ಪತ್ನಿಯರು ಕಂಡಂತೆ ಪ್ರಸಿದ್ಧರು ಕೃತಿ ಬಿಡುಗಡೆ


Team Udayavani, Aug 20, 2018, 12:42 PM IST

patniyaru.jpg

ಬೆಂಗಳೂರು: ವರಕವಿ ದ.ರಾ.ಬೇಂದ್ರೆ ಅವರ ಬರವಣಿಗೆ ಶೈಲಿಯನ್ನು ಲೇಖಕಿ ವೆಂಕಟಲಕ್ಷ್ಮಿಅವರ ಸಾಹಿತ್ಯದಲ್ಲಿ ಕಾಣಬಹುದಾಗಿದೆ ಎಂದು ನಿವೃತ್ತ ಐಎಎಸ್‌ ಅಧಿಕಾರಿ ಚಿರಂಜೀವಿ ಸಿಂಗ್‌ ಬಣ್ಣಿಸಿದ್ದಾರೆ. ಅಹರ್ನಿಶಿ ಪ್ರಕಾಶನ ಭಾನುವಾರ ನಗರದ ಜಯರಾಮ ಸೇವಾ ಮಂಡಳಿಯಲ್ಲಿ ಹಮ್ಮಿಕೊಂಡಿದ್ದ ಲೇಖಕಿ ಬಿ.ಎಸ್‌.ವೆಂಕಟಲಕ್ಷ್ಮಿ ಅವರ “ಪತ್ನಿಯರು ಕಂಡಂತೆ ಪ್ರಸಿದ್ಧರು’ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ತಮ್ಮ ಮತ್ತು ವೆಂಕಟಲಕ್ಷ್ಮಿಅವರೊಡಗಿನ ಒಡನಾಟವನ್ನು ಮೆಲುಕು ಹಾಕಿದ ಅವರು, ನಾನು ವಾರ್ತಾ ಇಲಾಖೆಯಲ್ಲಿ ಅಧಿಕಾರಿಯಾಗಿದ್ದ  ವೇಳೆ ಇದ್ದ ನವರತ್ನಗಳ ಪೈಕಿ ವೆಂಕಟಲಕ್ಷ್ಮಿ ಅವರು ಸಾಹಿತ್ಯದ ಮಣಿಯಾಗಿದ್ದರು. ಪತ್ರಿಕೆಗಳಿಗೆ ಹೋಗಬೇಕಾಗಿದ್ದ ಸುದ್ದಿಗಳನ್ನು ಅಚ್ಚುಕಟ್ಟಾಗಿ ಸಿದ್ದಪಡಿಸಿ ಕಳುಹಿಸುತ್ತಿದ್ದರು. ಸರ್ಕಾರಿ ಸೇವೆಯಲ್ಲಿ ಇದ್ದರೂ ಸಾಹಿತ್ಯಕ್ಷೇತ್ರದ ಬಗ್ಗೆ  ಅಪಾರ ಒಲವಿತ್ತು. ಅವರ ಬರವಣಿಗೆ ಶೈಲಿ ಕೂಡ ವಿನೂತನವಾಗಿತ್ತು. ಹೀಗಾಗಿ, ಅವರ ಸಾಹಿತ್ಯದ ಶೈಲಿಯನ್ನು ಅಧ್ಯಯನ ಮಾಡುವ ಅವಶ್ಯಕತೆ ಇದೆ ಎಂದರು.

ವೆಂಕಟಲಕ್ಷ್ಮಿನನ್ನ ಜೀವನದ ಅವಿಸ್ಮರಣಿಯ ವ್ಯಕ್ತಿಯಾಗಿದ್ದರು. ಕೆಲಸದಿಂದಾಗಿ ಅವರಲ್ಲಿನ ಸಾಹಿತ್ಯ ಪ್ರಜ್ಞೆ ಕುಂಠಿತವಾಗಿರಲಿಲ್ಲ. ಕೆಲಸ ಮಾಡುತ್ತಾ, ಕುಟುಂಬವನ್ನು ಸಲಹುತ್ತಾ ಕೆಲವು ಪುಸ್ತಕಗಳನ್ನು ಹೊರತಂದರು. ಅವರು ನಿಧನರಾಗುವ ಮುನ್ನ ಪತ್ರಿಕೆಯೊಂದಕ್ಕೆ ಮಾಡಿದ್ದ ಹೆಸರಾಂತ ಸಾಹಿತಿಗಳ, ರಾಜಕಾರಣಿಗಳ, ಕ್ರೀಡಾ ತಾರೆಗಳ ಪತ್ನಿಯರ ಸಂದರ್ಶನ ಈಗ “ಪತ್ನಿಯರು ಕಂಡಂತೆ ಪ್ರಸಿದ್ಧರು’ ಪುಸ್ತಕ ರೂಪದಲ್ಲಿ ಬಂದಿದ್ದು, ಮತ್ತಷ್ಟು ಸಂತಸ ತಂದಿದೆ. ಅವರ ಆಲೋಚನ ಲಹರಿಯೇ ವಿಭಿನ್ನವಾಗಿತ್ತು ಶ್ಲಾ ಸಿದರು.

ಪುಸ್ತಕದ ಕುರಿತು ಸಾಹಿತಿ ಜಯಂತ ಕಾಯ್ಕಿಣಿ ಮಾತನಾಡಿದರು. ಹಿರಿಯ ಪತ್ರಕರ್ತ ರಂಗನಾಥ್‌, ಲೇಖಕಿ ಸುಮಿತ್ರಾ ದೇವಿ, ಹಿರಿಯ ರಂಗಕರ್ಮಿ ಶ್ರೀನಿವಾಸ ಜಿ.ಕಪ್ಪಣ್ಣ, ಲೇಖಕಿ ವೆಂಕಟಲಕ್ಷ್ಮಿಅವರ ಪತಿ ಶ್ಯಾಮರಾವ್‌, ಅಹರ್ನಿಶಿ ಪ್ರಕಾಶನದ ಅಕ್ಷತಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.