ಶಂಖನಾದ ಅರವಿಂದ್ ನಿಧನಕ್ಕೆ ಸುನೀಲ್ ಪುರಾಣಿಕ್ ಸಂತಾಪ
Team Udayavani, May 7, 2021, 5:32 PM IST
ಬೆಂಗಳೂರು: ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶಂಖನಾದ ಅರವಿಂದ್ (70) ಅವರ ನಿಧನಕ್ಕೆ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ತೀವ್ರ ಸಂತಾಪ ಸೂಚಿಸಿದ್ದಾರೆ.
ಶಂಕನಾದ ಚಿತ್ರದ ಮೇರು ಅಭಿನಯದಿಂದಾಗಿ ಶಂಕನಾದ ಅರವಿಂದ್ ಎಂದೇ ಖ್ಯಾತರಾದ ಅವರು ಸುಮಾರು 250ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಹಿರಿಯ ಚಿತ್ರನಟರೊಬ್ಬರನ್ನು ಕನ್ನಡ ಚಲನಚಿತ್ರರಂಗ ಕಳೆದುಕೊಂಡಾಂತಾಗಿದೆ.
ಬೆಟ್ಟದ ಹೂವು ಚಿತ್ರದಲ್ಲಿ ಬಾಲನಟ ಪುನಿತ್ ರಾಜ್ ಕುಮಾರ್ ಅವರೊಂದಿಗಿನ ಹಾಡೊಂದು ಇಂದಿಗೂ ಕನ್ನಡ ಚಿತ್ರರಸಿಕರ ಮನದಲ್ಲಿ ಅಚ್ಚಳಿಯದೆ ಉಳಿದಿದೆ.
ಇದನ್ನೂ ಓದಿ:ಕಾಗ್ನಿಜೆಂಟ್ ನಿವ್ವಳ ಆದಾಯ ಶೇಕಡಾ 37.6 ರಷ್ಟು ಹೆಚ್ಚಳ
ಅಲ್ಲದೆ ಕನ್ನಡದ ಕಿರುತೆರೆಯಲ್ಲೂ ಅರವಿಂದ್ ಹೆಸರು ಮಾಡಿದ್ದರು. ಅಂತಹ ಮೇರು ಕಲಾವಿದ ಕೋವಿಡ್ಗೆ ಬಲಿಯಾಗಿರುವುದು ತುಂಬಾ ನೋವಿನ ಸಂಗತಿ. ಶಂಕನಾದ ಅರವಿಂದ್ ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬ ವರ್ಗದವರಿಗೆ ನೀಡಲಿ ಎಂದು ಪುರಾಣಿಕ್ ತಮ್ಮ ಸಂತಾಪದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು