“ನಮ್ಮ ನಡಿಗೆ ತ್ಯಾಜ್ಯ ಮುಕ್ತಕಡೆಗೆ”


Team Udayavani, Jan 23, 2021, 11:54 AM IST

Swachh Bharat Mission

ಬೆಂಗಳೂರು: “ಸ್ವತ್ಛಭಾರತ್‌ ಮಿಷನ್‌’ ಯೋಜನೆಯಡಿ ತ್ಯಾಜ್ಯ ಮುಕ್ತ ಗ್ರಾಮ ಪಂಚಾಯ್ತಿಯನ್ನಾಗಿ ರೂಪಿಸುವ ನಿಟ್ಟಿನಲ್ಲಿ ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿ “ನಮ್ಮ ನಡಿಗೆ – ತ್ಯಾಜ್ಯ ಮುಕ್ತ ಕಡೆಗೆ’ ಆಂದೋಲನ ರೂಪಿಸಿದೆ.

ಹಳ್ಳಿಗಳನ್ನು ಸಂಪೂರ್ಣವಾಗಿ ಸ್ವತ್ಛ ಮತ್ತು ಸುಂದರವಾಗಿಟ್ಟು ಕೊಳ್ಳುವುದು ಈ ಆಂದೋಲನದ ಮುಖ್ಯ ಧ್ಯೇಯವಾಗಿದೆ. ನಗರ ಜಿಲ್ಲಾ ಪಂಚಾಯ್ತಿ ಯಲ್ಲಿ 93 ಗ್ರಾಮ ಪಂಚಾಯ್ತಿಗಳಿವೆ. ಈ ಗ್ರಾಮ ಪಂಚಾಯ್ತಿಯಲ್ಲಿ ಸುಮಾರು 700ಕ್ಕೂ ಅಧಿಕ ಹಳ್ಳಿಗಳಿವೆ. ಈ ಎಲ್ಲಾ ಹಳ್ಳಿಗಳಲ್ಲೂ “ನಮ್ಮ ಗ್ರಾಮ ನಮ್ಮ ಜವಾಬ್ದಾರಿ’ ಎಂಬ ಧ್ಯೇಯೋದ್ದೇಶದೊಂದಿಗೆ ಹಾಗೂ “ನಮ್ಮ ನಡಿಗೆ ತ್ಯಾಜ್ಯ ಮುಕ್ತ ಕಡೆಗೆ’ ಎಂಬ ಘೋಷ ವಾಕ್ಯದಡಿಯಲ್ಲಿ ಫೆ. 15ರ ವರೆಗೆ ಒಂದು ತಿಂಗಳ ಕಾಲ ಜಾಗೃತಿ ಆಂದೋಲನ ನಡೆಯಲಿದೆ. ಈ ವೇಳೆ ತ್ಯಾಜ್ಯ ನಿರ್ವಹಣೆ ಬಗ್ಗೆ ಜನರಲ್ಲಿ ಅರಿವಿನ ಬೀಜ ಬಿತ್ತಲಾಗುತ್ತದೆ.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕೂಡ ಈ ಆಂದೋಲನಕ್ಕೆ ಕೈ ಜೋಡಿಸಿದೆ. ಈ ಯೋಜನೆಯಡಿ ಪ್ರತಿಯೊಂದು ಗ್ರಾಮ ಪಂಚಾಯ್ತಿಯನ್ನು ತ್ಯಾಜ್ಯ ಮುಕ್ತ ವಾಗಿಸಲು ಹಲವಾರು ಜಾಗೃತಿ ಕಾರ್ಯ ಕ್ರಮಗಳನ್ನು ರೂಪಿಸಲಾಗುತ್ತಿದೆ. ಹಾಗೆಯೇ ಪ್ರತಿಯೊಂದು ಗ್ರಾಮಗಳಲ್ಲಿ ಎರಡು ತಿಂಗಳ ಕಾಲ ವಿಶೇಷ ಆಂದೋಲನ ಹಮ್ಮಿಕೊಳ್ಳುವ ಆಲೋಚನೆ ಕೂಡ ನಡೆದಿದೆ ಎಂದು ನಗರ ಜಿಲ್ಲಾ ಪಂಚಾಯ್ತಿಯ ಸ್ವತ್ಛ ಭಾರತ್‌ ಮಿಷನ್‌ ಯೋಜನೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ಬ್ರೆಜಿಲ್ ತಲುಪಿದ ಭಾರತದ ಕೋವಿಡ್ ‘ಸಂಜೀವಿನಿ’

 

ತ್ಯಾಜ್ಯ ಸಂಪನ್ಮೂಲ ಘಟಕಗಳ ಸ್ಥಾಪನೆ: “ನಮ್ಮ ಗ್ರಾಮ ನಮ್ಮ ಜವಾಬ್ದಾರಿ’ ಪರಿಕಲ್ಪನೆಯಂತೆ ಹಳ್ಳಿ ಗಳನ್ನು ಕಸಮುಕ್ತ ಮಾಡುವ ಗುರಿ ಹೊಂದಲಾಗಿದೆ. ಪ್ರತಿಯೊಂದು ಗ್ರಾಮಗಳನ್ನು ತ್ಯಾಜ್ಯ ಮುಕ್ತ ಮಾಡುವ ನಿಟ್ಟಿನಲ್ಲಿ ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಹಂತ-ಹಂತವಾಗಿ “ಸ್ವತ್ಛ ಸಂಕೀರ್ಣ’ (ತ್ಯಾಜ್ಯ ಸಂಪನ್ಮೂಲ ಘಟಕ)ಗಳನ್ನು ಸ್ಥಾಪಿಸಲಾ ಗುತ್ತದೆ ಎಂದು ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿಯ ಉಪಕಾರ್ಯದರ್ಶಿ ಸಿದ್ದರಾಮಯ್ಯ ಹೇಳಿದ್ದಾರೆ.ಘಟಕ ಸ್ಥಾಪನೆ ನಂತರ ಗ್ರಾಮ, ಮನೆ, ಹೋಟೆಲ್‌, ಅಂಗಡಿ- ಮುಗಟ್ಟು, ಸಂತೆ ಜಾತ್ರೆ ಸೇರಿದಂತೆ ಇನ್ನಿತರ ಸ್ಥಳಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಮೂಲದಲ್ಲಿಯೇ ಹಸಿ ಮತ್ತು ಒಣ ತ್ಯಾಜ್ಯವನ್ನಾಗಿ ವಿಂಗಡಿಸಿ ವೈಜ್ಞಾನಿಕವಾಗಿ ವಿಲೇ ವಾರಿ ಮಾಡುವ ಕಾರ್ಯ ನಡೆಯಲಿದೆ. ಹಾಗೆಯೇ ಗ್ರಾಮೀಣ ಜನರು ಸ್ವಯಂ ಪ್ರೇರಿತರಾಗಿ ತ್ಯಾಜ್ಯ ವಿಂಗಡನೆಯ ಅಭ್ಯಾಸವನ್ನು ರೂಢಿಸಿ ಕೊಳ್ಳುವಕುರಿತಂತೆ ಪ್ರರೇಪಿಸಲಾಗುವುದು ಎಂದು ತಿಳಿಸಿದ್ದಾರೆ.

ಹಳ್ಳಿಗಳನ್ನು ತ್ಯಾಜ್ಯ ಮುಕ್ತಗೊಳಿಸುವ ನಿಟ್ಟಿನಲ್ಲಿ ಸ್ವತ್ಛ ಭಾರತ್‌ ಮಿಷನ್‌ ಅಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ ಇಲಾಖೆ “ನಮ್ಮ ನಡಿಗೆ ತ್ಯಾಜ್ಯ ಮುಕ್ತ ಕಡೆಗೆ’ ಕಾರ್ಯಕ್ರಮ ರೂಪಿಸಿದೆ. ಈಗಾಗಲೇ ಆರಂಭವಾಗಿರುವ ಈ ಜಾಗೃತಿ ಆಂದೋಲನ ಫೆ.15ರ ವರೆಗೂ ನಡೆಯಲಿದೆ.

ಕೆ.ಶಿವರಾಮೇಗೌಡ, ಸಿಇಒ ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿ

 

ದೇವೇಶ ಸೂರಗುಪ್ಪ

 

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.