌ ಇತರರಿದ್ದರು. 

ಹೊಸ ಎವಿಜಿಸಿ ನೀತಿಯಲ್ಲಿ ಏನೇನಿದೆ?
ಎವಿಜಿಸಿ ನೀತಿಯಡಿ ಉದ್ಯಮ ಆರಂಭಿಸುವ ಕಂಪನಿಗೆ ವಾರ್ಷಿಕ 7.5 ಕೋಟಿ ರೂ. ಸಹಾಯಧನದ ಜತೆಗೆ ನೀತಿ ಅವಧಿ ಮುಗಿಯುವವರೆಗೆ ಗರಿಷ್ಠ 20 ಕೋಟಿ ರೂ.ವರೆಗೆ ಪ್ರೋತ್ಸಾಹ ಧನ ಸಿಗುವ ವ್ಯವಸ್ಥೆ ಕಲ್ಪಿಸಲಾಗಿದೆ. ಅನಿಮೇಷನ್‌ ಕ್ಷೇತ್ರದಲ್ಲಿ ಹೊಸ ಪ್ರಯೋಗ ನಡೆಸಿ ಬೌದ್ಧಿಕ ಹಕ್ಕುಸ್ವಾಮ್ಯ ಪಡೆದವರಿಗೆ 2.5 ಕೋಟಿ ರೂ.ವರೆಗೆ ಪೋತ್ಸಾಹ ಧನ ಪಡೆಯಲು ನೀತಿಯಲ್ಲಿ ಅವಕಾಶವಿದೆ.
ಸೆಂಟರ್‌ ಫಾರ್‌ ಎಕ್ಸಲೆನ್ಸ್‌ ಫಾರ್‌ ಅನಿಮೇಷನ್‌, ಗೇಮಿಂಗ್‌ ಮತ್ತು ವಿಶುಯೆಲ್‌ ಎಫೆಕ್ಟ್ಸ ಕೇಂದ್ರ, ವಿದ್ಯಾರ್ಥಿಗಳಿಗೆ ಎವಿಜಿಸಿ ಸ್ಕೂಲ್‌, ಡಿಜಿಟಲ್‌ ಪೋಸ್ಟ್‌ ಪ್ರೊಡಕ್ಷನ್‌ ಪ್ರಯೋಗಾಲಯ ನಿರ್ಮಾಣ ಯೋಜನೆ ಬಗ್ಗೆಯೂ ಉಲ್ಲೇಖೀಸಲಾಗಿದೆ. 2ಡಿ, 3ಡಿ ಅನಿಮೇಷನ್‌ ನಿರ್ಮಾಣಕ್ಕೆ ಎವಿಜಿಸಿ ಪ್ರಯೋಗಾಲಯ ನಿರ್ಮಾಣ. ವೃತ್ತಿಪರರು, ವಿದ್ಯಾರ್ಥಿಗಳಿಗೆ “ಟ್ಯಾಲೆಂಟ್‌ ಲಾಂಚ್‌ಪ್ಯಾಡ್‌’ ಕಾರ್ಯಕ್ರಮ. ಅನಿಮೇಷನ್‌ ಹೊಸ ಪರಿಕಲ್ಪನೆ ರೂಪಿಸುವವರಿಗೆ 10 ಲಕ್ಷ ರೂ. ಹಾಗೂ
ಗೇಮಿಂಗ್‌ನಲ್ಲಿ ಹೊಸ ಆವಿಷ್ಕಾರಕ್ಕೆ 2.5 ಲಕ್ಷ ರೂ. ಸಹಾಯಧನ. ಹಿಂದಿನ ನೀತಿಯಡಿ ಏಳು ಫೈನ್‌ ಆರ್ಟ್ಸ್ ಕಾಲೇಜುಗಳಲ್ಲಿ ಡಿಜಿಟಲ್‌ ಆರ್ಟ್‌ ಸೆಂಟರ್‌ ನಿರ್ಮಿಸಲಾಗುತ್ತಿದ್ದು, ಹೊಸ ನೀತಿಯಡಿ ಇನ್ನೂ 50 ಕಾಲೇಜುಗಳಿಗೆ ಈ ಯೋಜನೆಯನ್ನು ವಿಸ್ತರಿಸಲಾಗುತ್ತದೆ. 

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.