ಮನೆಯಲ್ಲೇ ಎಣ್ಣೆ ತೆಗೆದು ಅಡುಗೆ ಮಾಡಿ


Team Udayavani, Jan 21, 2018, 11:43 AM IST

maner-yenne.jpg

ಬೆಂಗಳೂರು: ರಿಫೈನ್ಡ್ ಆಯಿಲ್‌ಗಾಗಿ ಈಗ ಮಾರುಕಟ್ಟೆಗೆ ಹೋಗಬೇಕಿಲ್ಲ. ಅಡುಗೆಗೆ ಬೇಕಾದಷ್ಟು ಎಣ್ಣೆಯನ್ನು ಮನೆಯಲ್ಲೇ, ಕೆಲವೇ ನಿಮಿಷಗಳಲ್ಲಿ ಅರೆದು ತೆಗೆಯಬಹುದು! ಇದನ್ನು ಸಾಧ್ಯವಾಸಿರುವುದು “ಸೀಡ್ಸ್‌ ಟು ಆಯಿಲ್‌’ ಎಂಬ ಚಿಕ್ಕಗಾತ್ರದ ಯಂತ್ರ. ಇದರಲ್ಲಿ ಸುಮಾರು 27 ವಿಧದ ಎಣ್ಣೆಕಾಳುಗಳನ್ನು ಅರೆದು, ಎಣ್ಣೆ ತೆಗೆಯಬಹುದು.

ಅದೂ ಕೂಡ ಕೆಲವೇ ನಿಮಿಷಗಳಲ್ಲಿ. ನಗರದ ಅರಮನೆ ಆವರಣದಲ್ಲಿ ನಡೆಯುತ್ತಿರುವ ಮೂರು ದಿನಗಳ ಸಾವಯವ-ಸಿರಿಧಾನ್ಯಗಳ ವಾಣಿಜ್ಯ ಮೇಳದಲ್ಲಿ ಈ ಯಂತ್ರವನ್ನು ಕಾಣಬಹುದು. ಹೆಚ್ಚು-ಕಡಿಮೆ ಮಿಕ್ಸರ್‌ ಗೆùಂಡರ್‌ ಗಾತ್ರದ ಈ ವಿದ್ಯುತ್‌ಚಾಲಿತ ಗಾಣವನ್ನು ಎಲ್ಲಿಗಾದರೂ ಕೊಂಡೊಯ್ಯಬಹುದು.

ಒಂದು ಗಂಟೆಗೆ ಸುಮಾರು ಎರಡು ಲೀಟರ್‌ ಎಣ್ಣೆಯನ್ನು ಈ ಗಾಣದಿಂದ ಉತ್ಪಾದಿಸಬಹುದು. ಹೀಗೆ ಅರೆದು ತೆಗೆಯುವ ಎಣ್ಣೆಯಲ್ಲಿ ಕೊಲೆಸ್ಟ್ರಾಲ್‌ ಇರುವುದಿಲ್ಲ. ಕಣ್ಮುಂದೆಯೇ ಕಲಬೆರಕೆರಹಿತ, ಪರಿಶುದ್ಧ ಎಣ್ಣೆ ಸಿಗಲಿದೆ. ಅಷ್ಟೇ ಅಲ್ಲ, ಈ ಎಣ್ಣೆಕಾಳುಗಳ ಸಿಪ್ಪೆಯನ್ನು ನಂತರದಲ್ಲಿ “ಸ್ನ್ಯಾಕ್ಸ್‌’ ರೂಪದಲ್ಲಿ ಸವಿಯಬಹುದು ಎಂದು ಯಂತ್ರದ ವಿತರಕ ನಿತಿನ್‌ ಕೋರಾ ಮಾಹಿತಿ ನೀಡಿದರು.

ಒಮ್ಮೆಲೆ ಒಂದು ಕೆಜಿ ಎಣ್ಣೆಕಾಳು ಅರೆಯುವ ಸಾಮರ್ಥ್ಯವನ್ನು ಯಂತ್ರ ಹೊಂದಿದ್ದು, ಮೇಲೆ ಕಾಳುಗಳನ್ನು ಹಾಕಿದರೆ, ಒಂದೆಡೆ ಎಣ್ಣೆ ಮತ್ತೂಂದೆಡೆ ಸಿಪ್ಪೆ ಬರುತ್ತದೆ. ಇದರ ಬೆಲೆ 22 ಸಾವಿರ ರೂ. ಹತ್ತು ವರ್ಷಕ್ಕೊಮ್ಮೆ ಇದರ ಕ್ರಷಿಂಗ್‌ ಬಾರ್‌ ಬದಲಾಯಿಸುವುದು ಬಿಟ್ಟರೆ ನಿರ್ವಹಣೆ ಕಿರಿಕಿರಿ ಇಲ್ಲ.

ಮೂರು ತಾಸು ನಿರಂತರವಾಗಿ ಈ ಯಂತ್ರ ಚಾಲನೆಯಲ್ಲಿದ್ದರೆ, ಕೇವಲ 1 ಯೂನಿಟ್‌ ವಿದ್ಯುತ್‌ ಖರ್ಚಾಗುತ್ತದೆ. ಒಂದು ಕೆಜಿ ಶೇಂಗಾ (ಕಡಲೆಬೀಜ) ಅರೆದರೆ, ಅರ್ಧ ಲೀ. ಎಣ್ಣೆ ಬರುತ್ತದೆ. ಸಾಮಾನ್ಯವಾಗಿ ಹೊರಗಡೆ ಗಾಣಗಳಲ್ಲಿ 3 ಕೆಜಿ ಎಣ್ಣೆ ಕಾಳು ಅರೆದರೆ, ಒಂದು ಕೆಜಿ ಎಣ್ಣೆ ಬರುತ್ತದೆ.

ಇಲ್ಲಿ ಎರಡು ಕೆಜಿ ಕಾಳಿನಲ್ಲಿ ಒಂದು ಲೀ. ಎಣ್ಣೆ ತೆಗೆಯಬಹುದು ಎಂದು ವಿವರಿಸಿದರು. ಮಾರುಕಟ್ಟೆಯಲ್ಲಿ ಯಂತ್ರಕ್ಕೆ ಭಾರೀ ಬೇಡಿಕೆಯಿದ್ದು, ಬೆಂಗಳೂರಿನಲ್ಲೇ 1,800 ಯಂತ್ರಗಳು ಮಾರಾಟವಾಗಿವೆ. ತಿಂಗಳಿಗೆ ಸರಾಸರಿ 500 ಯಂತ್ರ ಮಾರಾಟವಾಗುತ್ತಿವೆ. ಕೊಯಮತ್ತೂರು ಮೂಲದ ಕಂಪನಿ ಈ ಯಂತ್ರವನ್ನು ರೂಪಿಸಿದೆ.

ಟಾಪ್ ನ್ಯೂಸ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.