ನಾರಾಯಣ ಹೆಲ್ತ್‌ ಸಿಟಿ ಆಸ್ಪತ್ರೆಯಿಂದ ಮಿತ್ರಾಕ್ಲಿಪ್‌ ಯಶಸ್ವಿ ಬಳಕೆ


Team Udayavani, Oct 23, 2021, 11:04 AM IST

ಹೆಲ್ತ್‌ ಕೇರ್

ಬೆಂಗಳೂರು: ನಗರದ ನಾರಾಯಣ ಹೆಲ್ತ್‌ ಸಿಟಿ ಆಸ್ಪತ್ರೆಯ ವೈದ್ಯರ ತಂಡ ತೀವ್ರ ತರಹದ ಮಿಟ್ರಲ್‌ ವಾಲ್ಟ್ ರಿಗರ್ಗಿಟೇಶನ್‌ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಗೆ ಯಶಸ್ವಿಯಾಗಿ ಮಿತ್ರಾಕ್ಲಿಪ್‌ ಅಳವಡಿಕೆ ಮಾಡಿದೆ.

ಅಸ್ಸಾಂ ಮೂಲದ 54 ವರ್ಷದ ವ್ಯಕ್ತಿಗೆ ನಾರಾಯಣ ಹೆಲ್ತ್‌ ಸಿಟಿಯ ಹೃದ್ರೋಗ ವಿಭಾಗದ ಮಿತ್ರಾಕ್ಲಿಪ್‌ ಪ್ರಕ್ರಿಯೆನ್ನು ಯಶಸ್ವಿಯಾಗಿ ಬಳಕೆ ಮಾಡಿದೆ. ಕಳೆದ ಮೂರು ತಿಂಗಳ ಹಿಂದೆ ರೋಗಿಯು ಸಾಮಾನ್ಯರ ರೀತಿಯಲ್ಲಿ ಜೀವನ ಸಾಗಿಸುತ್ತಿದ್ದ. ಆಗ ಅವರಿಗೆ ಉಸಿರಾಟದ ತೊಂದರೆ ಅನುಭವ ಆಗತೊಡಗಿತು. ಅತಿ ಬೇಗನೆ ಆಯಾಸವಾಗುವುದರ ಜತೆಗೆ ಹೆಜ್ಜೆ ಹಾಕಲು ಕೂಡ ಕಷ್ಟವಾಗುತ್ತಿತ್ತು.

ವಿಶ್ರಾಂತಿ ಸಮಯದಲ್ಲೂ ಉಸಿರಾಟದ ತೊಂದರೆ ಕಾಣಿಸಿಕೊಳ್ಳುತ್ತಿತ್ತು. ಆಗ ಅವರು ಬೆಂಗಳೂರಿನ ನಾರಾಯಣ ಹೆಲ್ತ್‌ ಸಿಟಿಯಲ್ಲಿ ದಾಖಲಾದರು. ಕೂಡಲೇ ಆಸ್ಪತ್ರೆಯ ಹೃದಯರೋಗ ತಜ್ಞರು ಪರೀಕ್ಷೆ ನಡೆಸಿ ಮಿತ್ರಕ್ಲಿಪ್‌ ಸಾಧ್ಯತೆ ಬಗ್ಗೆ ಮೌಲ್ಯಮಾಪನ ಮಾಡಿದರು. ಆಸ್ಪತ್ರೆಯ ನಾನ್‌ ಇನ್ವೇಸಿವ್‌ ಕಾರ್ಡಿಯಾಲಜಿ ಮುಖ್ಯಸ್ಥ ಡಾ.ಸತೀಶ್‌ ಗೋವಿಂದ್‌ ನೇತೃತ್ವದ ತಂಡ 2ಡಿ ಎಕೋ ಡಾಪ್ಲರ್‌ ಮೌಲ್ಯಮಾಪನ ನಡೆಸಿತು.

ಇದನ್ನೂ ಓದಿ:- 2023ರಲ್ಲೂ ಬಿಜೆಪಿ ಸರ್ಕಾರ: ಶೆಟ್ಟರ್

ಇದು ರೋಗಿಯ ಮಿತ್ರಕ್ಲಿಪಗೆ ರೋಗಿಯ ಅರ್ಹತೆಯನ್ನು ದೃಢಪಡಿಸಿತು. ಕೂಡಲೇ ರೋಗಿಗಳ ಕುಟುಂಬದವರ ಒಪ್ಪಿಗೆ ಪಡೆದು ಮಿತ್ರಾಕ್ಲಿಪ್‌ ಅನ್ನು ಯಶಸ್ವಿಯಾಗಿ ಅಳವಡಿಕೆ ಮಾಡಲಾಯಿತು.ಇದು ಸೋರಿಕೆ ತಡೆಯುವುದರ ಜತೆಗೆ ಹೃದಯದ ಮೂಲಕ ಸಾಮಾನ್ಯ ರಕ್ತದ ಹರಿವನ್ನು ಪುನಃ ಸ್ಥಾಪಿಸುತ್ತದೆ.

ಆಸ್ಪತ್ರೆಯ ಹಿರಿಯ ಹೃದ್ರೋಗ ಸಲಹಾ ತಜ್ಞರ ತಂಡದ ಡಾ.ಉದಯ್‌ ಬಿ ಖಾನೋಲ್ಕರ್‌, ಹಿರಿಯ ಸಲಹೆಗಾರ ಡಾ.ಭಗೀರಥ್‌ ರಘುರಾಮನ್‌, ಡಾ.ಸಂಜಯ್‌ ಮೆಹ್ರೋತ್ರ ತಂಡ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನೆರವೇರಿಸಿದೆ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆಸ್ಪತ್ರೆಯ ಹಿರಿಯ ವೈದ್ಯ ಡಾ. ಉದಯ್‌ ಬಿ ಖಾನೋಲ್ಕರ್‌, ಈ ರೋಗಿಯ ಪ್ರಕರಣ ಭಿನ್ನವಾಗಿದೆ.

ಕರ್ನಾಟಕದಲ್ಲಿ ಈ ಪ್ರಕ್ರಿಯೆಗೆ ಒಳಗಾದ ಮೊದಲ ರೋಗಿ ಎಂದು ಪರಿಗಣಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಈ ವೇಳೆ ಸಂತಸ ಹಂಚಿಕೊಂಡ ಅಸ್ಸಾಂ ಮೂಲದ 54 ವರ್ಷದ ರೋಗಿ, ನಾನೀಗ ಕ್ರಿಯಾಶೀಲ ವ್ಯಕ್ತಿಯಾಗಿದ್ದೇನೆ. ಈ ಹಿಂದೆ ಉಸಿರಾಟದ ತೊಂದರೆ ಮತ್ತು ನಿದ್ರಿಗೆ ಅಡ್ಡಿ ಉಂಟಾಗಿತ್ತು. ಈಗ ಸಾಮಾನ್ಯ ಸ್ಥಿತಿಗೆ ಬಂದಿದ್ದು ವೈದ್ಯರ ತಂಡಕ್ಕೆ ಕೃತಜ್ಞತೆ ಸಲ್ಲಿಸುತ್ತಿರುವುದಾಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.