ಮಗನನ್ನು ಅಪಹರಿಸಿದ ತಂದೆ ಪೊಲೀಸ್‌ ಬಲೆಗೆ


Team Udayavani, Jun 24, 2023, 10:51 AM IST

tdy-4

ಬೆಂಗಳೂರು: ಸಹ ಜೀವನ (ಲಿವ್‌ ಇನ್‌ ರಿಲೇಶನ್‌ ಶಿಪ್‌) ನಡೆಸುತ್ತಿದ್ದ ಜೋಡಿ ಮಧ್ಯೆ ಜಗಳ ಉಂಟಾಗಿ ಇವರಿಗೆ ಜನಿಸಿದ 6 ವರ್ಷದ ಬಾಲಕನನ್ನು ಅಪಹರಿಸಿದ ತಂದೆ ಸೇರಿದಂತೆ ಮೂವರನ್ನು ಕೋಡಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಳ್ಳಾರಿ ಮೂಲದ ಹರಿಕೃಷ್ಣನ ಬಂಧಿತ.

ಕೊಲ್ಕಾತ್ತಾದ ಮಹಿಳೆ ಯೊಂದಿಗೆ ಹರಿಕೃಷ್ಣ ಹಲವು ವರ್ಷಗಳಿಂದ ಲಿನ್‌ ಇನ್‌ ರಿಲೇಶನ್‌ಶಿಪ್‌ನಲ್ಲಿದ್ದರು. 6 ವರ್ಷಗಳ ಹಿಂದೆ ಇಬ್ಬರಿಗೂ ಗಂಡು ಮಗು ಜನಿಸಿತ್ತು. ಈ ನಡುವೆ ಸಂಗಾತಿ ಜೊತೆಗೆ ಆರೋಪಿ ಹರಿಕೃಷ್ಣ ಜಗಳ ಮಾಡಿಕೊಂಡಿದ್ದ. ಮಗನ ವಿಚಾರವಾಗಿ ಹರಿಕೃಷ್ಣ ಹಾಗೂ ಮಗುವಿನ ತಾಯಿ ಕೋರ್ಟ್‌ಗೆ ಹೋಗಿದ್ದರು. ಕೋರ್ಟ್‌ ಷರತ್ತು ವಿಧಿಸಿ ಮಗನನ್ನು ತಾಯಿಗೆ ಒಪ್ಪಿಸಿತ್ತು. ಜೂ.16ರಂದು ಬೆಳಗ್ಗೆ ಪುತ್ರನನ್ನು ಪ್ರೇಯಸಿ ಶಾಲೆಗೆ ಬಿಡಲು ತೆರಳಿದ್ದಾಗ ಒಂದು ಆಟೋದಲ್ಲಿ ತಾನು ಹಾಗೂ ಇನ್ನೊಂದು ಆಟೋದಲ್ಲಿ ಇಬ್ಬರು ಮಹಿಳೆಯರ ಜತೆಗೆ ಹಿಂಬಾಲಿಸಿಕೊಂಡು ಬಂದಿದ್ದ. ಮಾರ್ಗಮಧ್ಯೆ ಕೊಡಿಗೆಹಳ್ಳಿ ಬಳಿ ಪ್ರೇಯಸಿ ಕೈಯಿಂದ ಮಗನನ್ನು ಕಸಿದುಕೊಂಡು ತಾನು ಬಂದಿದ್ದ ಆಟೋದಲ್ಲಿ ಪರಾರಿಯಾಗಿದ್ದ. ಮತ್ತೂಂದು ಆಟೋದಲ್ಲಿ ಬಂದಿದ್ದ ಮಹಿಳೆಯರು ಹಾಗೂ ಮಗುವಿನ ತಾಯಿ ಗಲಾಟೆ ಮಾಡಿಕೊಳ್ಳುತ್ತಿದ್ದರು. ಅದೇ ರಸ್ತೆಯಲ್ಲಿ ಗಸ್ತು ತಿರುಗುತ್ತಿದ್ದ ಹೊಯ್ಸಳ ಸಿಬ್ಬಂದಿ ಜಗಳ ಮಾಡುತ್ತಿರುವುದನ್ನು ಗಮನಿಸಿ ಬಾಲಕನ ತಾಯಿ ಸೇರಿದಂತೆ ಮೂವರೂ ಮಹಿಳೆಯರು ಹಾಗೂ ಆಟೋ ಚಾಲಕನನ್ನ ವಶಕ್ಕೆ ಪಡೆದು ಕೊಡಿಗೆಹಳ್ಳಿ ಠಾಣೆಗೆ ಕರೆ ತಂದಿದ್ದರು. ಹರಿಕೃಷ್ಣನ ಮಗನನ್ನು ಪೊಲೀಸರು ಆತನ ತಾಯಿಯ ಮಡಿಲಿಗೆ ಸೇರಿಸಿದ್ದಾರೆ.

ಮಗನನ್ನು ಕರೆದು ಊರೂರು ಸುತ್ತಾಟ: ಪೊಲೀಸರ ಕಣ್ತಪ್ಪಿಸಲು ಮಗನನ್ನು ಬಳ್ಳಾರಿ, ಕಲಬುರಗಿಗೆ ಕರೆದೊಯ್ದ ಹರಿಕೃಷ್ಣ ಆತನೊಂದಿಗೆ ಸುತ್ತಾಡುತ್ತಿದ್ದ. ಬಳಿಕ ಗೋವಾಗೆ ತೆರಳಿ ಅಲ್ಲಿ ಸುತ್ತಾಡುತ್ತಿದ್ದ. ಮತ್ತೂಂದೆಡೆ 2020ರಲ್ಲಿ ಹರಿಕೃಷ್ಣನ ತಂದೆಯ ಕೊಲೆ ನಡೆದಿತ್ತು. ಈ ಪ್ರಕರಣದಲ್ಲಿ ಹರಿಕೃಷ್ಣ ಆರೋಪಿಯಾಗಿದ್ದ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.