ಪಿ.ಬಿ.ಶ್ರೀನಿವಾಸ್ ಕುರಿತ ಪುಸ್ತಕ ಬಿಡುಗಡೆ 15ರಂದು
Team Udayavani, Dec 13, 2018, 12:13 PM IST
ಬೆಂಗಳೂರು: ಖ್ಯಾತ ಹಿನ್ನೆಲೆ ಗಾಯಕ ಡಾ.ಪಿ.ಬಿ.ಶ್ರೀನಿವಾಸ್ ಅವರ ಕುರಿತ ಪುಸ್ತಕದ ಇಂಗ್ಲಿಷ್ ಅವತರಣಿಕೆ ಲೋಕಾರ್ಪಣೆ ಕಾರ್ಯಕ್ರಮವನ್ನು ತೆಲುಗು ವಿಜ್ಞಾನ ಸಮಿತಿ ಡಿ.15ರಂದು ನಗರದಲ್ಲಿ ಹಮ್ಮಿಕೊಂಡಿದೆ. ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಸಮಿತಿ ಅಧ್ಯಕ್ಷ ಡಾ.ಎ.ರಾಧಾಕೃಷ್ಣರಾಜು, ದಕ್ಷಿಣ ಭಾರತದ ಸುಪ್ರಸಿದ್ಧ ಹಿನ್ನೆಲೆ ಗಾಯಕ ಡಾ.ಪಿ.ಬಿ.ಶ್ರೀನಿವಾಸ್ ಅವರ ಕುರಿತು ನಿವೃತ್ತ ಆಂಗ್ಲ ಪ್ರಾಧ್ಯಾಪಕರಾದ ಡಾ.ರಂಗನಾಥ ನಂಧ್ಯಾಲ ಅವರು ಕೃತಿ ಹೊರತಂದಿದ್ದು, ಸಂಜೆ 5 ಗಂಟೆಗೆ ವಯ್ನಾಲಿಕಾವಲ್ನ ಶ್ರೀಕೃಷ್ಣದೇವರಾಯ ಕಲಾ ಮಂದಿರದಲ್ಲಿ ಪುಸ್ತಕ ಬಿಡುಗಡೆಗೊಳ್ಳಲಿದೆ. ಹಿರಿಯ ನಟರಾದ ಶ್ರೀನಾಥ್, ಶಿವರಾಂಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಪಿ.ಬಿ.ಶ್ರೀನಿವಾಸ್ ಅವರು ಹಾಡಿರುವ ಗೀತೆಗಳನ್ನು ಒಳಗೊಂಡ “ರಸ ಸಂಜೆ’ ಕಾರ್ಯಕ್ರಮ ನಡೆಯಲಿದೆ ಎಂದರು. ಲೇಖಕ ಡಾ.ರಂಗನಾಥ ನಂಧ್ಯಾಲ ಮಾತನಾಡಿ, ವರನಟ ಡಾ.ರಾಜ್ಕುಮಾರ್ ಅವರ ನಟನೆಯ ಹಾಡುಗಳಿಗೆ ಕಂಠದಾನ ಮಾಡಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್
MUST WATCH
ಹೊಸ ಸೇರ್ಪಡೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್
Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್ ಸೋಂಕು ಅಂಟಿಕೊಂಡೀತು ಹುಷಾರು!