ಮಾಸಾಂತ್ಯಕೆ ಉಕ್ಕಿನ ಸೇತುವೆ ಸಂಚಾರಕ್ಕೆ  ಮುಕ್ತ ?


Team Udayavani, Jun 13, 2021, 5:39 PM IST

Steel bridge open to traffic

ಬೆಂಗಳೂರು: ನಾಲ್ಕು ವರ್ಷಗಳಿಂದ ಕುಂಟುತ್ತಾಸಾಗಿರುವ ನಗರದ ಶಿವಾನಂದ ವೃತ್ತದ ಉಕ್ಕಿನ ಸೇತುವೆಕಾಮಗಾರಿ ಈ ಮಾಸಾಂತ್ಯಕ್ಕೆ ಪೂರ್ಣಗೊಂಡುಆದಷ್ಟು ಶೀಘ್ರ ವಾಹನ ಸಂಚಾರಕ್ಕೆ ಮುಕ್ತಗೊಳ್ಳುವಕಾಲ ಸನ್ನಿಹಿತವಾಗಿದೆ.13 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಿ ಆಭಾಗದ ಸಂಚಾರ ದಟ್ಟಣೆ ನಿವಾರಣೆ ಮಾಡುವ ಉದ್ದೇಶ ದಿಂದ ಕೈಗೆತ್ತಿಕೊಂಡ ಉಕ್ಕಿನ ಮೇಲ್ಸೇತುವೆ ಕಾಮಗಾರಿ ಮೂರ್‍ನಾಲ್ಕು ವರ್ಷ ಉರುಳಿದರೂ ಪೂರ್ಣ ಗೊಂಡಿಲ್ಲ.

ಮುಖ್ಯಮಂತ್ರಿ ಯಡಿಯೂರಪ್ಪಈ ಕುರಿತು ಇತ್ತೀಚೆಗೆ ಅಸಮಾಧಾನ ವ್ಯಕ್ತಪಡಿಸಿ ತಿಂಗಳಾಂತ್ಯದಲ್ಲಿ ಕಾಮಗಾರಿ ಪೂರ್ಣಗೊಳಿಸಿ ಸುಗಮಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ಬಿಬಿಎಂಪಿಗೆ ಖಡಕ್‌ವಾರ್ನಿಂಗ್‌ ನೀಡಿದ್ದಾರೆ.ಹೀಗಾಗಿ, ಅನ್‌ಲಾಕ್‌ ಬಳಿಕ ಉಕ್ಕಿನ ಸೇತುವೆಮೇಲೆ ವಾಹನ ಸಂಚಾರ ಆರಂಭವಾಗುವ ಆಶಾಭಾವನೆ ಮೂಡಿದೆ. ಲಾಕ್‌ಡೌನ್‌ ತೆರವು ನಂತರ ಪಾಲಿಕೆಯಿಂದ ನೀಡುವ ಮೊದಲ ಉಡುಗೊರೆ ಇದಾಗಲಿದೆಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಾಹನ ದಟ್ಟಣೆ ತಗ್ಗಿಸಲು ಕ್ರಮ: ಅನ್‌ಲಾಕ್‌ ಬಳಿಕವಾಹನ ದಟ್ಟಣೆ ಹೆಚ್ಚಗಲಿದೆ. ನಗರದ ಹೊರಭಾಗದಿಂದಬರುವ ಬಹುತೇಕ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್‌ಗಳು ಈ ರಸ್ತೆಯ ಮೂಲಕವೇ ಮೆಜೆಸ್ಟಿಕ್‌ನತ್ತ ಸಾಗುತ್ತವೆ. ಇಲ್ಲಿ ಉಂಟಾಗುವ ವಾಹನ ದಟ್ಟಣೆನಿಯಂತ್ರಿಸಲು ಕಾಮಗಾರಿ ಪೂರ್ಣಗೊಳಿಸುವುದೊಂದೇ ಮಾರ್ಗ ಆದಷ್ಟು ಬೇಗ ಕೆಲಸ ಮುಗಿಸಿಸಂಚಾರಕ್ಕೆ ಅವಕಾಶ ಮಾಡಿಕೊಡಿ ಎಂದು ತಾಕೀತುಮಾಡಲಾಗಿದೆ.

ಒಳಚರಂಡಿ ಮಾರ್ಗ ಬದಲಾವಣೆ: ಸೇತುವೆಕಾಮಗಾರಿ ಹಿನ್ನೆಲೆ, ಕರ್ನಾಟಕ ಚಲನಚಿತ್ರ ವಾಣಿಜ್ಯಮಂಡಳಿ ಮುಂಭಾಗ ಜಲಮಂಡಳಿಯಿಂದ 450ಎಂ.ಎಂ.ನ ಪೈಪ್‌ಲೈನ್‌ ಅನ್ನು ಈಗಾಗಲೇ ಬೇರೆಡೆಸ್ಥಳಾಂತರಿಸಲಾಗಿದೆ. 700 ಎಂ.ಎಂ.ನ ನೀರಿನ ಪೈಪ್‌ಲೈನ್‌ ಇದ್ದ ಪರಿಣಾಮ, ಪಿಲ್ಲರ್‌ ಕಾಮಗಾರಿ ಮಾಡಲುಸಾಧ್ಯವಾಗಿರಲಿಲ್ಲ. ಇದೀಗ ಪೈಪ್‌ಲೈನ್‌ ಬದಲಿಸಿದ್ದು,ಪೈಪ್‌ಲೈನ್‌, ಒಳಚರಂಡಿ ಬದಲಾವಣೆ ಸೇರಿದಂತೆ ಒಟ್ಟು 60 ಕೋಟಿ ರೂ. ವೆಚ್ಚವಾಗಲಿದೆ ಎಂದುಮಾಹಿತಿ ನೀಡಿದ್ದಾರೆ.

493 ಮೀಟರ್‌ ಉದ್ದದ ಸೇತುವೆ: ಮೇಲ್ಸೇತುವೆಕಾಮಗಾರಿ 493 ಮೀಟರ್‌ ಉದ್ದವನ್ನು ಹೊಂದಿದ್ದು,16 ಪಿಲ್ಲರ್‌ಗಳು ಬರಲಿದ್ದು, ಈಗಾಗಲೇ 15 ಪಿಲ್ಲರ್‌ಗಳ ಕಾಮಗಾರಿ ಪೂರ್ಣ ಗೊಂಡಿದೆ. ಆದರೆ, ಪ್ರಾರಂಭದಲ್ಲಿ 326.25 ಮೀಟರ್‌ ಉದ್ದದಲ್ಲಿ ಸೇತುವೆ ನಿರ್ಮಾಣಕ್ಕೆ ಚಾಲನೆ ನೀಡಲಾಗಿತ್ತು. ಬಳಿಕ ಸಂಚಾರದಟ್ಟಣೆನಿವಾರಣೆ ದೃಷ್ಟಿಯಿಂದ ಸೇತುವೆ ಉದ್ದ ವಿಸ್ತರಿಸುವಂತೆಸ್ಥಳೀಯರು ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದರು.ಕೋರ್ಟ್‌ ಸೂಚನೆಯಂತೆ ಮೇಲ್ಸೇತುವೆಯ ಉದ್ದವನ್ನು 493 ಮೀಟರ್‌ಗಳಿಗೆ ವಿಸ್ತರಿಸಲಾಗಿದೆ ಎಂದುಹಿರಿಯ ಅಧಿಕಾರಿಗಳು ಹೇಳಿದ್ದಾರೆ.

ವಿಕಾಸ್‌ ಆರ್‌. ಪಿಟ್ಲಾಲಿ

ಟಾಪ್ ನ್ಯೂಸ್

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.