ತುಂಡಾದ ಕೈಗೆ ಹಾಸ್ಮಾಟ್‌ನಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ


Team Udayavani, Jul 28, 2019, 10:16 AM IST

bng-tdy-5

ಹಾಸ್ಮಾಟ್ ಆಸ್ಪತ್ರೆಯ ಸಿಎಂಡಿ ಮತ್ತು ಆರ್ಥೋಪೆಡಿಕ್ಸ್‌ ವಿಭಾಗದ ಮುಖ್ಯಸ್ಥ ಡಾ.ಥಾಮಸ್‌ ಚಾಂಡಿ ಅವರು ಶಸ್ತ್ರಚಿಕಿತ್ಸೆ ನಡೆಸಿ ಸರಿಪಡಿಸಿದ ರೋಗಿಯ ಕೈಯನ್ನು ಪರಿಶೀಲಿಸುತ್ತಿರುವುದು.

ಬೆಂಗಳೂರು: ಇತ್ತೀಚೆಗೆ ದುರ್ಘ‌ಟನೆಯೊಂದರಲ್ಲಿ ತುಂಡಾಗಿ ಚರ್ಮದೊಂದಿಗೆ ನೇತಾಡುತ್ತಿದ್ದ ವ್ಯಕ್ತಿಯೊಬ್ಬರ ಮೊಣಕೈ ಅನ್ನು ಹಾಸ್ಮಾಟ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಸರಿಪಡಿಸಿದ್ದಾರೆ.

ಈ ಕುರಿತು ಆಸ್ಪತ್ರೆಯ ಸಿಎಂಡಿ ಮತ್ತು ಆರ್ಥೋಪೆಡಿಕ್ಸ್‌ ವಿಭಾಗದ ಮುಖ್ಯಸ್ಥ ಡಾ.ಥಾಮಸ್‌ ಚಾಂಡಿ ಅವರು ಮಾತನಾಡಿ, ಶಿವಾಜಿನಗರದ ಮೊಯಿನ್‌ ಖುರೇಷಿ ಎಂಬವರು ಬಲ ಮೊಣಕೈ ತುಂಡಾದ ಸ್ಥಿತಿಯಲ್ಲಿ ಹಾಸ್ಮಾಟ್ ಆಸ್ಪತ್ರೆಗೆ ಬಂದಿದ್ದರು. ಅಂದು ಅವರ ಕೈನ ರಕ್ತನಾಳಗಳು, ನರಗಳು, ಮಾಂಸಖಂಡಗಳು, ಸ್ನಾಯುರಜ್ಜುಗಳು ಪೂರ್ಣ ಪ್ರಮಾಣದಲ್ಲಿ ತುಂಡಾಗಿದ್ದವು. ಮೂಳೆ ಮುರಿದು ಚರ್ಮದ ಸಹಾಯದಿಂದ ನೇತಾಡುತ್ತಿತ್ತು.

ಹಾಸ್ಮಾಟ್ ತಜ್ಞರಾದ ಡಾ.ಕಣ್ಣನ್‌ ಕುಮಾರ್‌, ಟ್ರಾಮಾ ತಜ್ಞ ಡಾ.ರವಿಶಂಕರ್‌, ಅರಿವಳಿಕೆ ತಜ್ಞ ಡಾ.ಮಾರಿಯನ್‌ ಕೆಲ್ವಿನ್‌ ಮನೋಜ್‌ ಹಾಗೂ ನಾನ್ನನ್ನು ಒಳಗೊಂಡ ತಂಡ ಸತತ ಮೂರು ಗಂಟೆ ಕಾಲ ತುರ್ತು ಶಸ್ತ್ರಚಿಕಿತ್ಸೆ ನಡೆಸಿದೆವು. ಶಸ್ತ್ರಚಿಕಿತ್ಸೆಗೆ ವಿಶೇಷ ಆಪರೇಟಿಂಗ್‌ ಮೈಕ್ರೋಸ್ಕೋಪ್‌ ಬಳಸಿ, ರಕ್ತನಾಳಗಳು, ನರಗಳು, ಸ್ನಾಯುಗಳ ತುದಿಗಳನ್ನು ಸರಿಪಡಿಸಿ ಪುನಃ ಜೋಡಿಸಲಾಯಿತು. ಮುರಿದ ಮೂಳೆಯನ್ನು ಪ್ಲೇಟ್ ಮತ್ತು ಸೂðಗಳಿಂದ ಸರಿಪಡಿ ಸಿದ್ದು, ಮಣಿಕಟ್ಟಿನ ಜಾಯಿಂಟ್‌ಗೆ ಬಾಹ್ಯ ಫಿಕ್ಸೆಟರ್‌ ಬಳಸಲಾಯಿತು. ಇದರ ಜತೆಯಲ್ಲಿ ರೋಗಿಯ ಎಡ ಭಾಗದ ತೊಡೆ ಹಾಗೂ ಇತರ ಭಾಗಗಳಲ್ಲಿ ಆಗಿದ್ದ ತೀವ್ರ ಸ್ವರೂಪದ ಗಾಯಗಳನ್ನು ಸಹ ಗುಣ ಪಡಿಸಲಾಯಿತು ಎಂದು ಮಾಹಿತಿ ನೀಡಿದರು.

ಇತ್ತೀಚೆಗೆ (ಜು.21) ಮೊಣಕೈಗೆ ಹಾಕಿದ್ದ ಪ್ಲೇಟ್ ತೆಗೆದು ಮೊಣಕೈ, ಮಣಿಕಟ್ಟು, ಬೆರಳುಗಳ ಸ್ಥಿತಿಯನ್ನು ಪರೀಕ್ಷಿಸಿದ್ದು, ಎಲ್ಲವೂ ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿರುವುದು ಕಂಡುಬಂದಿದೆ ಎಂದ ಹೇಳಿದರು. ಸಂಧಿವಾತ, ಆರ್ಥೋಪೆಡಿಕ್ಸ್‌, ನ್ಪೋರ್ಟ್ಸ್ ಮೆಡಿಸಿನ್‌, ಮೂಳೆಮುರಿತ ಮುಂತಾದ ಚಿಕಿತ್ಸೆಗಳಿಗೆ ಹಾಸ್ಮಾಟ್ ಆಸ್ಪತ್ರೆ ಹೆಸರಾಗಿದೆ.

ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಅಜಿತ್‌ ಬೆನೆಡಿಕ್ಟ್ ಅವರು ಮಾತನಾಡಿ, ನಮ್ಮಲ್ಲಿನ ತಜ್ಞ ವೈದ್ಯರು, ಸಿಬ್ಬಂದಿ ಹಾಗೂ ಅತ್ಯಾಧುನಿಕ ಚಿಕಿತ್ಸಾ ಸೌಲಭ್ಯಗಳು ಹಾಗೂ ಆ ಕ್ಷಣದಲ್ಲಿ ನಮ್ಮ ವೈದ್ಯರು ತೆಗೆದುಕೊಂಡ ದಿಟ್ಟ ನಿರ್ಧಾರ ಈ ಯಶಸ್ಸಿಗೆ ಕಾರಣ ಎಂದರು.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.