ತೇಜಸ್ವಿ ಸೂರ್ಯ ವಿರುದ್ಧ ಮಹಿಳಾ ಆಯೋಗಕ್ಕೆ ದೂರು
Team Udayavani, Mar 30, 2019, 2:26 PM IST
ಬೆಂಗಳೂರು: ಟ್ವಿಟ್ಟರ್ನಲ್ಲಿ ಯುವತಿಯೊಬ್ಬರು ಮಾಡಿರುವ ಆರೋಪ ಸಂಬಂಧ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಆಕೆಗೆ ರಕ್ಷಣೆ ನೀಡುವಂತೆ ರಾಜ್ಯ ಮಹಿಳಾ ಕಾಂಗ್ರೆಸ್, ಮಹಿಳಾ ಆಯೋಗಕ್ಕೆ ದೂರು ನೀಡಿದೆ.
ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀಬಾಯಿ ಅವರಿಗೆ ದೂರು ನೀಡಿದ್ದಾರೆ.
“ತೇಜಸ್ವಿ ಸೂರ್ಯನಿಂದ ತನಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ಆಗಿರುವ ಬಗ್ಗೆ ಯುವತಿ ತನ್ನ ಟ್ವಿಟರ್ ಖಾತೆಯಲ್ಲಿ ಬಹಿರಂಗ ಪಡಿಸಿದ್ದಾರೆ. ಅವರಂತೆ ಅನೇಕ ಯುವತಿಯರಿಗೆ ತೇಜಸ್ವಿ ಸೂರ್ಯ ವಂಚನೆ ಮಾಡಿದ್ದಾರೆ.
ಅಲ್ಲದೇ, ಮಹಿಳಾ ಮೀಸಲಾತಿ ಬಗ್ಗೆ ಕೆಟ್ಟದಾಗಿ ಬರೆದುಕೊಂಡಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ. ತೇಜಸ್ವಿ ಸೂರ್ಯ, ಪ್ರಭಾವಿ ರಾಜಕಾರಣಿಯ ಸಂಬಂಧಿ ಆಗಿರುವುದರಿಂದ ಅವರು ಯುವತಿಗೆ ತೊಂದರೆ ಕೊಡುವ ಸಾಧ್ಯತೆ ಇದೆ.
ಇದರಿಂದ ಆಕೆ ಭಯಗೊಂಡು ಆರೋಪದ ಟ್ವೀಟ್ ಅನ್ನು ಡಿಲೀಟ್ ಮಾಡಿದ್ದಾರೆ. ಹೀಗಾಗಿ ತೇಜಸ್ವಿ ಸೂರ್ಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮಹಿಳಾ ಕಾಂಗ್ರೆಸ್ ಮನವಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ