ಎಂ.ಪಿ ಆಕ್ಸಿ ಬ್ಯಾಂಕ್ಗೆ ತೇಜಸ್ವಿ ಸೂರ್ಯ ಚಾಲನೆ
Team Udayavani, May 10, 2021, 3:03 PM IST
ಬೆಂಗಳೂರು: ನಗರದ ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದರ ಕಚೇರಿಯಿಂದ 1ಸಾವಿರಕ್ಕೂ ಅಧಿಕ ಆಕ್ಸಿಜನ್ ಕಾನ್ಸನ್ಟೆಟರ್ಗಳನ್ನು ನಾಗರಿಕರ ಸೇವೆಗೆ ಒದಗಿಸಲಾಗಿದೆ.
ಈಗಾಗಲೇ 100 ಜನ ಕೋವಿಡ್ಸೋಂಕಿತರಿಗೆ ಹಾಗೂ ಕೋವಿಡ್ ಚಿಕಿತ್ಸೆಪಡೆದು ಗುಣಮುಖರಾದ 150ರೋಗಿಗಳಿಗೆ ಮನೆಗಳಿಗೆ ಕಾನ್ಸನ್ಟೆಟರ್ ಸೇವೆ ಒದಗಿಸಲಾಗಿದೆ. ಕೋವಿಡ್ ಸೋಂಕಿತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ 250 ಯೂನಿಟ್ ಗಳ ಆಕ್ಸಿಜನ್ ಕಾನ್ಸನ್ಟೆಟರ್ ಬ್ಯಾಂಕ್ಗೆಭಾನುವಾರ ಆಕ್ಸಿಜನ್ ಬ್ಯಾಂಕ್ಗೆಚಾಲನೆ ನೀಡಿ ಮಾತನಾಡಿದ ಸಂಸದತೇಜಸ್ವಿ ಸೂರ್ಯ ಈ ವಿಷಯ ತಿಳಿಸಿದರು.
ಕೋವಿಡ್-19 ಸೋಂಕಿನಿಂದಬಳಲುತ್ತಿರುವ ನಾಗರಿಕರು, ಬೆಂಗಳೂರುದಕ್ಷಿಣ ಸಂಸದರ ವತಿಯಿಂದಆರಂಭಿಸಲಾಗಿರುವ ಕೋವಿಡ್ ರಕ್ಷಾ ಸಹಾಯವಾಣಿ 080 6191 4960ಸಂಖ್ಯೆಗೆ ಕರೆ ಮಾಡಿದಲ್ಲಿ ಸ್ವಯಂ ಸೇವಕರುಕರೆಗೆ ಸ್ಪಂದಿಸಿ ಆಕ್ಸಿಜನ್ ಕಾನ್ಸನ್ಟೆಟರ್ ಅನ್ನುಅವರ ಮನೆಗೈ ನೇರವಾಗಿತಲುಪಿಸಲಾಗುತ್ತದೆ. ರೋಗಿಗಳ ಹೆಸರು,ವಯಸ್ಸು,ದೂರವಾಣಿ ಸಂಖ್ಯೆ,ಆಕ್ಸಿಜನ್ ಸ್ಯಾಚುರೇಷನ್ ಪ್ರಮಾಣ, ಆರೋಗ್ಯಸ್ಥಿತಿಗತಿಗಳ ವಿವರಗಳನ್ನು ಸಲ್ಲಿಸಿದ ನಂತರ ಆಧಾರ್ ಕಾರ್ಡ್, ಪಲ್ಸ್ ಆಕ್ಸಿಮೀಟರ್ರೀಡಿಂಗ್ ನೊಂದಿಗೆ ರೋಗಿಯ ಫೋಟೋ ಕಳುಹಿಸಬೇಕಾಗುತ್ತದೆ.
ಎಂ ಪಿ ಕಛೇರಿಯ ಸ್ವಯಂಸೇವಕರು ಡಾಕ್ಟರ್ಪ್ರೀಸ್ಕ್ರಿಪ್ಷನ್ ಧೃಢೀಕರಿಸಿಕೊಂಡ ನಂತರಆಕ್ಸಿಜನ್ ಕಾನ್ಸನೆóàಟರ್ ಅನ್ನು ನೇರವಾಗಿಮನೆಗೆ ತಲುಪಿಸುವ ವ್ಯವಸ್ಥೆಯನ್ನುಆಟೋ ಅಥವಾ ಗೂಡ್ಸ್ ವೆಹಿಕಲ್ ಗಳಿಂದ ಮಾಡಲಿದ್ದಾರೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ