ಜಾಗೃತಿ ಗೀತೆ ರಚಿಸಿದ ಸುಬ್ರಹ್ಮಣ್ಯಗೆ ಬಹುಮಾನ


Team Udayavani, Aug 23, 2018, 11:19 AM IST

blore-4.jpg

ಬೆಂಗಳೂರು: ಸರಗಳ್ಳರ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ವಿಡಿಯೋ ಗೀತೆ ರಚಿಸಿದ್ದ ಬೈಯ ಪ್ಪನಹಳ್ಳಿ ಪೊಲೀಸ್‌ ಠಾಣೆಯ ಸಿಬ್ಬಂದಿ ಸುಬ್ರಹ್ಮಣ್ಯ ಶಾನುಭೋಗ ಅವರ ಕಾರ್ಯಕ್ಕೆ ಇಲಾಖೆಯ ಉನ್ನತ ಅಧಿಕಾರಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ. ಇದೇ ವೇಳೆ ನಗರವನ್ನು ಕಾಡುತ್ತಿರುವ “ಡ್ರಗ್‌ ಮಾಫಿಯಾ’ ಕುರಿತು ಜಾಗೃತಿ ವಿಡಿಯೋ ಗೀತೆ ಒಂದನ್ನು ರಚಿಸುವಂತೆ ನಗರ ಪೊಲೀಸ್‌ ಆಯುಕ್ತರು ಸುಬ್ರಹ್ಮಣ್ಯ ಅವರಿಗೆ ಸೂಚಿಸಿದ್ದಾರೆ.

ಸುಬ್ರಹ್ಮಣ್ಯ ಅವರೇ ಜಾಗೃತಿ ಗೀತೆ ರಚಿಸಿ ಹಾಡಿದ ಕುರಿತು “ಉದಯವಾಣಿ’ ವರದಿ ಪ್ರಕಟಿಸಿತ್ತು. ಬಳಿಕ ಸುಬ್ರಹ್ಮಣ್ಯ ಅವರ ಕಾರ್ಯ ವನ್ನು ಮುಕ್ತ ಕಂಠದಿಂದ ಶ್ಲಾಘಿಸಿರುವ ನಗರ ಪೊಲೀಸ್‌ ಆಯುಕ್ತ ಟಿ.ಸುನೀಲ್‌ಕುಮಾರ್‌, ಸುಬ್ರಹ್ಮಣ್ಯ ಅವರಿಗೆ 10 ಸಾವಿರ ರೂ. ಪ್ರೋತ್ಸಾಹ ಧನ ನೀಡಿ ಅಭಿನಂದಿಸಿದ್ದಾರೆ. ಜತೆಗೆ ಮಾದಕ ವಸ್ತು ಸೇವನೆಯಿಂದ ಉಂಟಾಗುವ ದುಷ್ಪರಿಣಾಮ ಗಳ ಕುರಿತ ವಿಡಿಯೋ ಗೀತೆ ಸಿದ್ಧಪಡಿಸುವಂತೆ ಸೂಚಿಸಿದ್ದಾರೆ.

ನಗರ ಪೊಲೀಸ್‌ ಆಯುಕ್ತರು, ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್‌ ಆಯುಕ್ತರ ಸೂಚನೆ ಮೇರೆಗೆ ಕಾರ್ಯೋನ್ಮುಖರಾಗಿರುವ ಸುಬ್ರಹ್ಮಣ್ಯ, ಇದೀಗ ಮಾದಕ ವಸ್ತು ಸೇವನೆಯ ದುಷ್ಪರಿಣಾಮಗಳ ಬಗ್ಗೆ ಗೀತೆ ರಚಿಸಲು ಸಿದ್ಧತೆ ನಡೆಸಿದ್ದಾರೆ.
 
ರಾಜಧಾನಿಗೆ ಪಿಡುಗಾಗಿ ಪರಿಣಮಿಸಿರುವ “ಡ್ರಗ್‌ ಮಾಫಿಯಾ’ ಕುರಿತು ಜನರಲ್ಲಿ, ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಸಾಮಾಜಿಕ ಸಂದೇಶವುಳ್ಳ ಗೀತೆ ರಚಿಸಿ ವಿಡಿಯೋ ಸಿದ್ಧಪಡಿಸುವಂತೆ ಹಿರಿಯ ಪೊಲೀಸ್‌ ಅಧಿಕಾರಿಗಳು ಸುಬ್ರಹ್ಮಣ್ಯ ಅವರಿಗೆ ಸೂಚಿಸಿದ್ದಾರೆ. ಮುಖ್ಯವಾಗಿ ಮಾದಕ ವಸ್ತು ಮಾರಾಟಗಾರರ ಕಾರ್ಯಶೈ ಲಿ, ಮಾದಕ ವಸ್ತು ಸೇವನೆಗೆ ದಾಸರಾಗಿ ಸಂಕಷ್ಟಕ್ಕೆ ಸಿಲುಕುವುದು, ಬಳಿಕ ವ್ಯಸನ ಮುಕ್ತ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುವಂತಾಗುವುದು, ಹೀಗೆ ಎಲ್ಲ ಆಯಾಮಗಳನ್ನು ಗೀತೆ ಒಳಗೊಂಡಿ ರಬೇಕು ಎಂದು ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಮಾದಕ ವಸ್ತುಗಳ ಸೇವನೆಯಿಂದ ಮಕ್ಕಳನ್ನು ದೂರ ಇರಿಸುವ ಬಗ್ಗೆ ಪೋಷಕರು ವಹಿಸಬೇಕಾದ ಎಚ್ಚರಿಕೆ ಕ್ರಮಗಳು. ದಂಧೆ ನಿಯಂತ್ರಿಸಲು ಸಾರ್ವಜನಿಕರು ಪೊಲೀಸ್‌ ಇಲಾಖೆ ಜತೆ ಕೈ ಜೋಡಿಸುವ ಅವಕಾಶಗಳು. ಶಾಲೆ, ಕಾಲೇಜುಗಳು ವಹಿಸಬೇಕಾದ ಕ್ರಮಗಳ ಬಗ್ಗೆಯೂ ಗೀತೆಯಲ್ಲಿ ಮಾಹಿತಿ ಇರಲಿದೆ ಎನ್ನಲಾಗಿದೆ.

ಇಲಾಖೆಯಿಂದಲೇ ವೆಚ್ಚ: ಮಾದಕ ವಸ್ತು ಮಾರಾಟ ಜಾಲದ ಬಗ್ಗೆ ಸುಬ್ರಹ್ಮಣ್ಯ ಅವರು ಸಿದ್ಧಪಡಿಸುವ ವಿಡಿಯೋ ಗೀತೆಯ ಚಿತ್ರೀಕರಣ, ಆಡಿಯೋ ರೆಕಾರ್ಡಿಂಗ್‌ ಸೇರಿ ಎಲ್ಲ ವೆಚ್ಚವನ್ನು ನಗರ ಪೊಲೀಸ್‌ ವಿಭಾಗವೇ ಭರಿಸಲಿದೆ. ಅಲ್ಲದೆ, ಈ ಗೀತೆಯನ್ನು ಇಲಾಖೆ ವತಿಯಿಂದಲೇ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಉದಯವಾಣಿ ವಿಶೇಷ ವರದಿ ಪ್ರಕಟಿಸಿತ್ತು
ನಗರದ ಜನತೆಗೆ ತಲೆನೋವಾಗಿ ಪರಿಣಮಿಸಿರುವ ಸರಗಳ್ಳರ ಹಾವಳಿ, ಕಳ್ಳರ ಅಪರಾಧ ಶೈಲಿ, ಸಾರ್ವಜನಿಕರು ವಹಿಸಬೇಕಾದ ಜಾಗರೂಕತೆ ಕುರಿತು ಸುಬ್ರಹ್ಮಣ್ಯ ಅವರು ಸಾಹಿತ್ಯ ಬರೆದು ಸ್ವತಃ ಹಾಡಿದ ವಿಡಿಯೋ ಗೀತೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ಈ ಕುರಿತು ಆ.20 ರಂದು “ಸರಗಳ್ಳರಿದ್ದಾರೆ ಜೋಕೆ; ನೀವು ಹುಷಾರಾ ಗಿದ್ರೆ ಓಕೆ’ ಎಂಬ ಶೀರ್ಷಿಕೆಯಡಿ “ಉದಯವಾಣಿ’ ವಿಶೇಷ ವರದಿ ಪ್ರಕಟಿಸಿತ್ತು.

ಟಾಪ್ ನ್ಯೂಸ್

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.