ಇಂದು ಟಿ.ಜಿ.ಹಳ್ಳಿ ಜಲಾಶಯ ಪುನಃಶ್ಚೇತನ ಕಾಮಗಾರಿ ಶಂಕು
Team Udayavani, Mar 6, 2019, 6:20 AM IST
ಬೆಂಗಳೂರು: ಜಲಮಂಡಳಿ ವತಿಯಿಂದ ನಡೆಯುತ್ತಿರುವ ತಿಪ್ಪಗೊಂಡನಹಳ್ಳಿ ಜಲಾಶಯದ ಮೊದಲನೇ ಹಂತದಲ್ಲಿ ಪುನಃಶ್ಚೇತನ ಕಾಮಗಾರಿಯ ಶಂಕುಸ್ಥಾಪನೆಯನ್ನು ಬುಧವಾರ (ಮಾ.6) ಸಂಜೆ 4 ಗಂಟೆಗೆ ಜಲಾಶಯದ ಆವರಣದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ನೆರವೇರಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಸಚಿವ ಕೆ.ಜೆ.ಜಾರ್ಜ್, ಮೇಯರ್ ಗಂಗಾಂಬಿಕೆ ಭಾಗವಹಿಸುತ್ತಿದ್ದಾರೆ. ಇದರ ಜತೆಗೆ ಉತ್ತರಹಳ್ಳಿ ನಿರ್ಮಾಣವಾಗಿರುವ 24 ದಶ ಲಕ್ಷ ಲೀಟರ್ ಸಾಮರ್ಥ್ಯದ ನೆಲಮಟ್ಟದ ಜಲಾಗಾರ ಲೋಕಾರ್ಪಣೆ ಹಾಗೂ ಗೊಟ್ಟಿಗೆರೆಯಲ್ಲಿ 50 ದಶ ಲಕ್ಷ ಲೀಟರ್ ಸಾಮರ್ಥ್ಯದ ನೆಲಮಟ್ಟದ ಜಲಾಗಾರಕ್ಕೆ ಶಂಕುಸ್ಥಾಪನೆ ಹಾಗೂ 110 ಹಳ್ಳಿಗಳಿಗೆ ಕುಡಿಯುವ ನೀರು ಯೋಜನೆಗೆ ಬೆಳಗ್ಗೆ 11.30ಕ್ಕೆ ಗೊಟ್ಟಿಗೆರೆ ಗುಡ್ಡದಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ ಚಾಲನೆ ನೀಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್
MUST WATCH
ಹೊಸ ಸೇರ್ಪಡೆ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?