ತಾಯಿಗೆ ಬೆಂಕಿ ಹಚ್ಚಿದ್ದದತ್ತು ಪುತ್ರನ ಬಂಧನ


Team Udayavani, Dec 13, 2018, 12:08 PM IST

fire.jpg

ಬೆಂಗಳೂರು: ಹಣ ನೀಡದಿರುವುದಕ್ಕೆ ತಾಯಿ ಮೇಲೆಯೇ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ದ ಪುತ್ರನನ್ನು ಸದಾಶಿವನಗರ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಉತ್ತಮ್‌ ಕುಮಾರ್‌ ಬಂಧಿತ ಆರೋಪಿ. ಆರೋಪಿ ಡಿ.6ರ ರಾತ್ರಿ ತಾಯಿ ಭಾರತಿ ಅವರ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದ ಎಂದು ಪೊಲೀಸರು ಹೇಳಿದರು.

ಮಂಜುನಾಥ್‌ ಮತ್ತು ಭಾರತಿ ದಂಪತಿಯ ದತ್ತು ಪುತ್ರ ಉತ್ತಮ್‌ ಕುಮಾರ್‌, ಪೋಷಕರ ಜತೆ ಅಶ್ವತ್ಥನಗರದಲ್ಲಿ ವಾಸವಾಗಿದ್ದ. ಈ ಮಧ್ಯೆ ವಿಪರೀತ ಮದ್ಯ ಸೇವನೆ ಮಾಡುತ್ತಿದ್ದ. ಇದರಿಂದ ಬೇಸರಗೊಂಡಿದ್ದ ಪೋಷಕರು ಸಾಕಷ್ಟು ಬಾರಿ ಬುದ್ದಿ ಹೇಳಿದ್ದರು. ಆದರೂ ಆರೋಪಿ ಬದಲಾಗಿರಲಿಲ್ಲ.

ಅಲ್ಲದೆ, ಕುಡಿಯಲು ಸ್ನೇಹಿತರ ಬಳಿ 10 ಸಾವಿರ ರೂ. ಸಾಲ ಮಾಡಿಕೊಂಡಿದ್ದ. ಹೀಗಾಗಿ ಸ್ನೇಹಿತರು ಹಣ ಹಿಂದಿರುಗಿಸುವಂತೆ ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಡಿ.6ರ ರಾತ್ರಿ ಕಂಠಪೂರ್ತಿ ಮದ್ಯ ಸೇವಿಸಿ ಮನೆಗೆ ಬಂದ ಉತ್ತಮ್‌ ಕುಮಾರ್‌, ತಾಯಿ ಭಾರತಿಗೆ 10 ಸಾವಿರ ರೂ. ಹಣ ಕೊಡುವಂತೆ ಕೇಳಿದ್ದಾನೆ. ಇದಕ್ಕೆ ಆಕೆ ನಿರಾಕರಿಸಿದ್ದರು. ಇದರಿಂದ ಆಕ್ರೋಶಗೊಂಡ ಆರೋಪಿ ಮನೆಯಲ್ಲಿದ್ದ ಪ್ರಟ್ರೋಲ್‌ನ್ನು ಆಕೆ ಮೈಮೇಲೆ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದ. ಪತ್ನಿಯ ಚೀರಾಟ ಕೇಳಿ ತಕ್ಷಣ ನೆರವಿಗೆ ಧಾವಿಸಿದ ಅವರ ಪತಿ ಮಂಜುನಾಥ್‌ ಹೊದಿಕೆಯಿಂದ ಬೆಂಕಿ ನಂದಿಸಿ, ಆಸ್ಪತ್ರೆಗೆ ದಾಖಲಿಸಿದ್ದರು ಎಂದು ಪೊಲೀಸರು ಹೇಳಿದರು.

ಮದ್ಯದ ಅಮಲಿನಲ್ಲಿ ತಪ್ಪು ಮಾಡಿದೆ: “ಮದ್ಯದ ಅಮಲಿನಲ್ಲಿ ತಪ್ಪು ಮಾಡಿದ್ದೇನೆ. ಸಾಲ ತೀರಿಸಲು ತಾಯಿ ಬಳಿ 10 ಸಾವಿರ ರೂ. ಹಣ ಕೇಳಿದೆ. ಅವರು ಕೊಡಲು ನಿರಾಕರಿಸಿದರು. ಇದರಿಂದ ಕೋಪಗೊಂಡು  ತ್ಯವೆಸಗಿದ್ದೇನೆ’ ಎಂದು ಉತ್ತಮ್‌ ಕುಮಾರ್‌ ಹೇಳಿಕೆ ನೀಡಿರುವುದಾಗಿ ಪೊಲೀಸರು ಹೇಳಿದ್ದಾರೆ.

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.