ಕಾಂಗ್ರೆಸ್ ವಿರುದ್ಧದ ಮುತಾಲಿಕ್ ಅರ್ಜಿ ವಜಾ
Team Udayavani, May 11, 2018, 7:40 AM IST
ನವದೆಹಲಿ: ಧರ್ಮದ ಆಧಾರದಲ್ಲಿ ಕಾಂಗ್ರೆಸ್ ಮತ ಯಾಚನೆ ಮಾಡುತ್ತಿದೆ ಎಂದು ಆರೋಪಿಸಿ ರಾಷ್ಟ್ರೀಯ ಹಿಂದೂ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾ ಮಾಡಿದೆ.
ಚುನಾವಣಾ ಪ್ರಕ್ರಿಯೆ ಆರಂಭವಾದ ಮೇಲೆ ಯಾವುದೇ ರೀತಿಯಲ್ಲಿ ನ್ಯಾಯಾಲಯಗಳು ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಹಿಂದಿನ ಸಂದರ್ಭಗಳಲ್ಲಿ ತೀರ್ಪು ನೀಡಲಾಗಿದೆ. ಅಲ್ಪಸಂಖ್ಯಾತ ಸಮುದಾಯದವರನ್ನು ಸಾಮಾಜಿಕವಾಗಿ, ಆರ್ಥಿಕವಾಗಿ ಸಬಲಗೊಳಿಸುತ್ತೇವೆಂದು ವಾಗ್ಧಾನ ಮಾಡುವುದು ಧರ್ಮದ ಆಧಾರದಲ್ಲಿ ಮತಯಾಚನೆ ಮಾಡಿದಂತಾಗುವುದಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಸಾಂವಿಧಾನಿಕ ಪೀಠ ಹೇಳಿದೆ.
ಈ ಬಗ್ಗೆ ಮುತಾಲಿಕ್ ಚುನಾವಣಾ ಪ್ರಕ್ರಿಯೆ ಮುಕ್ತಾಯವಾದ ಬಳಿಕ ನ್ಯಾಯಾಂಗದ ಮೆಟ್ಟಿಲೇರಲು ಅವಕಾಶವಿದೆ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಅಲ್ಪಸಂಖ್ಯಾತರಿಗೆ ಆಶ್ವಾಸನೆಗಳನ್ನು ನೀಡುವ ಮೂಲಕ ಧರ್ಮದ ಆಧಾರದಲ್ಲಿ ಮತ ಯಾಚಿಸುತ್ತಿದೆ ಎಂದು ಮುತಾಲಿಕ್ ಆರೋಪಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ