ಅವಿರೋಧ ಆಯ್ಕೆ ಖುಷಿ ತಂದಿದೆ
Team Udayavani, Jun 5, 2018, 11:50 AM IST
ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ಅವಿರೋಧವಾಗಿ ಆಯ್ಕೆಯಾಗಿದ್ದು ಸಂತೋಷವಾಗಿದೆ. ಸಂಖ್ಯಾಬಲದ ಆಧಾರದಲ್ಲಿ ಎಲ್ಲರೂ ಸುಲಭವಾಗಿ ಚುನಾಯಿತರಾಗಿದ್ದೇವೆ ಎಂದು ನೂತನವಾಗಿ ವಿಧಾನ ಪರಿಷತ್ತಿಗೆ ಆಯ್ಕೆಯಾಗಿರುವ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ.
ಅವಿರೋಧ ಆಯ್ಕೆ ಘೊಷಣೆ ನಂತರ ಪ್ರಮಾಣ ಪತ್ರ ಸ್ವೀಕರಿಸಿ ಮಾತನಾಡಿದ ಅವರು, ಈ ಚುನಾವಣೆ ಪತಿವ್ರತೆಯರ ಚುನಾವಣೆ ನಡೆದ ಹಾಗೆ ನಡೆದಿದೆ. ಎಲ್ಲ ಚುನಾವಣೆಗಳು ಹೀಗೆ ನಡೆದರೆ ಗೌರವಯುತವಾಗಿ ಗೆಲ್ಲುತ್ತಿದ್ದೆವು. ಎಲ್ಲರ ನಿರೀಕ್ಷೆಗೆ ತಕ್ಕ ಕೆಲಸ ಮಾಡುವ ವಿಶ್ವಾಸ ಇದೆ ಎಂದರು.
ಪಕ್ಷದಲ್ಲಿ ಸಚಿವಾಕಾಂಕ್ಷಿಗಳಿಗೆ ಅಸಮಾಧಾನ ಇರುವುದು ಸಹಜ. ತಾಯಿಗೆ ನಾಲ್ಕೈದು ಮಕ್ಕಳಿದ್ದಾಗ ಸ್ವಂತ ಅಣ್ಣ ತಮ್ಮಂದಿರಲ್ಲೇ ಆಸೆ ಇರುತ್ತದೆ. ಅಂತಹುದರಲ್ಲಿ ಇಲ್ಲಿ ಇರುವುದಲ್ಲವೇ ಎಂದು ಪ್ರಶ್ನಿಸಿದ ಅವರು, ಅಸಮಾಧಾನ ಗೊಂಡವರನ್ನು ಸಮಾಧಾನ ಮಾಡುವ ಕೆಲಸ ಪಕ್ಷದ ನಾಯಕರು ಮಾಡುತ್ತಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ