ಕೈಬಿಟ್ಟಿದ್ದ ಪಠ್ಯ ಮರು ಸೇರ್ಪಡೆ : ಶಿಕ್ಷಣ ಇಲಾಖೆಯಿಂದ ನಿರ್ಧಾರ


Team Udayavani, Oct 30, 2022, 6:35 AM IST

ಕೈಬಿಟ್ಟಿದ್ದ ಪಠ್ಯ ಮರು ಸೇರ್ಪಡೆ : ಶಿಕ್ಷಣ ಇಲಾಖೆಯಿಂದ ನಿರ್ಧಾರ

ಬೆಂಗಳೂರು : ಪಠ್ಯಪುಸ್ತಕ ಪರಿಷ್ಕರಣೆ ವೇಳೆ ದೇವನೂರು ಮಹಾದೇವ, ಜಿ.ರಾಮಕೃಷ್ಣ ಸಹಿತ 7 ಲೇಖಕರ ಪಠ್ಯಗಳನ್ನು ಕೈಬಿಟ್ಟಿದ್ದ ಶಿಕ್ಷಣ ಇಲಾಖೆ, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಪ್ರಸಕ್ತ ಸಾಲಿಗೆ (2022-23) ಮಾತ್ರ ಅನ್ವಯವಾಗುವಂತೆ ಬೋಧಿಸಲು ನಿರ್ಧರಿಸಿದೆ.

2022-23ನೇ ಸಾಲಿಗೆ 1ರಿಂದ 10ನೇ ತರಗತಿಯ ಕನ್ನಡ ಭಾಷಾ ಪಠ್ಯಪುಸ್ತಕಗಳನ್ನು ಪರಿಷ್ಕರಿಸಲಾಗಿತ್ತು. ಈ ಸಂಬಂಧ 7 ಲೇಖಕರು/ಕವಿಗಳು ತಮ್ಮ ಪಾಠ/ಪದ್ಯಗಳಿಗೆ ನೀಡಿದ್ದ ಅನುಮತಿಯನ್ನು ಹಿಂಪಡೆದ ಕಾರಣ ಅವುಗಳನ್ನು ಬೋಧನೆ-ಕಲಿಕೆ ಮತ್ತು ಮೌಲ್ಯಮಾಪನಕ್ಕೆ ಪರಿಗಣಿಸ ದಂತೆ ಸೂಚಿಸಲಾಗಿತ್ತು.

ಬಳಿಕ ಈ ಲೇಖಕರ ಗದ್ಯ/ಪದ್ಯಗಳ ಪಠ್ಯ ವಿಷಯಗಳನ್ನು ಮುಂದು ವರಿಸುವಂತೆ ಸಾರ್ವಜನಿಕರು, ಪೋಷಕರು ಮತ್ತು ಕೆಲವು ಗಣ್ಯರು ಆಗ್ರಹಿಸಿದ್ದರು. ಅಲ್ಲದೆ, ವಿದ್ಯಾರ್ಥಿಗಳು ಈಗಾಗಲೇ ಈ ಪಠ್ಯ ವಿಷಯ ಗಳನ್ನು ಕಲಿತಿರುವುದರಿಂದ ಶೈಕ್ಷಣಿಕ ವರ್ಷದ ಮಧ್ಯದಲ್ಲಿ ಪಠ್ಯ ಕೈಬಿಡುವುದು ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಸರಿಯಾದ ಕ್ರಮವಾಗಿರುವುದಿಲ್ಲ. ಈ ಹಿನ್ನೆಲೆಯಲ್ಲಿ ಶೈಕ್ಷಣಿಕ ವರ್ಷಕ್ಕೆ ಮಾತ್ರ ಈ ಪಠ್ಯ ವಿಷಯಗಳನ್ನು ಮುಂದುವರಿಸಲು ತಿಳಿಸಿದ್ದಾರೆ. ಹೀಗಾಗಿ, ಸೆ.23ರಂದು ಹೊರಡಿಸಿದ್ದ ಸುತ್ತೋಲೆಯನ್ನು ಹಿಂಪಡೆಯಲಾಗಿದೆ ಎಂದು ತಿಳಿಸಿದೆ.

ಪ್ರಸಕ್ತ ಸಾಲಿಗೆ ಮಾತ್ರ ಅನ್ವಯವಾಗುವಂತೆ ಬೋಧನೆ-ಕಲಿಕೆ ಮತ್ತು ಮೌಲ್ಯಮಾಪನಕ್ಕೆ ಪರಿಗಣಿಸುವಂತೆ ರಾಜ್ಯದ ಎಲ್ಲ ಶಾಲೆಗಳಿಗೆ ಕರ್ನಾಟಕ ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರು ಸೂಚಿಸಿದ್ದಾರೆ.

ಸೇರ್ಪಡೆಗೊಂಡ ಪಠ್ಯಗಳು: 10ನೇ ತರಗತಿ- ಎದೆಗೆ ಬಿದ್ದ ಅಕ್ಷರ, (ದೇವನೂರು ಮಹಾದೇವ), ಭಗತ್‌ ಸಿಂಗ್‌- (ಡಾ| ಜಿ.ರಾಮಕೃಷ್ಣ), ಹಿಗೊಂದು ಟಾಪ್‌ ಪ್ರಯಾಣ (ಈರಪ್ಪ ಎಂ.ಕಂಬಳಿ), ಕಟ್ಟತೇವ ನಾವು (ಸತೀಶ್‌ ಕುಲಕರ್ಣಿ), ಏಣಿ (ಸುಕನ್ಯಾ ಮಾರುತಿ), 9ನೇ ತರಗತಿ- ಅಮ್ಮನಾಗುವುದೆಂದರೆ (ರೂಪಾ ಹಾಸನ), 6ನೇ ತರಗತಿ- ಡಾ| ರಾಜ್‌ಕುಮಾರ್‌ (ದೊಡ್ಡ ಹುಲ್ಲೂರು ರುಕ್ಕೋಜಿ ರಾವ್‌).

 

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.