ಬಾದಾಮಿ ಕ್ಷೇತ್ರದಲ್ಲಿ ಪ್ರಚಾರಕ್ಕೆ ಹೋಗದೇ ಗೆಲ್ಲುವೆ


Team Udayavani, Apr 25, 2018, 6:50 AM IST

cm-201815462.jpg

ಮೈಸೂರು: “ಚಾಮುಂಡೇಶ್ವರಿ,ಬಾದಾಮಿ ಎರಡೂ ಕ್ಷೇತ್ರಗಳಲ್ಲೂ ತಾವು ಗೆಲುವು ಸಾಧಿಸಲಿರುವುದಾಗಿ’ ಸಿಎಂ
ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,”ಬಾದಾಮಿ ಕ್ಷೇತ್ರದಲ್ಲಿ ಪ್ರಚಾರಕ್ಕೆ ಹೋಗದಿದ್ದರೂ ಗೆಲ್ಲುತ್ತೇನೆ. ಎಚ್‌. ಡಿ. ಕುಮಾರ ಸ್ವಾಮಿ, ಎರಡು ಕ್ಷೇತ್ರಗಳಲ್ಲೂ ಸೋಲುತ್ತಾರೆ. ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್‌, ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿ ನಮಗೆ ಪ್ರಬಲ ಎದುರಾಳಿ. ಆದರೂ ಕಾಂಗ್ರೆಸ್‌ 130ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿ ಮತ್ತೆ ಅಧಿಕಾರ ಹಿಡಿಯಲಿದೆ’ ಎಂದರು.

ಚಾಮುಂಡೇಶ್ವರಿ, ವರುಣಾ ಕ್ಷೇತ್ರ ದಲ್ಲಿ ಚುನಾವಣಾ ಪ್ರಚಾರಕ್ಕೆ ಯಾವುದೇ ತಾರಾ ಪ್ರಚಾರಕರನ್ನೂ ಕರೆತರುವುದಿಲ್ಲ.
ಡಾ.ಯತೀಂದ್ರ ಮತ್ತು ಸ್ಥಳೀಯ ಮುಖಂಡರೇ ನಮಗೆ ತಾರಾ ಪ್ರಚಾರಕರು, ಸಿಸಿಎಲ್‌ ಉದ್ಘಾಟನೆಗೆ ಆಹ್ವಾನಿಸಲು ಬಂದಿದ್ದಾಗ ನಟ ಸುದೀಪ್‌, ತಮ್ಮೊಬ್ಬರಪರ ಚಾಮುಂಡೇಶ್ವರಿಗೆ ಪ್ರಚಾರಕ್ಕೆ ಬರುವುದಾಗಿ ತಿಳಿಸಿದ್ದರು. ಆದರೆ, ನಾವು ಯಾವುದೇ ತಾರಾ ಪ್ರಚಾರಕರನ್ನೂ ಕರೆತರುವುದಿಲ್ಲ ಎಂದು ಹೇಳಿದರು. 

ನಟ ಪ್ರಕಾಶ್‌ ರೈ ಜಾತ್ಯತೀತ ಪರವಿದ್ದು, ಕೋಮುವಾದದ ವಿರುದಟಛಿವಿದ್ದಾರೆ ಅಷ್ಟೆ ಎಂದ ಸಿದ್ದರಾಮಯ್ಯ, ಕಾವೇರಿ ನೀರು
ನಿರ್ವಹಣಾ ಮಂಡಳಿ ರಚನೆಗೆ ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವುದಾಗಿ ತಿಳಿಸಿದರು.

ಎಐಸಿಸಿ ವೀಕ್ಷಕರಿಗೆ
ವೇಣುಗೋಪಾಲ್‌ ಪಾಠ ಬೆಂಗಳೂರು: ಚುನಾವಣೆಯಲ್ಲಿ ಗೆಲುವಿಗಾಗಿ ಕಾಂಗ್ರೆಸ್‌ ರಣತಂತ್ರ ಹೆಣೆಯುತಿದ್ದು, ಎಐಸಿಸಿಯಿಂದ ನೇಮಕ ಮಾಡಿರುವ ಜಿಲ್ಲಾ ವೀಕ್ಷಕರಿಗೆ ಉಸ್ತುವಾರಿ ವೇಣುಗೋಪಾಲ್‌ ಚುನಾವಣಾ ಕಾರ್ಯತಂತ್ರಗಳ ಬಗ್ಗೆ ಸೋಮವಾರ ಪಾಠ ಹೇಳಿದ್ದಾರೆ. ಟಿಕೆಟ್‌ ಸಿಗದೆ ಪಕ್ಷದ ಬಗ್ಗೆ ಮುನಿಸಿಕೊಂಡವರು, ಟಿಕೆಟ್‌ ವಂಚಿತ ರಿಂದ ಚುನಾವಣೆ ಸಂದರ್ಭದಲ್ಲಿ ನಡೆಯುವ ಪಕ್ಷ ವಿರೋಧಿ ಚಟುವಟಿಕೆಗಳ ಬಗ್ಗೆ ಮಾಹಿತಿ ಸಂಗ್ರಹಿಸು ವಂತೆ ಸೂಚಿಸಿದರು. ಪ್ರತಿದಿನದ ಬೆಳವಣಿಗೆಯನ್ನು ವೇಣುಗೋಪಾಲ್‌ ಅವರಿಗೆ ತಲುಪಿಸಲು ಸೂಚಿಸಲಾಗಿದ್ದು, ಯಾವುದೇ ಗೊಂದಲ ಉಂಟಾದರೆ ಸ್ಥಳೀಯ ನಾಯಕರು, ಸಿಎಂ , ಪರಮೇಶ್ವರ್‌ ಗಮನಕ್ಕೆ ತಂದು ಸರಿಪಡಿಸಲು ಹೈಕಮಾಂಡ್‌ ನಿರ್ದೇಶಿಸಿದೆ. 

ರಾತ್ರೋರಾತ್ರಿ ಓಡಿ ಹೋಗ್ತಾರೆ
ಶಿಕಾರಿಪುರದಿಂದ ಬಂದವರಿಗೆ ಆಗಲೇ ಸೋಲಿನ ಭೀತಿ ಶುರುವಾಗಿದ್ದು, ಹೇಳದೆ ಕೇಳದೆ ರಾತ್ರೋರಾತ್ರಿ ಓಡಿ ಹೋಗ್ತಾರೆ.ಅವರ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ವರುಣಾ ಕ್ಷೇತ್ರದಲ್ಲಿ ರೋಡ್‌ ಶೋ ನಡೆಸಿದ ಅವರು, ಡಾ.ಯತೀಂದ್ರರನ್ನು ಹೆಚ್ಚು ಮತಗಳ ಅಂತರದಿಂದ ಆರಿಸಿ ವಿಧಾನಸೌಧಕ್ಕೆ ಕಳಿಸಬೇಕೆಂದು ಮನವಿ ಮಾಡಿದರು.

ಅಂಬರೀಶ್‌ ಚುನಾವಣೆಗೆ ಸ್ಪರ್ಧಿಸುವುದಿಲ್ಲವೆಂದು ಹೇಳಲು ಸಂದೇಶ್‌ ನಾಗರಾಜ್‌ ಯಾರು?ಜೆಡಿಎಸ್‌ನವರು ನಮ್ಮ ಪಕ್ಷದ ಅಭ್ಯರ್ಥಿ ಬಗ್ಗೆ ಹೇಗೆ ಮಾತನಾಡುತ್ತಾರೆ? ಒಂದು ವೇಳೆ ಅಂಬರೀಶ್‌ ಸ್ಪರ್ಧಿಸುವುದಿಲ್ಲ ಎಂದರೆ ಹೈಕಮಾಂಡ್‌ ಗಮನಕ್ಕೆ
ತಂದು ಮಂಡ್ಯದಲ್ಲಿ ಯಾರನ್ನು ಕಣಕ್ಕಿಳಿಸಬೇಕು ಎಂಬುದನ್ನು ತೀರ್ಮಾನಿಸುತ್ತೇವೆ.
– ಸಿದ್ದರಾಮಯ್ಯ, ಮುಖ್ಯಮಂತ್ರಿ

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.