ದೇಶದ ಅರ್ಥವ್ಯವಸ್ಥೆ ಕುಸಿದಿದೆ, ಬಿಜೆಪಿಯಿಂದ ಅಧಿಕಾರ ದುರುಪಯೋಗವಾಗುತ್ತಿದೆ: ಖರ್ಗೆ


Team Udayavani, Dec 1, 2019, 1:38 PM IST

karge

ಬೆಂಗಳೂರು: ದೇಶದಲ್ಲಿ ಅಧಿಕಾರ ದುರುಪಯೋಗ ನಡೆಯುತ್ತಿದೆ. ಸ್ವಾಯತ್ತ ಸಂಸ್ಥೆಗಳನ್ನು ಬಿಜೆಪಿ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಆ ಮೂಲಕ ಪ್ರತಿಪಕ್ಷಗಳಿಗೆ ಬೆದರಿಕೆ ಒಡ್ಡುತ್ತಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಬಿಜೆಪಿ ಕತೆ  ಏನೇನಾಗಿದೆ ಎಂಬುದು ಎಲ್ಲರಿಗೂ ತಿಳಿದಿದೆ.  ಬಿಜೆಪಿಗೆ ಹೋದ 70% ಜನ ಅಲ್ಲಿ ಸೋತಿದ್ದಾರೆ. ಮುಂದೆ ಹೋಗುವ ಎಲ್ಲರೂ  ಸೋಲ್ತಾರೆ. ಬಿಜೆಪಿಯವರು ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಜನರನ್ನ ಒಡೆದು ಆಳುವ ಮೂಲಕ ಎತ್ತಿಕಟ್ಟುವ ತಂತ್ರಗಾರಿಕೆಯನ್ನು  ಮಾಡುತ್ತಿದ್ದಾರೆ. ಆದರೇ ಮತದಾರರರ ಮೇಲೂ ಒತ್ತಡದ ತಂತ್ರಗಾರಿಕೆ ಮಾಡಿದರೆ ಇಲ್ಲಿ ನಡೆಯಲ್ಲ ಎಂದು ಕಿಡಿಕಾರಿದ್ದಾರೆ.

ಉತ್ತರ ಕರ್ನಾಟಕದಲ್ಲಿ ಪ್ರವಾಹವಾದಾಗ ರಾಜ್ಯ ಹಾಗೂ ಕೇಂದ್ರ ಸರ್ಕಾರ ಪರಿಹಾರ ನೀಡದೆ ನಿರ್ಲಕ್ಷಿಸಿದರು. ಪ್ರಧಾನಿ ಪ್ರವಾಹ ಸ್ಥಳಕ್ಕೆ ಬರಲೇ ಇಲ್ಲ. ಕೇವಲ ಮಾತಿನ ಭರವಸೆಯಲ್ಲೇ ಕಾಲ ಕಳೆದಿದ್ದಾರೆ. ಸಂತ್ರಸ್ಥರು ಇವತ್ತಿಗೂ ಬೀದಿಯಲ್ಲೇ ಇದ್ದಾರೆ. ಯಡಿಯೂರಪ್ಪ ಮೇಲಿನ ಸಿಟ್ಟನ್ನ ಮೋದಿ ಈ ರೀತಿ ತೋರಿಸಿಕೊಳ್ತಿದ್ದಾರೆ. ಕಲಬುರಗಿಯಲ್ಲಿ ಏರ್ ಪೋರ್ಟ್ ನಿರ್ಮಾಣವಾಗಿ ಎರಡು ವರ್ಷಗಳ ಹಿಂದೆ ಮುಗಿದರೂ ಉದ್ಘಾಟನೆ ಮಾಡಿರಲಿಲ್ಲ.

ಉಡಾನ್ ಯೋಜನೆಯಡಿ ಕ್ರಮಗಳನ್ನೂ ತೆಗೆದುಕೊಂಡಿರಲಿಲ್ಲ. ಸಂಪೂರ್ಣ ರಾಜ್ಯ ಸರ್ಕಾರವೇ ಹಣ ಖರ್ಚು ಮಾಡಿತ್ತು. ಮೊದಲ ವಿಮಾನ ಹಾರಾಟಕ್ಕೂ ಪ್ರಧಾನಿ ಬರಲಿಲ್ಲ. ಬಂದರೆ ಯಡಿಯೂರಪ್ಪ ಅವರನ್ನು ನೋಡ್ಬೇಕಾಗುತ್ತದೆ ಅಂತ ಬರಲಿಲ್ಲ. ಜೊತೆಗೆ ಜನರಿಗೆ ಹೆದರಿ ಬರಲಿಲ್ಲ. ಜನ ಇದೆಲ್ಲವನ್ನೂ ಅರ್ಥ ಮಾಡಿಕೊಳ್ಳಬೇಕು. ಈ ಭಾರಿ ಜನ ಅನರ್ಹರನ್ನ ಸೋಲಿಸಬೇಕು. ಮತದಾರರು ಕಾಂಗ್ರೆಸ್ ಪಕ್ಷವನ್ನ ಬೆಂಬಲಿಸಬೇಕೆಂದು ಮನವಿ ಮಾಡಿದರು.

ಜಿಡಿಪಿ ದರ ಕುಸಿದಿದೆ. ಇದನ್ನ ಮೇಲಕ್ಕೆತ್ತುವ ಕೆಲಸ ಮಾಡುತ್ತಿಲ್ಲ. ಉದ್ಯೋಗ ಸೃಷ್ಠಿ ಇಲ್ಲ, ಇದೆಲ್ಲವನ್ನೂ ಮುಚ್ಚಿಡುವ ಪ್ರಯತ್ನವನ್ನು ಬಿಜೆಪಿಯವರು ಮಾಡ್ತಿದ್ದಾರೆ. ಇಷ್ಟು ದಿನ ಮಹಾರಾಷ್ಟ್ರ ರಾಜಕಾರಣದಲ್ಲಿ ಸಕ್ರಿಯನಾಗಿದ್ದೆ. ಹೀಗಾಗಿ ಇಲ್ಲಿ ಪ್ರಚಾರಕ್ಕೆ ತೊಡಗಲಾಗಲಿಲ್ಲ. ಇಂದು, ನಾಳೆ ಹಲವು ಸಭೆಗಳಲ್ಲಿ ಭಾಗಿಯಾಗುತ್ತೇನೆ. ದೇಶದ ಪರಿಸ್ಥಿತಿಯನ್ನು ಕಾರ್ಯಕರ್ತನಾಗಿ ನಾನು ಜನರಿಗೆ  ತಿಳಿಸಬೇಕಾಗಿದೆ ಎಂದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.