ಹಾಸ್ಟೆಲ್‌ನಲ್ಲಿ ಅಕ್ರಮವಾಸ ತಪ್ಪಿಸಲು ಕಾರ್ಯತಂತ್ರ


Team Udayavani, Mar 31, 2021, 3:06 PM IST

Strategy to prevent malpractice in the hostel

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದಜ್ಞಾನಭಾರತಿ ಕ್ಯಾಂಪಸ್‌ನ ವಿದ್ಯಾರ್ಥಿನಿಯಲಯಗಳಿಗೆ ಹಂತ ಹಂತವಾಗಿ ವಿಶೇಷ ಭದ್ರತೆಹಾಗೂ ಸುರಕ್ಷತಾ ಕ್ರಮಗಳನ್ನು ಅಳವಡಿಸುವಮೂಲಕ ಅಕ್ರಮವಾಗಿ ನೆಲೆಸಿರುವವರನ್ನುಹೊರಹಾಕಲು ಆಡಳಿತ ಮಂಡಳಿಯ ಕಾರ್ಯತಂತ್ರರೂಪಿಸಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದಎರಡು ಹಾಸ್ಟೆಲ್‌ಗ‌ಳು ನಡೆಯುತ್ತಿದ್ದು, ಆ ಎರಡುಹಾಸ್ಟೆಲ್‌ಗ‌ಳ ಉಸ್ತುವಾರಿಯನ್ನು ಇಲಾಖೆಯೇನೋಡಿಕೊಳ್ಳುತ್ತಿದೆ. ಉಳಿದಂತೆ ವಿಶ್ವವಿದ್ಯಾಲಯದಿಂದ2 ಮಹಿಳಾ ಹಾಸ್ಟೆಲ್‌, ಪಿ.ಎಚ್‌ಡಿ ಅಧ್ಯಯನಮಾಡುವವರಿಗಾಗಿ ಇರುವ ಒಂದು ಹಾಸ್ಟೆಲ್‌,ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಮೂರು ಹಾಸ್ಟೆಲ್‌,ದೈಹಿಕ ಶಿಕ್ಷಣ ವಿಭಾಗದ ವಿದ್ಯಾರ್ಥಿಗಳಿಗೆ ಒಂದುಹಾಸ್ಟೆಲ್‌ ಹಾಗೂ ಈಶಾನ್ಯ ರಾಜ್ಯದವಿದ್ಯಾರ್ಥಿಗಳಿಗಾಗಿ ನೂತನ ಹಾಸ್ಟೆಲ್‌ನಿರ್ಮಾಣವಾಗಿದೆ.

ಒಟ್ಟಾರೆಯಾಗಿ ಜ್ಞಾನಭಾರತಿ ಆವರಣದಲ್ಲಿ 8ಹಾಸ್ಟೆಲ್‌ಗ‌ಳಿದ್ದು, 3 ಸಾವಿರ ವಿದ್ಯಾರ್ಥಿಗಳು ಇದರಅನುಕೂಲ ಪಡೆಯುತ್ತಿದ್ದಾರೆ. ಹಾಗೆಯೇವಿದ್ಯಾರ್ಥಿಗಳ ಹೆಸರಿನಲ್ಲಿ ಹಾಸ್ಟೆಲ್‌ ಸೌಲಭ್ಯವನ್ನುದುರುಪಯೋಗ ಮಾಡಿಕೊಳ್ಳುತ್ತಿರುವವರಸಂಖ್ಯೆಯೂ ನೂರಕ್ಕೂ ಹೆಚ್ಚಿದೆ ಎಂದುವಿಶ್ವವಿದ್ಯಾಲಯದ ಉನ್ನತ ಮೂಲ ತಿಳಿಸಿದೆ.

ಅಕ್ರಮ ವಾಸ ತಪ್ಪಿಸಲು ಕ್ರಮ: ಬೆಂವಿವಿ ಹಾಸ್ಟೆಲ್‌ಗಳಲ್ಲಿ ಅಕ್ರಮವಾಗಿ ವಾಸವಾಗಿರುವವರನ್ನುಹೊರಹಾಕಲು ಅನೇಕ ಕುಲಪತಿಗಳು ಪ್ರಯತ್ನಮಾಡಿದ್ದರು. ಆದರೆ, ಯಾರಿಂದಲೂ ಶೇ.100ರಷ್ಟುಫ‌ಲಿತಾಂಶ ಪಡೆಯಲು ಸಾಧ್ಯವಾಗಿಲ್ಲ. ಒಂದಲ್ಲಒಂದು ವಾಮ ಮಾರ್ಗದ ಮೂಲಕ ಅಕ್ರಮವಾಗಿಹಾಸ್ಟೆಲ್‌ ಸೇರಿಕೊಳ್ಳುವವರ ಸಂಖ್ಯೆ ಇದ್ದೇ ಇರುತ್ತದೆ.ಸಂಶೋಧನೆ, ವಿಶೇಷ ಅಧ್ಯಯನ ಹೀಗೆ ನಾನಾಕಾರಣ ನೀಡಿ ಅಕ್ರಮವಾಗಿ ನೆಲೆಸಿರುತ್ತಾರೆ.

ಇದನ್ನುತಪ್ಪಿಸುವ ನಿಟ್ಟಿನಲ್ಲಿ ಬೆಂವಿವಿ ಆಡಳಿತ ಮಂಡಳಿ ಕಟ್ಟುನಿಟ್ಟಿನ ಕ್ರಮ ಮುಂದಾಗಿದೆ.ಈಗಾಗಲೇ ಹಾಸ್ಟೆಲ್‌ ಸುರಕ್ಷತೆ ದೃಷ್ಟಿಯಿಂದಕಾಂಪೌಂಡ್‌ ವಾಲ್‌ಗ‌ಳನ್ನು ನಿರ್ಮಿಸಿ, ಅದರ ಮೇಲೆಮೆಸ್‌ ಅಳವಡಿಸಲಾಗಿದೆ. ಹಾಗೆಯೇ ಎಲ್ಲ ಪಿಜಿಹಾಸ್ಟೆಲ್‌ಗ‌ಳಿಗೂ ಒಂದೇ ಗೇಟ್‌ ರಚಿಸಿ, ಭದ್ರತಾಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

ಸಿಸಿಕ್ಯಾಮರಾಗಳನ್ನು ಕೆಲವೊಂದು ಹಾಸ್ಟೆಲ್‌ನಲ್ಲಿಅಳವಡಿಸಲಾಗಿದ್ದು, ಇನ್ನು ಕೆಲವು ಹಾಸ್ಟೆಲ್‌ನಲ್ಲಿಅಳವಡಿಸುವ ಕಾರ್ಯ ನಡೆಯುತ್ತಿದೆ ಎಂದುಅಧಿಕಾರಿಯೊಬ್ಬರು ಮಾಹಿತಿ ನೀಡಿದರು.ಆ್ಯಕ್ಷೆಸ್‌ ಕಾರ್ಡ್‌ ಪರಿಚಯಿಸಲು ಚಿಂತನೆ: ಹಾಸ್ಟೆಲ್‌ಗಳಲ್ಲಿ ಅಕ್ರಮವಾಗಿ ವಾಸವಾಗಿರುವವರನ್ನುಹೊರದಬ್ಬಿ, ಅರ್ಹ ವಿದ್ಯಾರ್ಥಿಗಳಿಗೆ ಅನುಕೂಲಮಾಡಿಕೊಡುವ ನಿಟ್ಟಿನಲ್ಲಿ ಡಿಜಿಟಲ್‌ ಆ್ಯಕ್ಷೆಸ್‌ ಕಾರ್ಡ್‌ಪರಿಚಯಿಸಲು ಚಿಂತನೆ ನಡೆಸುತ್ತಿದೆ. ಪ್ರತಿವಿದ್ಯಾರ್ಥಿಗೂ ದಾಖಲಾತಿ ಸಂದರ್ಭದಲ್ಲಿ ಐಡಿಕಾರ್ಡ್‌ ನೀಡಲಾಗುತ್ತದೆ. ಇದನ್ನು ಸ್ಮಾರ್ಟ್‌ ಕಾರ್ಡ್‌ರೂಪದಲ್ಲಿ ನೀಡಿ, ಅದನ್ನೇ ಆ್ಯಕ್ಷೆಸ್‌ ಕಾರ್ಡ್‌ ಆಗಿಬಳಸುವ ಮಾದರಿಯಲ್ಲಿ ಸಿದ್ಧಪಡಿಸಲು ಬೇಕಾದಚರ್ಚೆಗಳು ಆರಂಭವಾಗಿದೆ. ಹಾಗೆಯೇಬಯೊಮೆಟ್ರಿಕ್‌ ಯಂತ್ರದ ಅಳವಡಿಕೆಗೂ ಚಿಂತನೆನಡೆಸುತ್ತಿದ್ದೇವೆ.

ತಕ್ಷಣವೇ ಇದು ಸಾಧ್ಯವಾಗದೇಇದ್ದರೂ ಹಂತ ಹಂತವಾಗಿ ಇದರ ಅನುಷ್ಠಾನಕ್ಕೆವಿಶ್ವವಿದ್ಯಾಲಯ ಚಿಂತನೆ ನಡೆಸಲಿದ್ದೇವೆ ಎಂದುಆಡಳಿತ ಮಂಡಳಿಯ ಅಧಿಕಾರಿಯೊಬ್ಬರು ಮಾಹಿತಿನೀಡಿದರು.

ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.