ಬಿಜೆಪಿ ವಿರುದ್ಧ ಗೌರ್ನರ್ಗೆ ದೂರು ನೀಡಲು ನಿರ್ಧಾರ
Team Udayavani, Sep 16, 2018, 7:00 AM IST
ಬೆಂಗಳೂರು: ಮೈತ್ರಿ ಸರ್ಕಾರ ಕೆಡವಲು ಬಿಜೆಪಿ ಜತೆ ಸೇರಿ ಅಕ್ರಮ ದಂಧೆಯಲ್ಲಿ ತೊಡಗಿಕೊಂಡಿರುವ ಕಿಂಗ್ಪಿನ್
ಗಳ ವಿವರವನ್ನು ಸದ್ಯದಲ್ಲೇ ಬಯಲು ಮಾಡುವುದಾಗಿ ಹೇಳಿರುವ ಜೆಡಿಎಸ್, ತನ್ನ ಶಾಸಕರಿಗೆ 50 ಕೋಟಿ ರೂ.,
100 ಕೋಟಿ ರೂ.ಆಮಿಷ ಒಡ್ಡುತ್ತಿರುವ ಬಿಜೆಪಿ ವಿರುದ್ಧ ರಾಜ್ಯಪಾಲರು, ಕೇಂದ್ರ ಚುನಾವಣಾ ಆಯೋಗ ಮತ್ತು
ಆದಾಯ ತೆರಿಗೆ ಇಲಾಖೆಗೆ ದೂರು ನೀಡಲು ನಿರ್ಧರಿಸಿದೆ.
ಜೆಡಿಎಸ್ ರಾಜ್ಯ ಕಚೇರಿ ಜೆ.ಪಿ.ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ, ಮೈತ್ರಿ ಸರ್ಕಾರ ನೀಡುತ್ತಿರುವ ಉತ್ತಮ ಆಡಳಿತ ಸಹಿಸದೆ ಬಿಜೆಪಿ ಅಕ್ರಮ ದಂಧೆಗಳಲ್ಲಿ ತೊಡಗಿರುವ ಕಿಂಗ್ಪಿನ್ಗಳನ್ನು ಬಳಸಿಕೊಂಡು ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ. ಈ ಕಿಂಗ್ಪಿನ್ಗಳು ಯಾರು? ಅವರನ್ನು ರಕ್ಷಿಸುತ್ತಿರುವ ಸೇಫ್ಟ್ಪಿನ್ಗಳು ಯಾರು? ಎಂಬುದನ್ನು ಮುಂದಿನ ದಿನಗಳಲ್ಲಿ ಬಯಲು ಮಾಡಲಾಗುವುದು. ಅಲ್ಲದೆ, ರಾಜ್ಯಪಾಲರಿಗೆ ಈ ಬಗ್ಗೆ ದೂರು ನೀಡಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು