ತೆರಿಗೆ ವಂಚನೆ: ಉದ್ಯಮಿ ಬಂಧನ


Team Udayavani, Sep 19, 2018, 12:43 PM IST

arrest2.jpg

ಬೆಂಗಳೂರು: ಯಾವುದೇ ಸರಕನ್ನು ಖರೀದಿಸದೆ ನಕಲಿ ಇನ್‌ವಾಯ್ಸ ಸಲ್ಲಿಸಿ ಜಿಎಸ್‌ಟಿ ವಂಚಿಸುವ ಜಾಲ ವ್ಯಾಪಕವಾಗಿ ಹರಡಿದಂತಿದ್ದು, ಈ ಸಂಬಂಧ ರಾಜ್ಯ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಮತ್ತೂಬ್ಬ ಉದ್ಯಮಿಯನ್ನು ಬಂಧಿಸಿದ್ದಾರೆ.

ನೀಲ್‌ಕಾಂತ್‌ ಎಕ್ಸ್‌ಪೋರ್ಟ್ಸ್ನ ಮಾಲೀಕ ಕುಲ್‌ದೀಪ್‌ ಚೌಧರಿ ಬಂಧಿತ ಉದ್ಯಮಿ. ಕುಲ್‌ದೀಪ್‌ ಚೌಧರಿ ಸರಕುಗಳನ್ನೇ ಖರೀದಿಸದೆ 29 ಕೋಟಿ ರೂ. ಮೊತ್ತಕ್ಕೆ ಇನ್‌ವಾಯ್ಸ ಸಲ್ಲಿಸಿದ್ದರು. ಇವರು ಸಲ್ಲಿಸಿದ ನಕಲಿ ಇನ್‌ವಾಯ್ಸ ಆಧರಿಸಿ ಉಳಿದ ವ್ಯಾಪಾರಿಗಳು ಹುಟ್ಟುವಳಿ ತೆರಿಗೆಗೆ (ಇನ್‌ಪುಟ್‌ ಟ್ಯಾಕ್ಸ್‌ ಕ್ರೆಡಿಟ್‌) ಪ್ರಸ್ತಾವ ಸಲ್ಲಿಸುವ ಮೂಲಕ ವಂಚಿಸಿದ್ದರು.

ಒಟ್ಟಾರೆ 5.34 ಕೋಟಿ ರೂ. ಜಿಎಸ್‌ಟಿ ವಂಚಿಸಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಇಲಾಖೆಯ ದಕ್ಷಿಣ ವಲಯದ ಜಾರಿ ವಿಭಾಗದ ಅಧಿಕಾರಿಗಳು ಕುಲ್‌ದೀಪ್‌ ಚೌಧರಿ ಅವರನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಇಲಾಖೆಯು ಇತ್ತೀಚೆಗೆ ನಕಲಿ ಡೀಲರ್‌ಗಳಿಂದ ಜಿಎಸ್‌ಟಿ ವಂಚನೆ ಜಾಲವನ್ನು ಬಯಲಿಗೆಳೆದು ಇಬ್ಬರನ್ನು ಬಂಧಿಸಿತ್ತು. ಇದೀಗ ಪ್ರಕರಣ ಸಂಬಂಧ ಮೂರನೇ ವ್ಯಕ್ತಿಯ ಬಂಧನವಾಗಿದೆ. ಈ ನಕಲಿ ಬಿಲ್ಲಿಂಗ್‌ ವ್ಯವಹಾರಕ್ಕೆ ಸಂಬಂಧಪಟ್ಟಂತೆ ಸುಮಾರು 253 ಕೋಟಿ ರೂ. ತೆರಿಗೆ ವ್ಯತ್ಯಾಸವಾಗಿರುವ ಅಂದಾಜಿಸಿದ್ದು,

ತನಿಖೆಯನ್ನು ಚುರುಕುಗೊಳಿಸಲಾಗಿದೆ ಎಂದು ವಾಣಿಜ್ಯ ತೆರಿಗೆಗಳ ಇಲಾಖೆ ಆಯುಕ್ತ ಎಂ.ಎಸ್‌.ಶ್ರೀಕರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಎಸ್‌ಟಿಯಡಿ ನೋಂದಾಯಿತ ಡೀಲರ್‌ಗಳು, ಉದ್ಯಮಿಗಳು, ವ್ಯಾಪಾರ- ವ್ಯವಹಾರಸ್ಥರು ನಿಯಮಾನುಸಾರ ತೆರಿಗೆ ಪಾವತಿಸಬೇಕು. ತೆರಿಗೆ ವಂಚನೆ ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳುವ ಜತೆಗೆ ದಂಡಸಹಿತ ತೆರಿಗೆ ಸಂಗ್ರಹಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.