Bangalore: ಪತಿ ಜೊತೆ ಅಕ್ರಮ ಸಂಬಂಧ ಶಂಕೆ; ಮಹಿಳೆಯ ಮನೆಗೆ ನುಗ್ಗಿ ಪತ್ನಿ ದಾಂಧಲೆ


Team Udayavani, Feb 6, 2024, 11:43 AM IST

Bangalore: ಪತಿ ಜೊತೆ ಅಕ್ರಮ ಸಂಬಂಧ ಶಂಕೆ; ಮಹಿಳೆಯ ಮನೆಗೆ ನುಗ್ಗಿ ಪತ್ನಿ ದಾಂಧಲೆ

ಬೆಂಗಳೂರು: ಪತಿ ಜತೆ ಅಕ್ರಮ ಸಂಬಂಧ ಹೊಂದಿದ್ದ ಶಂಕೆ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಮನೆಯೊಂದಕ್ಕೆ ನುಗ್ಗಿ ದಾಂಧಲೆ ನಡೆಸಿ  ಪ್ರಾಣ ಬೆದರಿಕೆ ಹಾಕಿರುವ ಘಟನೆ ಕೊತ್ತನೂರು ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಈ ಸಂಬಂಧ ದೊಡ್ಡಗುಬ್ಬಿ ಮುಖ್ಯ ರಸ್ತೆಯ ಬಿಳೇಶಿವಾಲೆಯ ಮಾರುತಿ ಲೇಔಟ್‌ ನಿವಾಸಿ ರಾಧಿಕಾ(34) ಎಂಬು ವರು ನೀಡಿದ ದೂರಿನ ಮೇರೆಗೆ ಬೈರತಿಯ ಕೆಂಪರಾಜು, ಶರತ್‌, ಸಮಂತಾ ಎಂಬುವರ ವಿರುದ್ಧ ಕೊತ್ತನೂರು ಠಾಣೆ ಪೊಲೀಸರು ಎಫ್ಐಆರ್‌ ದಾಖಲಿಸಿದ್ದಾರೆ.

ದೂರುದಾರೆ ರಾಧಿಕಾ ಇವೆಂಟ್‌ ಮ್ಯಾನೇಜ್‌ಮೆಂಂಟ್‌ ಕೆಲಸ ಮಾಡು ತ್ತಿದ್ದು, 3 ವರ್ಷದ ಹಿಂದೆ ಬಿಳೇಶಿವಾಲೆ ಯಲ್ಲಿ ನಿವೇಶನ ಖರೀದಿಸಿ ಮನೆ ಕಟ್ಟಿಕೊಂಡು ವಾಸವಿ¨ªಾರೆ. ಈ ಮಧ್ಯೆ 5 ವರ್ಷದ ಹಿಂದೆ ಬೈರತಿಯ ಶರಣ್‌ ಎಂಬಾತ ರಾಧಿಕಾಗೆ ಪರಿಚಯವಾಗಿದ್ದು, ರಾಧಿಕಾ ಮನೆ ಕಟ್ಟುವಾಗ ಶರಣ್‌ ಜಲ್ಲಿ, ಮರಳು, ಎಂಸ್ಯಾಂಡ್‌, ಹಾಲೋಬ್ರಿಕ್ಸ್‌ ಗಳನ್ನು ಪೂರೈಸಿದ್ದರು. ಅದಕ್ಕೆ ನಗದು ರೂಪದಲ್ಲಿ ಹಣ ಪಡೆದುಕೊಂಡಿದ್ದರು. ಬಳಿಕ ಇಬ್ಬರು ಆತ್ಮೀಯ ಸ್ನೇಹಿತರಾಗಿದ್ದರು.

ಈ ನಡುವೆ ಶರಣ್‌ ಮತ್ತು ರಾಧಿಕಾ ನಡುವೆ ಅಕ್ರಮ ಸಂಬಂಧವಿದೆ ಎಂದು ಶರಣ್‌ ಪತ್ನಿ ಸಮಂತಾ ಶಂಕಿಸಿದ್ದು, ರಾಧಿಕಾ ಜತೆ ಗಲಾಟೆ ಮಾಡಿದ್ದರು. ಬಳಿಕ  ಶರಣ್‌ ಜತೆ ರಾಧಿಕಾ ಮಾತುಕತೆ ನಿಲ್ಲಿಸಿದ್ದರು. ಆದರೆ, ಫೆ.2ರಂದು ರಾತ್ರಿ 10 ಗಂಟೆ ಸುಮಾರಿಗೆ ಮಾಲ್‌ವೊಂದಕ್ಕೆ ರಾಧಿಕಾ ಹೋಗಿದ್ದಾಗ, ಶರಣ್‌ ಕೂಡ ಮಾಲ್‌ಗೆ ಬಂದಿದ್ದು, ಈ ವೇಳೆ ಇಬ್ಬರು ಮುಖಾಮುಖೀಯಾಗಿ ಮಾತನಾಡಿ ದ್ದಾರೆ. ಅದನ್ನು ತಪ್ಪಾಗಿ ಅರ್ಥೈಸಿಕೊಂಡ ಸಮಂತಾ, ಮತ್ತೂಮ್ಮ ರಾಧಿಕಾ ಜತೆ ಜಗಳ ಮಾಡಿದ್ದಾರೆ ಎಂದು ಪೊಲೀಸರು ಹೇಳಿದರು.

ಮನೆ ಬಳಿ ಬಂದು ದಾಂಧಲೆ: ಅಲ್ಲದೆ, ಅದೇ ದಿನ ರಾತ್ರಿ ಮಾಲ್‌ನಿಂದ ಮನೆಗೆ ಹೋಗಿದ್ದ ರಾಧಿಕಾರನ್ನು ಹಿಂಬಾಲಿಸಿ ಆಕೆಯ ಮನೆಗೆ ಹೋದ,  ಸುಮಂತಾ ಹಾಗೂ ಆಕೆಯ ಸಹೋದರರು ಗಲಾಟೆ ಮಾಡಿದ್ದಾರೆ. ರಾಧಿಕಾ ಮನೆಯ ಬಾಗಿಲು, ಕಿಟಕಿ ಗಾಜುಗಳನ್ನು ಒಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಮನೆ ಆವರಣದಲ್ಲಿ ನಿಲುಗಡೆ ಮಾಡಿದ್ದ ಎರಡು ಕಾರು ಹಾಗೂ ಮೂರು ದ್ವಿಚಕ್ರ ವಾಹನಗಳನ್ನು ದೊಣ್ಣೆಗಳಿಂದ ಹೊಡೆದು ಹಾನಿಗೊಳಿಸಿ ದಾಂಧಲೆ ನಡೆಸಿದ್ದಾರೆ. ಕಿಟಕಿಯಲ್ಲಿ ದೊಣ್ಣೆಗಳನ್ನು ಎಸೆದು ಗಾಯಗೊಳಿಸಿ, ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ರಾಧಿಕಾ ದೂರಿನಲ್ಲಿ ಆರೋಪಿಸಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

 

ಟಾಪ್ ನ್ಯೂಸ್

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

ಈಶ್ವರ್ ಖಂಡ್ರೆ

Bidar; ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

Virat kohli spoke about his post-retirement life

Virat Kohli; ನಿವೃತ್ತಿಯ ಬಗ್ಗೆ ಮಾತನಾಡಿದ ವಿರಾಟ್..; ಫ್ಯಾನ್ಸ್ ಗೆ ಆತಂಕತಂದ ಕೊಹ್ಲಿ ಮಾತು

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ

Anjali Ambigera case: ABVP protest in Hubli

Anjali Ambigera case: ಹುಬ್ಬಳ್ಳಿಯಲ್ಲಿ ಎಬಿವಿಪಿ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-ಬನಗ

Bengaluru: ಕಾಲೇಜಿನ 6ನೇ ಮಹಡಿಯಿಂದ ಜಿಗಿದು ಬಿಇ ವಿದ್ಯಾರ್ಥಿ ಆತ್ಮಹತ್ಯೆ

6-bng-crime

Drugs ಮಾರಾಟ: ಮೂವರು ವಿದೇಶಿ ಪ್ರಜೆಗಳು ಸೇರಿ 8 ಮಂದಿ ಬಂಧನ ‌

5-bng-crime-1

Bengaluru Crime: ಮನೆ ಮಾಲಕಿಯ ಕೊಂದು ಚಿನ್ನ ದೋಚಿದಳು!

E-bus: ಚಾಲಕರ ಧರಣಿ: ರಸ್ತೆಗಿಳಿಯದ 113 ಇ-ಬಸ್‌

E-bus: ಚಾಲಕರ ಧರಣಿ: ರಸ್ತೆಗಿಳಿಯದ 113 ಇ-ಬಸ್‌

Bengaluru: ಪ್ರವಾಹ ಪರಿಸ್ಥಿತಿ ತಿಳಿಯಲು ರಾಜಕಾಲುವೆಗಳ ಮೇಲೆ 400 ಕ್ಯಾಮೆರಾ

Bengaluru: ಪ್ರವಾಹ ಪರಿಸ್ಥಿತಿ ತಿಳಿಯಲು ರಾಜಕಾಲುವೆಗಳ ಮೇಲೆ 400 ಕ್ಯಾಮೆರಾ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

god promise kannada movie

Kannada Cinema; ‘ಗಾಡ್‌ ಪ್ರಾಮಿಸ್‌’ ಮುಹೂರ್ತ ಮಾಡಿದ್ರು

Wadgera; A crocodile appeared in the farm

Wadgera; ಜಮೀನಿನಲ್ಲಿ ಕಾಣಿಸಿಕೊಂಡು ರೈತರಿಗೆ ಆತಂಕ ತಂದ ಮೊಸಳೆ

7-ಬನಗ

Bengaluru: ಕಾಲೇಜಿನ 6ನೇ ಮಹಡಿಯಿಂದ ಜಿಗಿದು ಬಿಇ ವಿದ್ಯಾರ್ಥಿ ಆತ್ಮಹತ್ಯೆ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.