![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಸಿಂಡ್ಬ್ಯಾಂಕ್ ವಹಿವಾಟು 4,77,265 ಕೋಟಿ
Team Udayavani, Nov 3, 2018, 12:16 PM IST
![synd.jpg](https://www.udayavani.com/wp-content/uploads/2018/11/3/synd.jpg)
ಬೆಂಗಳೂರು: ಸಾರ್ವಜನಿಕ ವಲಯದ ಸಿಂಡಿಕೇಟ್ ಬ್ಯಾಂಕ್ ಎರಡನೇ ತ್ತೈಮಾಸಿಕದ ಹಣಕಾಸು ವರದಿಯಲ್ಲಿ ಜಾಗತಿಕ ವಹಿವಾಟು 4,77,265 ಕೋಟಿ ರೂ.ಗಳಷ್ಟು ನಡೆಸಿದ್ದರೂ 1543 ಕೋಟಿ ರೂ. ನಿವ್ವಳ ನಷ್ಟ ಅನುಭವಿಸಿದೆ.
ಇತೀಚೆಗೆ ಬ್ಯಾಂಕಿನ ಕೇಂದ್ರ ಕಚೇರಿಯಲ್ಲಿ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಮೃತ್ಯುಂಜಯ ಮಹಾಪಾತ್ರ ಅವರು ಪತ್ರಿಕಾಗೋಷ್ಠಿ ನಡೆಸಿ 2018- 19ನೇ ಸಾಲಿನ 2ನೇ ತ್ತೈಮಾಸಿಕ ಹಾಗೂ ಅರ್ಧ ವಾರ್ಷಿಕ ವರದಿ ಪ್ರಕಟಿಸಿದರು.
2017ನೇ ಸಾಲಿನಲ್ಲಿ 4,8,488 ಕೋಟಿ ರೂ. ಜಾಗತಿಕ ವಹಿವಾಟು ನಡೆಸಿದ್ದ ಬ್ಯಾಂಕು ಪ್ರಸಕ್ತ ಸಾಲಿನಲ್ಲಿ 4,77,265 ಕೋಟಿ ರೂ. ವಹಿವಾಟು ನಡೆಸಿದೆ. ಸ್ಥಳೀಯ ವಹಿವಾಟಿನಲ್ಲಿ ಶೇ.2ರಷ್ಟು ಕುಸಿತ ಕಂಡಿದ್ದರೆ ಅರ್ಧ ವಾರ್ಷಿಕ ಫಲಿತಾಂಶದ ಪ್ರಕಾರ ಕಾರ್ಯನಿರ್ವಹಣಾ ಲಾಭ ಮಾತ್ರ 1129 ಕೋಟಿ ರೂ. ಗಳಿಸಿದೆ. ಇನ್ನೂ ತ್ತೈಮಾಸಿಕದ ಕಾರ್ಯನಿರ್ವಹಣಾ ಲಾಭ 570 ಕೋಟಿ ರೂ.ಗಿಳಿದಿದೆ.
ವಸೂಲಾಗದ ಸಾಲದ ನಿರ್ವಹಣೆಗೆ ದೊಡ್ಡ ಮೊತ್ತದ ಲಾಭಾಂಶ ಮೀಸಲಿಟ್ಟಿ ರುವುದರಿಂದ ಬ್ಯಾಂಕು ನಷ್ಟ ಅನುಭವಿ ಸುವಂತಾಗಿದೆ ಎಂದರು. ಒಟ್ಟಾರೆ ಸೆಪ್ಟೆಂಬರ್ 2018ರ ಅಂತ್ಯಕ್ಕೆ ನಿವ್ವಳ ನಷ್ಟ 2825 ಕೋಟಿ ರೂ. ಗಳಾಗಿದ್ದರೂ, 2ನೇ ತ್ತೈಮಾಸಿಕದಲ್ಲಿ 1543 ಕೋಟಿ ರೂ. ನಿವ್ವಳ ನಷ್ಟಕೀRಡಾಗಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ ಬ್ಯಾಂಕ್ 105 ಕೋಟಿ ರೂ. ಲಾಭ ಗಳಿಸಿತ್ತು.
ಎರಡನೇ ತ್ತೈಮಾಸಿಕದಲ್ಲಿ ನಿವ್ವಳ ಬಡ್ಡಿ ಆದಾಯದಲ್ಲಿ ಶೇ.4 ರಷ್ಟು (1572 ಕೋಟಿ ಯಿಂದ 1506 ಕೋಟಿಗೆ) ಏರಿಕೆ ಕಂಡು ಬಂದಿದೆ. ಠೇವಣಿ ಸಂಗ್ರಹ ಸೆಪ್ಟೆಂಬರ್ ಅಂತ್ಯಕ್ಕೆ 2,68,222 ಕೋಟಿಗಳಾಗಿ, ಅಲ್ಪ ಪ್ರಮಾಣದಲ್ಲಿ ಇಳಿಕೆ ಕಂಡುಬಂದಿದ್ದು, ಸ್ಥಳೀಯ ಠೇವಣಿಗಳ ಶೇಕಡವಾರು ಕಾಸಾ ಶೇ.30.41ರಷ್ಟು ಅಭಿವೃದ್ಧಿ ಕಂಡಿದೆ. ಎನ್ ಪಿಎ ಸರಾಸರಿ ಶೇ.6.83ಕ್ಕೇರಿದ್ದು ಕಡಿಮೆ ಗೊಳಿಸಲು ಯತ್ನಿಸ ಲಾಗುವುದು ಎಂದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ](https://www.udayavani.com/wp-content/uploads/2024/07/8-20-150x90.jpg)
Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ
![Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!](https://www.udayavani.com/wp-content/uploads/2024/07/7-21-150x90.jpg)
Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!
![ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!](https://www.udayavani.com/wp-content/uploads/2024/07/5-24-150x90.jpg)
ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!
![Shivakumar](https://www.udayavani.com/wp-content/uploads/2024/07/Shivakumar-150x90.jpg)
Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್
![Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ](https://www.udayavani.com/wp-content/uploads/2024/07/8-19-150x90.jpg)
Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.