ರಾಜ್ಯ ಬಿಜೆಪಿ ವಿಸ್ತಾರಕರಿಗೆ ಬೈಕ್ ವಿತರಣೆ
Team Udayavani, Dec 30, 2017, 6:50 AM IST
ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಿಜೆಪಿ ಪರ ಚುನಾವಣಾ ತಯಾರಿ ನಡೆಸುತ್ತಿರುವ ವಿಸ್ತಾರಕರಿಗೆ ಬೈಕ್
ಗಳನ್ನು ವಿತರಿಸುವ ಪ್ರಕ್ರಿಯೆಗೆ ಚಾಲನೆ ಸಿಕ್ಕಿದೆ.
ಶುಕ್ರವಾರ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಎಂಟು ವಿಸ್ತಾರಕರಿಗೆ ಬಿಜೆಪಿ ರಾಜ್ಯ ಮುಖಂಡ ಅರುಣ್ ಬೈಕ್
ಹಸ್ತಾಂತರಿಸಿದರು. ಉತ್ತರಪ್ರದೇಶದ ಚುನಾವಣೆಯಲ್ಲಿ ವಿಸ್ತಾರಕ ಯೋಜನೆಯಲ್ಲಿ ಬಳಸಲಾಗಿದ್ದ ಈ ಬೈಕ್ಗಳನ್ನು
ಇದೀಗ ಸಾರಿಗೆ ಇಲಾಖೆಯ ನಿಯಮಾವಳಿಯಡಿ ರಾಜ್ಯದ ತೆರಿಗೆ ಪಾವತಿಸಿ ರಾಜ್ಯದ ರಸ್ತೆಗೆ ಇಳಿಸಲಾಗಿದೆ.
ಚುನಾವಣೆ ಮುಗಿಯುವವರೆಗೂ ವಿಸ್ತಾರಕರು ಆಯಾ ಕ್ಷೇತ್ರಗಳಲ್ಲಿ ಬೂತ್ ಸಶಕ್ತೀಕರಣ ಕಾರ್ಯದಲ್ಲಿ ತಮ್ಮನ್ನು
ಸಂಪೂರ್ಣ ತೊಡಗಿಸಿಕೊಳ್ಳಲು ಇದು ಸಹಕಾರಿಯಾಗಲಿದೆ ಎಂದು ಬಿಜೆಪಿ ಪ್ರಕಟಣೆಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು