ಬಡ್ತಿ ಮೀಸಲು ಪರಾಮರ್ಶೆಗೆ ಉಪ ಸಮಿತಿ


Team Udayavani, Jul 27, 2017, 7:50 AM IST

vidhana-soudha-750.jpg

ಬೆಂಗಳೂರು: ರಾಜ್ಯ ಸರ್ಕಾರಿ ಸೇವೆಯಲ್ಲಿರುವ ಪರಿಶಿಷ್ಟ ಜಾತಿ ಮತ್ತು ವರ್ಗದವರಿಗೆ ಬಡ್ತಿ ಮೀಸಲಾತಿ ವಿಚಾರದಲ್ಲಿ 
ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರತ್ನಪ್ರಭ ನೀಡಿರುವ ವರದಿ ಒಪ್ಪಬೇಕೇ, ಬೇಡವೇ ಎಂಬ ಜಿಜ್ಞಾಸೆಯಲ್ಲಿರುವ ಸರ್ಕಾರ, ಪರಾಮರ್ಶೆಗಾಗಿ ಸಚಿವ ಸಂಪುಟ ಉಪ ಸಮಿತಿ ರಚಿಸಿದ್ದು, ಸಮಸ್ಯೆಯ ಪರಿಹಾರಕ್ಕಾಗಿ ಅಗತ್ಯವಾದರೆ ಸುಗ್ರೀವಾಜ್ಞೆ ಮೊರೆ ಹೋಗುವ ಬಗ್ಗೆಯೂ ಚಿಂತನೆ ನಡೆಸಿದೆ.

ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಬಡ್ತಿ ಮೀಸಲಾತಿ ವಿಚಾರ ಸುದೀರ್ಘ‌ ಚರ್ಚೆಗೊಳಗಾಗಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೀಡಿರುವ ವರದಿ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವ ಮುನ್ನ ಪರಾಮರ್ಶೆ ಮಾಡುವುದು ಅಗತ್ಯ ಎಂಬ ನಿರ್ಧಾರಕ್ಕೆ ಬರಲಾಯಿತು. ಬಡ್ತಿ ಮೀಸಲಾತಿ ಕುರಿತು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವರದಿ ಜತೆಗೆ ನ್ಯಾ.ಠಾಕೂರ್‌ ಹಾಗೂ ಗೋಪಾಲಗೌಡರ ವರದಿ ಹಾಗೂ ಅಡ್ವೊಕೇಟ್‌ ಜನರಲ್‌ ವರದಿ ಸಹ ಪರಿಶೀಲಿಸಿ ನಂತರ ತೀರ್ಮಾನಕ್ಕೆ ಬರುವುದು. ತೀರಾ ಅನಿವಾರ್ಯ ಎಂದಾದರೆ ಸುಗ್ರೀವಾಜ್ಞೆ ಬಗ್ಗೆ ಯೋಚಿಸುವುದು. ಆದರೆ, ಕಾನೂನು ತಜ್ಞರ ಜತೆ ಆ ಬಗ್ಗೆ ಚರ್ಚಿಸಿ ಸಲಹೆ-ಅಭಿಪ್ರಾಯ ಪಡೆಯುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ, “ಬಡ್ತಿ ಮೀಸಲಾತಿ ಸಂಬಂಧ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೀಡಿರುವ ವರದಿ ಬಗ್ಗೆ ಪರಾಮರ್ಶೆ ನಡೆಸಲು ಸಚಿವ ಸಂಪುಟ ಉಪ ಸಮಿತಿ ರಚಿಸಲು ತೀರ್ಮಾನಿಸಲಾಗಿದೆ. ಸಮಿತಿಯು ಆದಷ್ಟು ಬೇಗ ಪರಾಮರ್ಶೆ
ನಡೆಸಲಿದೆ’ ಎಂದು ಹೇಳಿದರು.

“ಆಗಸ್ಟ್‌ 9ರ ಒಳಗೆ ತೀರ್ಪು ಪಾಲನೆ ಮಾಡಬೇಕು ಎಂದು ಸುಪ್ರೀಂಕೋರ್ಟ್‌ ಸೂಚಿಸಿದೆ. ಇದರ ನಡುವೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ ಮುಂದೆ ಅರ್ಜಿ ಸಲ್ಲಿಸಿದೆ. ಆ ಅರ್ಜಿ ವಿಚಾರಣೆಗೆ ಬಂದಿಲ್ಲ. ಹೀಗಾಗಿ  ಗಡುವಿನ ಒಳಗೆ ವಿಚಾರ ಇತ್ಯರ್ಥಕ್ಕ  ಸರ್ಕಾರ ಪ್ರಯತ್ನಿಸಲಿದೆ’ ಎಂದು ತಿಳಿಸಿದರು.

ವರದಿಯಲ್ಲಿ ಏನಿದೆ? ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಅವರು ಸರ್ಕಾರಕ್ಕೆ ಕೊಟ್ಟಿರುವ ವರದಿಯಲ್ಲಿ ಹಿಂದುಳಿದಿರುವಿಕೆ ಮಾನದಂಡದಲ್ಲೇ ಬಡ್ತಿ ನೀಡಲಾಗಿದೆ. ಇದರಿಂದ ಕಾರ್ಯದಕ್ಷತೆಗೆ ಯಾವುದೇ ಹೊಡೆತ ಬಿದ್ದಿಲ್ಲ. ಲೋಕೋಪಯೋಗಿ ಹಾಗೂ ಕೆಪಿಸಿಎಲ್‌ ಹೊರತುಪಡಿಸಿದರೆ ಬೇರೆ ಇಲಾಖೆಗಳಲ್ಲಿ ಮೀಸಲಾತಿ ಪ್ರಮಾಣ ಪೂರ್ಣ ಪ್ರಮಾಣದಲ್ಲಿ ಕೊಟ್ಟಿಲ್ಲ. ಇನ್ನೂ ಬಾಕಿಯಿದೆ ಎಂದು ತಿಳಿಸಲಾಗಿದೆ.

ತೀರ್ಪು ಏನು? ಬಡ್ತಿ ಮೀಸಲಾತಿಯಿಂದಾಗಿ ಇತರ ವರ್ಗದರಿಗೆ ಅನ್ಯಾಯ ಆಗಿದ್ದು, ಅನ್ಯಾಯ ಸರಿಪಡಿಸಿ ಎಂದು ಸುಪ್ರೀಂಕೋರ್ಟ್‌ ಫೆಬ್ರವರಿ 9 ರಂದು ತೀರ್ಪು ನೀಡಿತ್ತು. ಹಿಂದುಳಿದಿರುವಿಕೆ ಮಾನದಂಡ ಹಾಗೂ ಕಾರ್ಯದಕ್ಷತೆ ಮೇಲೆ ಪರಿಣಾಮದ ಬಗ್ಗೆ ಮಾಹಿತಿ ನೀಡದ ರಾಜ್ಯ ಸರ್ಕಾರದ ಬಗ್ಗೆ ಆಕ್ಷೇಪಣೆ ಸಹ ವ್ಯಕ್ತಪಡಿಸಿತ್ತು. ಮೂರು ತಿಂಗಳಲ್ಲಿ ಪರಿಷ್ಕೃತ ಸೇವಾ ಜೇಷ್ಠತೆ ಪಟ್ಟಿ ಸಿದಟಛಿಪಡಿಸಿ. ನಂತರದ ಮೂರು ತಿಂಗಳಲ್ಲಿ ಬಡ್ತಿಯಲ್ಲಿ ಆಗಿರುವ ಅನ್ಯಾಯ ಸರಿಪಡಿಸಿ ಎಂದು ಗಡುವು ನೀಡಿತ್ತು.

ಟಾಪ್ ನ್ಯೂಸ್

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

Prajwal Revanna ದುಬಾೖಗೆ ಹೋಗಿದ್ದು ಗೊತ್ತಿಲ್ಲ: ಡಾ| ಪರಮೇಶ್ವರ್‌

Prajwal Revanna ದುಬಾೖಗೆ ಹೋಗಿದ್ದು ಗೊತ್ತಿಲ್ಲ: ಡಾ| ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.