ಗೆಲುವು ಸಾಧಿಸಿದ “ನಿಸರ್ಗ’


Team Udayavani, May 17, 2018, 10:08 AM IST

blore-3.jpg

ದೇವನಹಳ್ಳಿ: ವಿಧಾನಸಭಾ ಕ್ಷೇತ್ರದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ನಿಸರ್ಗ ಎಲ್‌.ಎನ್‌. ನಾರಾಯಣ ಸ್ವಾಮಿ ಗೆಲುವು ಸಾಧಿಸುವುದರ ಮೂಲಕ ತಾಲೂಕಿನಲ್ಲಿ ಹೊಸ ಇತಿಹಾಸ ಸೃಷ್ಟಿಯಾಗಿದೆ.

ವಿಧಾನಸಭಾ ಚುನಾವಣೆಯಲ್ಲಿ ಒಂದು ಪಕ್ಷದ ಅಭ್ಯರ್ಥಿ ಒಂದು ಬಾರಿ ಗೆದ್ದರೆ ಮತ್ತೂಂದು ಬಾರಿ ಗೆದ್ದ ಉದಾಹರಣೆಗಳು ತಾಲೂಕಿನಲ್ಲಿ ಇರಲಿಲ್ಲ. ಈ ಬಾರಿಯ ಚುನಾವಣೆಯಲ್ಲಿ ನಿಸರ್ಗ ಎಲ್‌.ಎನ್‌. ನಾರಾಯಣಸ್ವಾಮಿ ಆಯ್ಕೆಯಾಗುವುದರ ಮೂಲಕ ಜೆಡಿಎಸ್‌ ಹೊಸ ಇತಿಹಾಸ ಬರೆದಿದೆ. ತಾಲೂಕಿನಲ್ಲಿ ಮತ್ತೂಂದು ಇತಿಹಾಸ ಇರುವುದು ಹೊರಗಿನ ವ್ಯಕ್ತಿಗಳು ಇಲ್ಲಿ ಗೆದ್ದಿರುವ ನಿದರ್ಶನಗಳು ಇರಲಿಲ್ಲ.

1978ರಲ್ಲಿ ಮತ್ತು 1983ರ ಚುನಾವಣೆಯಲ್ಲಿ ಕೋಲಾರದ ವೆಂಕಟಪ್ಪ ಸೋಲು ಕಂಡಿದ್ದರು. ಕನಕಪುರದ ಪುಟ್ಟದಾಸು 1985ರ ವಿಧಾನ ಸಭಾ ಚುನಾವಣೆಯಲ್ಲಿ ಸೋಲುಂ ಡಿದ್ದರು. ಈ ಚುನಾವಣೆಯಲ್ಲಿ ಹೊರಗಿನ ವ್ಯಕ್ತಿಗಳು ಗೆಲ್ಲುವುದಿಲ್ಲವೆಂಬ ಅಪನಂಬಿಕೆಯನ್ನು ಮತದಾರರು ಸುಳ್ಳು ಮಾಡಿ ತೋರಿಸಿದ್ದಾರೆ. 

ಮೊದಲ ಬಾರಿಗೆ ಆಯ್ಕೆ: ಜೆಡಿಎಸ್‌ ಅಭ್ಯರ್ಥಿ ನಿಸರ್ಗ ಎಲ್‌.ಎನ್‌.ನಾರಾಯಣ ಸ್ವಾಮಿ 86,966, ಕಾಂಗ್ರೆಸ್‌ನ ಅಭ್ಯರ್ಥಿ ಕೆ. ವೆಂಕಟಸ್ವಾಮಿ 69,956, ಬಿಜೆಪಿ ಅಭ್ಯರ್ಥಿ ಕೆ.ನಾಗೇಶ್‌ 9,820 ಮತಗಳನ್ನು ಪಡೆದಿರುತ್ತಾರೆ.
 
ಕಾಂಗ್ರೆಸ್‌ ಅಭ್ಯರ್ಥಿ ಕೆ.ವೆಂಕಟಸ್ವಾಮಿ ವಿರುದ್ಧ ನಿಸರ್ಗ ನಾರಾಯಣಸ್ವಾಮಿ 17,010 ಮತಗಳ ಅಂತರದಿಂದ ಗೆಲುವು ಸಾಧಿಸಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಗೊಂಡಿ ದ್ದಾರೆ. ಕಳೆದ 2013ರ ಚುನಾವಣೆಯಲ್ಲಿ ಶಾಸಕರಾಗಿದ್ದ ಪಿಳ್ಳಮುನಿಶಾಮಪ್ಪ70,323 ಗಳಿಸಿ ಅವರ ಪ್ರತಿಸ್ಪರ್ಧಿ ಕೆ.ವೆಂಕಟಸ್ವಾಮಿ 68,381 ಮತಗಳನ್ನು ಪಡೆದಿದ್ದರು. 1,944 ಮತಗಳ ಅಂತರದಿಂದ ಸೋಲು ಕಂಡಿದ್ದರು. 

ಕಳೆದ ಬಾರಿ ಕಾಂಗ್ರೆಸ್‌ 68,381 ಮತ ಪಡೆದಿದ್ದರೆ ಈ ಬಾರಿ ಚುನಾವಣೆಯಲ್ಲಿ 69,956 ಮತಗಳನ್ನು ಪಡೆದು ಸ್ಪಲ್ಪಮಟ್ಟಿಗೆ ಹೆಚ್ಚು ಮತ ಬರುವಂತೆ ಆಗಿದೆ. 

ಸೋಲುಸುತ್ತೇವೆಂದು ಹೇಳಿದ್ದರು: ತಾಲೂಕಿನಲ್ಲಿ ಕಾಂಗ್ರೆಸ್‌ ಮುಖಂಡರ ವಿರೋಧದ ನಡುವೆಯೂ ಸಂಸದ ವೀರಪ್ಪಮೊಯ್ಲಿ ಪಟ್ಟು ಹಿಡಿದು ವೆಂಕಟಸ್ವಾಮಿ ಅವರಿಗೆ ಟಿಕೆಟ್‌ ಕೊಡಿಸಿದ್ದರು. ಕಾಂಗ್ರೆಸ್‌ನ ಕೆಲವು ಮುಖಂಡರು ಟಿಕೆಟ್‌ ನೀಡಿದ್ದಕ್ಕೆ ವಿರೋಧಿಸಿ ಪ್ರತಿಭಟನೆ ಮಾಡಿದ್ದರು. ವೆಂಕಟ ಸ್ವಾಮಿಗೆ ಟಿಕೆಟ್‌ ನೀಡಿರುವುದು ಸರಿಯಾಗಿದೆ ಎಂದು ಇನ್ನು ಕೆಲವು ಮುಖಂಡರು ಪರ ಪ್ರತಿಭಟನೆ ನಡೆಸಿದರು. ಕೆಲವು ಕಾಂಗ್ರೆಸ್‌ ಮುಖಂಡರು ನೇರವಾಗಿ ನಾವು ವೆಂಕಟ ಸ್ವಾಮಿಯವರನ್ನು ಸೋಲಿಸುತ್ತೇವೆ ಎನ್ನುವ ಹೇಳಿಕೆಗಳನ್ನು ಬಹಿರಂಗವಾಗಿ ಹೇಳಿದ್ದರು.

ಇತಿಹಾಸ: ದೇವನಹಳ್ಳಿ ಇತಿಹಾಸದಲ್ಲಿ ಮೊದಲ ಬಾರಿಗೆ ನಿಸರ್ಗ ನಾರಾಯಣಸ್ವಾಮಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ಮೊದಲ ಬಾರಿಗೆ ವಿಧಾನಸೌಧದ ಮೆಟ್ಟಿಲು ಹತ್ತುತ್ತಿದ್ದಾರೆ. ಕಳೆದ ವರ್ಷ ಜೆಡಿಎಸ್‌ಗೆ ಸೇರ್ಪಡೆಯಾಗಿದ್ದರು. ಶಾಸಕ ಪಿಳ್ಳಮುನಿ ಶಾಮಪ್ಪ2013ರಲ್ಲಿ ಆಯ್ಕೆಯಾಗಿದ್ದರು.  ಮತ ಎಣಿಕೆ ಪ್ರಾರಂಭದಲ್ಲಿ ವೆಂಕಟಸ್ವಾಮಿ ಮುನ್ನಡೆ ಕಾಯ್ದುಕೊಂಡಿದ್ದರು. ನಂತರದ ಸುತ್ತುಗಳಲ್ಲಿ ನಿಸರ್ಗ ನಾರಾಯಣಸ್ವಾಮಿ ಹೆಚ್ಚು ಮತ ಪಡೆಯುತ್ತಿದ್ದರು. 9ನೇ ಸುತ್ತಿನಲ್ಲಿ 12,265 ಮತಗಳನ್ನು ಪಡೆದು ಮುಂದೆ ಇದ್ದರು. 10ನೇ ಸುತ್ತಿನಲ್ಲಿ 11,824 ಹಾಗೂ 11ನೇ ಸುತ್ತಿನಲ್ಲಿ 14,066ಮತಗಳ ಮುನ್ನಡೆಯಲ್ಲಿದ್ದರು. ಕಡೆಯ ಸುತ್ತಿನಲ್ಲಿ ಒಟ್ಟಾರೆ ಫ‌ಲಿತಾಂಶದಲ್ಲಿ 17,010 ಮತಗಳ ಅಂತರ ದಿಂದ ಕಾಂಗ್ರೆಸ್‌ ಅಭ್ಯರ್ಥಿ ಕೆ.ವೆಂಕಟಸ್ವಾಮಿ ಯವರನ್ನು ಸೋಲಿಸಿ ಗೆಲುವು ಸಾಧಿಸಿದರು.

ಶಾಪ ವಿಮೋಚನೆ
ದೇವನಹಳ್ಳಿ ಮೀಸಲು ಕ್ಷೇತ್ರವಾಗಿರುವುದರಿಂದ ಒಂದು ಬಾರಿ ಗೆದ್ದ ಪಕ್ಷ ಮತ್ತೂಂದು ಬಾರಿ ಗೆಲ್ಲುವ ಉದಾಹರಣೆಗಳು ಇರಲಿಲ್ಲ. ಈ ಬಾರಿಯ ಚುನಾವಣೆಯಲ್ಲಿ ಜೆಡಿಎಸ್‌ನ ಅಭ್ಯರ್ಥಿ ನಿಸರ್ಗ ಎಲ್‌.ಎನ್‌. ನಾರಾಯಣಸ್ವಾಮಿ ಹೆಚ್ಚು ಮತಗಳನ್ನು ಪಡೆಯುವುದರ ಮೂಲಕ ಗೆಲುವು ಸಾಧಿಸಿದ್ದಾರೆ. ಒಂದು ಬಾರಿ ಗೆದ್ದ ಪಕ್ಷ ಮೊತ್ತೂಂದು ಬಾರಿ ಗೆಲ್ಲುವುದಿಲ್ಲವೆಂಬ ಮೂಢನಂಬಿಕೆ ಸುಳ್ಳು ಮಾಡಿದ್ದಾರೆ.

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.